ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.
ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.
ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.
ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.
ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.
ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.
ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.