ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ ಹೇಳಿದ್ದವು ಆದರೆ ಸದ್ಯಕ್ಕೆ ಸರ್ಕಾರ ಈ ಸುದ್ದಿಯನ್ನು ತಳ್ಳಿ ಹಾಕಿದೆ. ಹೌದು ದೇಶ ಹಿಂದೆಂದೂ ಕಂಡಿರದ ಅದ್ಬುತ ಯಶಸ್ಸೊಂದನ್ನು ಪತ್ತೆಹಚ್ಚುವಲ್ಲಿ ವಿಜ್ಞಾನಿಗಳು ಯಶಸ್ಸನ್ನು ಪಡೆದಿರುವುದು ನಿಜ. ಆದರೆ ನಿಜಕ್ಕೂ ಈ ಸ್ಥಳದಲ್ಲಿ ಅಷ್ಟೊಂದು ಪ್ರಮಾಣದ ಚಿನ್ನದ ಗಣಿ ಇದೆಯಾ ಇದರ ಬಗ್ಗೆ ವಿಜ್ಞಾನಿಗಳು ಹೇಳಿದ್ದೇನು ನೋಡೋಣ.

ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ಐ) ಮತ್ತು ಉತ್ತರ ಪ್ರದೇಶ ಭೂವಿಜ್ಞಾನ ಮತ್ತು ಗಣಿಗಾರಿಕೆ ನಿರ್ದೇಶನಾಲಯವು ಉತ್ತರಪ್ರದೆಶದಲ್ಲಿನ ಸೋನ್ಭದ್ರ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪಗಳನ್ನು ಕಂಡುಹಿಡಿದಿದೆ. ವರದಿಗಳ ಪ್ರಕಾರ, ಚಿನ್ನದ ನಿಕ್ಷೇಪಗಳು ಸೋನ್ಪಹಡಿ ಮತ್ತು ಹಾರ್ಡಿ ಕ್ಷೇತ್ರ ಎಂಬ ಎರಡು ಸ್ಥಳಗಳಲ್ಲಿ ಕಂಡುಬಂದಿವೆ. ಆದರೆ ಈ ಪ್ರದೇಶದಲ್ಲಿ ಟನ್ ಗಟ್ಟಲೆ ಚಿನ್ನ ಸಿಕ್ಕಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಈಗ ತಳ್ಳಿ ಹಾಕಿದ್ದಾರೆ. ನಮಗೆ ಸಿಕ್ಕಿರುವ ಅಂದಾಜಿನ ಪ್ರಕಾರ 160 ಕೆಜಿ ಚಿನ್ನವನ್ನಷ್ಟೇ ತೆಗೆಯಬಹುದಾಗಿದೆ. ಒಟ್ಟಾರೆ 56000 ಟನ್ ಚಿನ್ನದ ಅದಿರು ದೊರಕಬಹುದು ಅಷ್ಟೇ ಅದರಿಂದ ಶುದ್ದೀಕರಣ ಆದ ಬಳಿಕ ಏನಿಲ್ಲವೆಂದರೂ 160 ಕೆಜಿ ಚಿನ್ನ ಸಿಗಬಹುದು ಎಂದಿದ್ದಾರೆ.

ಉತ್ತರ ಪ್ರದೇಶದ ಸೋನ್ಭದ್ರದಲ್ಲಿ ಸುಮಾರು 3,350 ಟನ್ ಚಿನ್ನದ ಠೇವಣಿ ಪತ್ತೆಯಾಗಿಲ್ಲ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್ಐ) ಶನಿವಾರ ತಿಳಿಸಿದೆ ಎಂದು ಸ್ಥಳೀಯ ಗಣಿಗಾರಿಕೆ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಲಾಗಿದೆ. ನಮ್ಮ ಹುಡುಕಾಟದ ಸಮಯದಲ್ಲಿ, ನಾವು 120 ಮೀಟರ್ ಮತ್ತು 50 ಮೀಟರ್ ಆಳದ ಕಂದಕವನ್ನು ಹೊಂದಿರುವ ಬಾವಿಗಳನ್ನು ಅಗೆದಿದ್ದೇವೆ. ನಮ್ಮ ವರದಿಯಲ್ಲಿ, ನಾವು ಆಳವಾಗಿ ಹೋದರೆ ಮತ್ತು ಬಾವಿಗಳನ್ನು ಹತ್ತಿರಕ್ಕೆ ಅಗೆದರೆ (120 ಮೀ ಗಿಂತ ಕಡಿಮೆ) ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಚಿನ್ನವನ್ನು ಕಂಡುಹಿಡಿಯುವ ಸಾಧ್ಯತೆಯಿದೆ ಎಂದು ನಾವು ಸೂಚಿಸಿದ್ದೇವೆ. ಆದರೆ ಖಂಡಿತವಾಗಿಯೂ 3,350 ಟನ್ ಅಲ್ಲ ” ವಿಜ್ಞಾನಿ ಓರ್ವರು ತಿಳಿಸಿದ್ದಾರೆ.

ಸದ್ಯಕ್ಕೆ ಏಳು ಸದಸ್ಯರ ತಂಡವೊಂದು ಈ ಜಾಗದಲ್ಲಿ ಇನ್ನು ಅಧ್ಯಯನ ನಡೆಸುತ್ತಿದೆ. ಚಿನ್ನದ ಹೊರತಾಗಿ, ಈ ಪ್ರದೇಶದಲ್ಲಿ ಯುರೇನಿಯಂನಂತಹ ಅಪರೂಪದ ಖನಿಜಗಳ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಉತ್ತರಪ್ರದೇಶದ ಬುಂದೇಲ್ಖಂಡ್ ಮತ್ತು ವಿಂಧ್ಯಾನ್ ಜಿಲ್ಲೆಗಳಲ್ಲಿ ಚಿನ್ನ, ವಜ್ರ, ಪ್ಲಾಟಿನಂ, ಸುಣ್ಣದ ಕಲ್ಲು, ಗ್ರಾನೈಟ್, ಫಾಸ್ಫೇಟ್, ಸ್ಫಟಿಕ ಶಿಲೆ ಮತ್ತು ಚೀನಾ ಜೇಡಿಮಣ್ಣಿನಂತಹ ಖನಿಜಗಳಿವೆ ಎನ್ನಲಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ ಚಿನ್ನದ ರಾಶಿ ರಾಶಿ ಗಣಿಯೆ ಸಿಕ್ಕರೆ ಭಾರತ ಮತ್ತಷ್ಟು ಸೂಪರ್ ಪವರ್ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.