News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

43

ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ.

ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ.

ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ ಪಾಡ್ಯದ ದಿನ ಇವರ ಮನೆಗೆ ಬಂದ ಮಹಿಳೆಯೊಬ್ಬರು ದನದ ಕೊಟ್ಟಿಗೆ ಹತ್ತಿರದ ಜಾಗದಲ್ಲಿ ನಿಂತು ಇಲ್ಲಿ ಗೋಡೆಯ ಮೇಲೆ ದೇವಿ ಇದ್ದಾಳೆ ಎಂದು ಹೇಳಿದ್ದರಂತೆ. ಹಾಗಾಗಿ ಆ ಸ್ಥಳವನ್ನು ಅಗೆದು ನೋಡಿದಾಗ ಆ ಭಾಗದಲ್ಲಿ ದೇವಿಯ ಆಕಾರ ಕಂಡಿದೆ ಎನ್ನುವುದು ಭಕ್ತರ ಮಾತು.

ಈಗ ದೇವಿ ಉದ್ಭವವಾದ ಜಾಗದಲ್ಲಿ ಬೆಳ್ಳಿಯ ಮೂರ್ತಿಯನ್ನು ಇರಿಸಿ ಅದಕ್ಕೆ ನಿತ್ಯ ಪೂಜೆ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದನ್ನು ನೋಡಲು ಜನ ಎಲ್ಲೆಲ್ಲಿಂದಲೋ ಬರುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…