ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ ಅಭ್ಯಾಸ. ಹೀಗೆ ಮಾಡಿದಾಗ ಅದು ಭಗವಂತನಲ್ಲಿ ನೆಲೆನಿಲ್ಲುತ್ತದೆ. ಭಗವಂತನಲ್ಲಿ ನೆಲೆನಿಂತ ಮನಸ್ಸು ಅಂತ್ಯಕಾಲದಲ್ಲಿ ಕೂಡಾ ಭಗವಂತನನ್ನೇ ಕಾಣುತ್ತದೆ.

ಇದು ಕೇವಲ ಚಿಂತನೆ ಅಲ್ಲ ಇದು ಅನುಚಿಂತನೆ-ಅಂದರೆ ಭಗವಂತನ ಯಥಾರ್ಥ (ಯತಾವತ್ತಾದ)ಚಿಂತನೆ. ಶ್ರುತಿಯಲ್ಲಿ ಹೇಗೆ ಹೇಳಿದ್ದಾರೋ ಹಾಗೆ ಭಗವಂತನನ್ನು ಚಿಂತನೆ ಮಾಡಬೇಕು. ಅಸತ್ಯವನ್ನು ಚಿಂತನೆ ಮಾಡಿ ಭಗವಂತನನ್ನು ಸೇರಲು ಸಾಧ್ಯವಿಲ್ಲ. ಏಕಾಗ್ರವಾದ ಮನಸ್ಸಿನಿಂದ ದಿವ್ಯನಾದ ಪರಮಪುರುಷ, ಹೃತ್ಕಮಲ ಮದ್ಯನಿವಾಸಿ ಭಗವಂತನ ಚಿಂತನೆ ಮಾಡಬೇಕು ಎನ್ನುತ್ತಾನೆ ಕೃಷ್ಣ. ಮಹತೊಮಹಿಯಾದ ಭಗವಂತ ನಿನ್ನ ಹೃದಯದಲ್ಲಿ ಅಣೋರಣೀಯವಾಗಿ ಇರುವುದನ್ನು ಧ್ಯಾನದಲ್ಲಿ ಗುರುತಿಸು ಎನ್ನುವುದು ಇಲ್ಲಿ ಕೃಷ್ಣನ ಸಂದೇಶ. ಭಗವಂತ ಸರ್ವಗತ, ಸರ್ವಸಮರ್ಥ, ಸರ್ವಗುಣಪೂರ್ಣ, ಅನಾಧಿನಿತ್ಯ. ಅಂತಹ ಭಗವಂತ ನಮ್ಮ ಹೃತ್ಕಮಲದಲ್ಲಿ ವಾಸಿಸಿದ್ದಾನೆ ಮತ್ತು ದಿವ್ಯನಾಗಿದ್ದಾನೆ.

ಇಲ್ಲಿ ಬಳಸಿರುವ ದಿವ್ಯ ಪದಕ್ಕೆ ಅನೇಕ ಅರ್ಥಗಳಿವೆ. ಮೂಲವಾಗಿ ದಿವ್ಯ ಅಥವಾ ‘ದೇವರು’ ಈ ಪದಗಳು ‘ದಿವು’ ಎನ್ನುವ ದಾತುವಿನಿಂದ ಬಂದಿರುವುದು. ಪ್ರಾಚೀನ ದಾತು ಪಾಠದಲ್ಲಿ ಈ ದಾತುವಿಗೆ ಏಳು ಅರ್ಥವನ್ನು ನೋಡಬಹುದು; ಅವುಗಳೆಂದರೆ: ಧ್ಯುತಿ, ವಿಜಿಗೀಶ, ಕಾಂತಿ, ಸ್ತುತಿ, ವ್ಯವಹಾರ, ಕ್ರೀಡಾ, ಗತಿಶು. ಇತ್ತೀಚೆಗೆ ಮೋದ, ಮದ ಮತ್ತು ಸ್ವಪ್ನ ಎನ್ನುವ ಇನ್ನೂ ಮೂರು ಅರ್ಥವನ್ನು ಸೇರಿಸಿದ್ದಾರೆ. ಆದರೆ ಇದು ಪ್ರಾಚೀನ ದಾತುಪಾಠದಲ್ಲಿ ಇಲ್ಲ. ಈಗ ಸಂಕ್ಷಿಪ್ತವಾಗಿ ಮೇಲಿನ ಏಳು ಅರ್ಥಗಳನ್ನು ನೋಡೋಣ.
ಧ್ಯುತಿ : ಧ್ಯುತಿ ಅಂದರೆ ಬೆಳಕಿನ ಸ್ವರೂಪ. ಬೆಳಕಿನ ಪುಂಜವಾದ ಸೂರ್ಯ ಚಂದ್ರಾದಿಗಳಿಗೆ ಬೆಳಕನ್ನೀಯುವ ಭಗವಂತ ನಮ್ಮೊಳಗೆ ಜ್ಞಾನದ ಬೆಳಕನ್ನು ತುಂಬುತ್ತಾನೆ.

ವಿಜಿಗೀಶ: ಭಗವಂತ ಎಲ್ಲರಿಗಿಂತ ಎತ್ತರದಲ್ಲಿರುವವನು ಹಾಗು ಗೆಲುವಿನ ಸ್ವರೂಪ.
ಕಾಂತಿ: ಕೇವಲ ಇಚ್ಚೆಯಿಂದ ಸೃಷ್ಟಿ ಮಾಡಬಲ್ಲವ. ನಮಗೆ ಇಚ್ಚೆಯನ್ನು ಕೊಟ್ಟವ ಹಾಗು ಅದನ್ನು ಅವರವರ ಯೋಗ್ಯತೆಗೆ ತಕ್ಕಂತೆ ಪೂರೈಸುವವ.
ಸ್ತುತಿ: ಎಲ್ಲರಿಂದ ಸ್ತುತನಾದವನು; ಎಲ್ಲರೂ ಯಾರನ್ನು ಸ್ತುತಿಸುತ್ತಾರೋ ಅವನು ಸರ್ವಶಬ್ದ ವಾಚ್ಯನಾದ ಭಗವಂತ.
ವ್ಯವಹಾರ: ಜಗತ್ತಿನ ಸಮಸ್ತ ವ್ಯವಹಾರವನ್ನು ನಿರ್ವಹಿಸುವವ.
ಕ್ರೀಡಾ: ಸೃಷ್ಟಿ-ಸ್ಥಿತಿ-ಸಂಹಾರ ಇದು ಭಗವಂತನಿಗೊಂದು ಕ್ರೀಡೆ. ಹುಟ್ಟು-ಸಾವು, ಸರ್ವ ವ್ಯವಹಾರಗಳು ಆತನಿಗೊಂದು ಕ್ರೀಡೆ.

ಗತಿಶು: ಚಲನೆ ಮತ್ತು ಜ್ಞಾನ ಕೊಟ್ಟವ. ಯಾರು ಎಲ್ಲಾ ಕಡೆ ಗತನಾಗಿದ್ದಾನೋ; ಎಲ್ಲವನ್ನೂ ತಿಳಿದಿದ್ದಾನೋ; ಎಲ್ಲರೊಳಗೆ ಬಿಂಬ ರೂಪದಲ್ಲಿ ನೆಲೆಸಿದ್ದಾನೋ ಅವನು ದಿವ್ಯ ಅಥವಾ ‘ದೇವ’ ಹೀಗೆ ಅನೇಕ ಅರ್ಥಗಳನ್ನು ‘ದಿವ್ಯ’ ಎನ್ನುವ ಪದದಲ್ಲಿ ಕಂಡುಕೊಳ್ಳಬಹುದು. “ಓ ದೇವರೇ” ಎನ್ನುವಾಗ ಮೇಲಿನ ಅರ್ಥವನ್ನು ಒಮ್ಮೆ ನೆನೆದರೆ ಅದರಿಂದಾಗುವ ಆನಂದ ಅಪರಿಮಿತ. ಭಗವಂತನ ನಾಮದಲ್ಲಿ ಅಷ್ಟೊಂದು ಬಲವಿದೆ. ನಾವು ಭಗವಂತನ ಜೊತೆಗೇ ಇದ್ದೂ ಕೂಡಾ ಮಾನಸಿಕವಾಗಿ ಆತನಿಂದ ದೂರವಿದ್ದೇವೆ. ಭಗವಂತನ ನಿರಂತರ ಅನುಚಿಂತನೆಯಿಂದ ನಾವು ಆತನ ಸಾಕ್ಷಾತ್ಕಾರ ಪಡೆಯಬಹುದು.
ಜ್ಯೋತಿಷ್ಯ ವಿದ್ವಾನ್ ಹಾಗೂ ದೈವಜ್ಞ ಕೊಲ್ಲುರು ಶ್ರೀ ಮೂಕಾಂಬಿಕಾ ದೇವಿ ಆರಾಧಕರು ನಿಮ್ಮ ಜೀವನದ ಸರ್ವಸಮಸ್ಯೆಗಳಿಗೆ ಅಷ್ಟದಶಶಕ್ತಿಪೀಠಗಳ ದೈವಸಿದ್ದಿಯಿಂದ ಶಾಶ್ವತ ಪರಿಹಾರ ಕರೆ ಮಾಡಿ ನೇರವಾಗಿ ಭೇಟಿಯಾಗಲು ಪೋನಿನ ಮೂಖಾಂತರ ಖಚಿತಪಡಿಸಿಕೊಳ್ಳಿ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…