ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಹಾಗೆ ಈ ಮಾಹಿತಿಯನ್ನ ಶಾಲೆಗೆ ಹೋಗುವ ಮಕ್ಕಳಿರುವ ಪ್ರತಿ ಕುಟುಂಬಕ್ಕೆ ತಲುಪಿಸಿ.

ಈ ಹಿಂದೆ ಮಕ್ಕಳು ತಮ್ಮ ತಮ್ಮ ಶಾಲೆಗಳನ್ನ ನೋಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನ ಖರೀದಿ ಮಾಡಬೇಕಾಗಿತ್ತು, ಆದರೆ ಈಗ ಬಂದಿರುವ ಹೊಸ ಆದೇಶದ ಪ್ರಕಾರ ಪೋಷಕರು ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ ಮತ್ತು ಪುಸ್ತಕಗಳನ್ನ ಮುಕ್ತ ಮಾರುಕಟ್ಟೆಯಲ್ಲೇ ಖರೀದಿ ಮಾಡಬಹುದಾಗಿದೆ. ಇನ್ನು ರಾಜ್ಯದಲ್ಲಿ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಶಾಲೆಗಳು ಮಕ್ಕಳ ಬಳಿ ಶಾಲೆಯಲ್ಲೇ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಖರೀದಿ ಮಾಡಬೇಕು ಎಂದು ಒತ್ತಾಯ ಮಾಡುವ ಹಾಗೆ ಇಲ್ಲ ಮತ್ತು ಪಠ್ಯ ಪುಸ್ತಕದ ಜೊತೆಗೆ ಇತರೆ ಸಾಮಗ್ರಿಗಳನ್ನ ನಿರ್ದಿಷ್ಟ ಮಾರಾಟಗಾರರ ಬಳಿ ಮಾತ್ರ ಖರೀದಿ ಮಾಡಬೇಕು ಎಂದು ಪೋಷಕರಿಗೆ ಮತ್ತು ಮಕ್ಕಳಿಗೆ ಶಾಲೆಯ ಯಾವುದೇ ಸಿಬ್ಬಂದಿ ಕೂಡ ಒತ್ತಾಯ ಮಾಡುವ ಹಾಗೆ ಇಲ್ಲ ಎಂದು ರಾಜ್ಯ ಸರ್ಕಾರವು ಸುತ್ತೋಲೆಯನ್ನ ಹೊರಡಿಸಿದ್ದು ಇದನ್ನ ಎಲ್ಲಾ ಶಾಲೆಗಳು ಮತ್ತು ಪೋಷಕರು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.

ಇನ್ನು ಇದರ ಹೊರತಾಗಿಯೂ ಕೂಡ ಮಕ್ಕಳ ಬಳಿ ಶಾಲೆಯ ಅಧ್ಯಾಪಕರು ಒತ್ತಾಯವನ್ನ ಮಾಡಿದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಇಂತಹ ಶಾಲೆಗಳ ಆಡಳಿತ ಮಂಡಳಿಯ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಿದೆ ಮತ್ತು ರಾಜ್ಯ ಪಠ್ಯಕ್ರಮವನ್ನ ಭೋಧನೆ ಮಾಡುವ ಶಾಲೆಗಳು ಇಲಾಖೆ ನಿಗದಿ ಮಾಡಿದ ಪಠ್ಯಕ್ರಮವನ್ನ ಮಾತ್ರ ಭೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯಿಂದ ನಿರ್ದೇಶನವನ್ನ ನೀಡಲಾಗಿದೆ.

ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಶಾಲೆಗಳು ಸೂಚಿಸಿದ ರೀತಿಯಲ್ಲಿ ಖರೀದಿ ಮಾಡಬೇಕು, ಅಂದರೆ ಮಕ್ಕಳು ಓದುತ್ತಿರುವ ತರಗತಿಗೆ ತಕ್ಕನಾದ ಪುಸ್ತಕ ಮತ್ತು ಸಮವಸ್ತ್ರವನ್ನ ಪೋಷಕರು ಖರೀದಿ ಮಾಡಬೇಕು. ಇನ್ನು ಪೋಷಕರು ಅನಗತ್ಯವಾಗಿ ಮಕ್ಕಳಿಗೆ ಬೇಡದ ಇತರೆ ಶಾಲಾ ಸಾಮಗ್ರಿಗಳನ್ನ ಖರೀದಿ ಮಾಡುವ ಅಗತ್ಯ ಕೂಡ ಇರುವುದಿಲ್ಲ, ರಾಜ್ಯ ಶಿಕ್ಷಣ ಇಲಾಖೆಯ ಈ ನಿಯಮದಿಂದ ಮಕ್ಕಳ ಪೋಷಕರಿಗೆ ತುಂಬಾ ಅನುಕೂಲವಾಗಲಿದೆ. ಇನ್ನು ಶಾಲೆಗಳಲ್ಲೂ ಅಥವಾ ಶಾಲೆಯ ಮಂಡಳಿಗಳಲ್ಲಿ ಸೂಚಿಸಲಾಗುವ ಮಾರಾಟಗಾರರಿಗೆ ಶಿಕ್ಷಣ ಇಲಾಖೆಯು ಬ್ರೇಕ್ ಹಾಕಿದೆ ಮತ್ತು ಮಕ್ಕಳು ಇನ್ನುಮುಂದೆ ಪೋಷಕರ ಬಳಿ ಬಂದು ಒತ್ತಾಯ ಮಾಡುವ ಅಗತ್ಯ ಇರುವುದಿಲ್ಲ ಮತ್ತು ಪೋಷಕರು ಮುಕ್ತ ಮಾರುಕಟ್ಟೆಯಲ್ಲಿ ತಮಗೆ ಇಷ್ಟವಾದ ವ್ಯಾಪಾರಿಗಳಲ್ಲಿ ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯ ಪುಸ್ತಕ ಮತ್ತು ಇತರೆ ಶಾಲಾ ಉಪಕರಣವನ್ನ ಖರೀದಿ ಮಾಡಿಕೊಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…