ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.
ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.
ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.
ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.
ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.
ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.
ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…