News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಸುದ್ದಿ

ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

41

ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ.

ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ.

ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ ಪಾಡ್ಯದ ದಿನ ಇವರ ಮನೆಗೆ ಬಂದ ಮಹಿಳೆಯೊಬ್ಬರು ದನದ ಕೊಟ್ಟಿಗೆ ಹತ್ತಿರದ ಜಾಗದಲ್ಲಿ ನಿಂತು ಇಲ್ಲಿ ಗೋಡೆಯ ಮೇಲೆ ದೇವಿ ಇದ್ದಾಳೆ ಎಂದು ಹೇಳಿದ್ದರಂತೆ. ಹಾಗಾಗಿ ಆ ಸ್ಥಳವನ್ನು ಅಗೆದು ನೋಡಿದಾಗ ಆ ಭಾಗದಲ್ಲಿ ದೇವಿಯ ಆಕಾರ ಕಂಡಿದೆ ಎನ್ನುವುದು ಭಕ್ತರ ಮಾತು.

ಈಗ ದೇವಿ ಉದ್ಭವವಾದ ಜಾಗದಲ್ಲಿ ಬೆಳ್ಳಿಯ ಮೂರ್ತಿಯನ್ನು ಇರಿಸಿ ಅದಕ್ಕೆ ನಿತ್ಯ ಪೂಜೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದನ್ನು ನೋಡಲು ಜನ ಎಲ್ಲೆಲ್ಲಿಂದಲೋ ಬರುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ಉಪಯುಕ್ತ ಮಾಹಿತಿ

    ಈಗ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಹೈ ಸ್ಪೀಡ್ ಬ್ರಾಡ್ ಬಾಂಡ್ ಸೇವೆ..!ತಿಳಿಯಲು ಈ ಲೇಖನ ಓದಿ ..

    ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • ಕವಿ ಪರಿಚಯ

    ಜ್ಞಾನಪೀಠ ಪ್ರಶಸ್ತಿ ಪಡೆದ ದ.ರಾ.ಬೇಂದ್ರೆಯವರ ಒಂದು ಕಿರುಪರಿಚಯದ ಬಗ್ಗೆ, ತಿಳಿಯಲು ಈ ಲೇಖನ ಓದಿ..

    ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.