inspirational

ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

262

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಹಾಗೆ ಈ ಮಾಹಿತಿಯನ್ನ ಶಾಲೆಗೆ ಹೋಗುವ ಮಕ್ಕಳಿರುವ ಪ್ರತಿ ಕುಟುಂಬಕ್ಕೆ ತಲುಪಿಸಿ.

ಈ ಹಿಂದೆ ಮಕ್ಕಳು ತಮ್ಮ ತಮ್ಮ ಶಾಲೆಗಳನ್ನ ನೋಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನ ಖರೀದಿ ಮಾಡಬೇಕಾಗಿತ್ತು, ಆದರೆ ಈಗ ಬಂದಿರುವ ಹೊಸ ಆದೇಶದ ಪ್ರಕಾರ ಪೋಷಕರು ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ ಮತ್ತು ಪುಸ್ತಕಗಳನ್ನ ಮುಕ್ತ ಮಾರುಕಟ್ಟೆಯಲ್ಲೇ ಖರೀದಿ ಮಾಡಬಹುದಾಗಿದೆ. ಇನ್ನು ರಾಜ್ಯದಲ್ಲಿ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಶಾಲೆಗಳು ಮಕ್ಕಳ ಬಳಿ ಶಾಲೆಯಲ್ಲೇ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಖರೀದಿ ಮಾಡಬೇಕು ಎಂದು ಒತ್ತಾಯ ಮಾಡುವ ಹಾಗೆ ಇಲ್ಲ ಮತ್ತು ಪಠ್ಯ ಪುಸ್ತಕದ ಜೊತೆಗೆ ಇತರೆ ಸಾಮಗ್ರಿಗಳನ್ನ ನಿರ್ದಿಷ್ಟ ಮಾರಾಟಗಾರರ ಬಳಿ ಮಾತ್ರ ಖರೀದಿ ಮಾಡಬೇಕು ಎಂದು ಪೋಷಕರಿಗೆ ಮತ್ತು ಮಕ್ಕಳಿಗೆ ಶಾಲೆಯ ಯಾವುದೇ ಸಿಬ್ಬಂದಿ ಕೂಡ ಒತ್ತಾಯ ಮಾಡುವ ಹಾಗೆ ಇಲ್ಲ ಎಂದು ರಾಜ್ಯ ಸರ್ಕಾರವು ಸುತ್ತೋಲೆಯನ್ನ ಹೊರಡಿಸಿದ್ದು ಇದನ್ನ ಎಲ್ಲಾ ಶಾಲೆಗಳು ಮತ್ತು ಪೋಷಕರು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.

ಇನ್ನು ಇದರ ಹೊರತಾಗಿಯೂ ಕೂಡ ಮಕ್ಕಳ ಬಳಿ ಶಾಲೆಯ ಅಧ್ಯಾಪಕರು ಒತ್ತಾಯವನ್ನ ಮಾಡಿದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಇಂತಹ ಶಾಲೆಗಳ ಆಡಳಿತ ಮಂಡಳಿಯ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಿದೆ ಮತ್ತು ರಾಜ್ಯ ಪಠ್ಯಕ್ರಮವನ್ನ ಭೋಧನೆ ಮಾಡುವ ಶಾಲೆಗಳು ಇಲಾಖೆ ನಿಗದಿ ಮಾಡಿದ ಪಠ್ಯಕ್ರಮವನ್ನ ಮಾತ್ರ ಭೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯಿಂದ ನಿರ್ದೇಶನವನ್ನ ನೀಡಲಾಗಿದೆ. 

ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಶಾಲೆಗಳು ಸೂಚಿಸಿದ ರೀತಿಯಲ್ಲಿ ಖರೀದಿ ಮಾಡಬೇಕು, ಅಂದರೆ ಮಕ್ಕಳು ಓದುತ್ತಿರುವ ತರಗತಿಗೆ ತಕ್ಕನಾದ ಪುಸ್ತಕ ಮತ್ತು ಸಮವಸ್ತ್ರವನ್ನ ಪೋಷಕರು ಖರೀದಿ ಮಾಡಬೇಕು. ಇನ್ನು ಪೋಷಕರು ಅನಗತ್ಯವಾಗಿ ಮಕ್ಕಳಿಗೆ ಬೇಡದ ಇತರೆ ಶಾಲಾ ಸಾಮಗ್ರಿಗಳನ್ನ ಖರೀದಿ ಮಾಡುವ ಅಗತ್ಯ ಕೂಡ ಇರುವುದಿಲ್ಲ, ರಾಜ್ಯ ಶಿಕ್ಷಣ ಇಲಾಖೆಯ ಈ ನಿಯಮದಿಂದ ಮಕ್ಕಳ ಪೋಷಕರಿಗೆ ತುಂಬಾ ಅನುಕೂಲವಾಗಲಿದೆ. ಇನ್ನು ಶಾಲೆಗಳಲ್ಲೂ ಅಥವಾ ಶಾಲೆಯ ಮಂಡಳಿಗಳಲ್ಲಿ ಸೂಚಿಸಲಾಗುವ ಮಾರಾಟಗಾರರಿಗೆ ಶಿಕ್ಷಣ ಇಲಾಖೆಯು ಬ್ರೇಕ್ ಹಾಕಿದೆ ಮತ್ತು ಮಕ್ಕಳು ಇನ್ನುಮುಂದೆ ಪೋಷಕರ ಬಳಿ ಬಂದು ಒತ್ತಾಯ ಮಾಡುವ ಅಗತ್ಯ ಇರುವುದಿಲ್ಲ ಮತ್ತು ಪೋಷಕರು ಮುಕ್ತ ಮಾರುಕಟ್ಟೆಯಲ್ಲಿ ತಮಗೆ ಇಷ್ಟವಾದ ವ್ಯಾಪಾರಿಗಳಲ್ಲಿ ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯ ಪುಸ್ತಕ ಮತ್ತು ಇತರೆ ಶಾಲಾ ಉಪಕರಣವನ್ನ ಖರೀದಿ ಮಾಡಿಕೊಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…

  • ಆರೋಗ್ಯ

    ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

    ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…

  • inspirational, ಗ್ಯಾಜೆಟ್

    ಹೆಚ್ಚು ಫೋನ್ ಬಳಸುತ್ತಿರಾ,ಹಾಗಾದ್ರೆ ತಕ್ಷಣ ನಿಲ್ಲಿಸಿ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.

  • ಗ್ಯಾಜೆಟ್

    ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

    ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…