ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಹಾಗೆ ಈ ಮಾಹಿತಿಯನ್ನ ಶಾಲೆಗೆ ಹೋಗುವ ಮಕ್ಕಳಿರುವ ಪ್ರತಿ ಕುಟುಂಬಕ್ಕೆ ತಲುಪಿಸಿ.
ಈ ಹಿಂದೆ ಮಕ್ಕಳು ತಮ್ಮ ತಮ್ಮ ಶಾಲೆಗಳನ್ನ ನೋಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನ ಖರೀದಿ ಮಾಡಬೇಕಾಗಿತ್ತು, ಆದರೆ ಈಗ ಬಂದಿರುವ ಹೊಸ ಆದೇಶದ ಪ್ರಕಾರ ಪೋಷಕರು ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ ಮತ್ತು ಪುಸ್ತಕಗಳನ್ನ ಮುಕ್ತ ಮಾರುಕಟ್ಟೆಯಲ್ಲೇ ಖರೀದಿ ಮಾಡಬಹುದಾಗಿದೆ. ಇನ್ನು ರಾಜ್ಯದಲ್ಲಿ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಶಾಲೆಗಳು ಮಕ್ಕಳ ಬಳಿ ಶಾಲೆಯಲ್ಲೇ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಖರೀದಿ ಮಾಡಬೇಕು ಎಂದು ಒತ್ತಾಯ ಮಾಡುವ ಹಾಗೆ ಇಲ್ಲ ಮತ್ತು ಪಠ್ಯ ಪುಸ್ತಕದ ಜೊತೆಗೆ ಇತರೆ ಸಾಮಗ್ರಿಗಳನ್ನ ನಿರ್ದಿಷ್ಟ ಮಾರಾಟಗಾರರ ಬಳಿ ಮಾತ್ರ ಖರೀದಿ ಮಾಡಬೇಕು ಎಂದು ಪೋಷಕರಿಗೆ ಮತ್ತು ಮಕ್ಕಳಿಗೆ ಶಾಲೆಯ ಯಾವುದೇ ಸಿಬ್ಬಂದಿ ಕೂಡ ಒತ್ತಾಯ ಮಾಡುವ ಹಾಗೆ ಇಲ್ಲ ಎಂದು ರಾಜ್ಯ ಸರ್ಕಾರವು ಸುತ್ತೋಲೆಯನ್ನ ಹೊರಡಿಸಿದ್ದು ಇದನ್ನ ಎಲ್ಲಾ ಶಾಲೆಗಳು ಮತ್ತು ಪೋಷಕರು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.
ಇನ್ನು ಇದರ ಹೊರತಾಗಿಯೂ ಕೂಡ ಮಕ್ಕಳ ಬಳಿ ಶಾಲೆಯ ಅಧ್ಯಾಪಕರು ಒತ್ತಾಯವನ್ನ ಮಾಡಿದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಇಂತಹ ಶಾಲೆಗಳ ಆಡಳಿತ ಮಂಡಳಿಯ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಿದೆ ಮತ್ತು ರಾಜ್ಯ ಪಠ್ಯಕ್ರಮವನ್ನ ಭೋಧನೆ ಮಾಡುವ ಶಾಲೆಗಳು ಇಲಾಖೆ ನಿಗದಿ ಮಾಡಿದ ಪಠ್ಯಕ್ರಮವನ್ನ ಮಾತ್ರ ಭೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯಿಂದ ನಿರ್ದೇಶನವನ್ನ ನೀಡಲಾಗಿದೆ.
ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಶಾಲೆಗಳು ಸೂಚಿಸಿದ ರೀತಿಯಲ್ಲಿ ಖರೀದಿ ಮಾಡಬೇಕು, ಅಂದರೆ ಮಕ್ಕಳು ಓದುತ್ತಿರುವ ತರಗತಿಗೆ ತಕ್ಕನಾದ ಪುಸ್ತಕ ಮತ್ತು ಸಮವಸ್ತ್ರವನ್ನ ಪೋಷಕರು ಖರೀದಿ ಮಾಡಬೇಕು. ಇನ್ನು ಪೋಷಕರು ಅನಗತ್ಯವಾಗಿ ಮಕ್ಕಳಿಗೆ ಬೇಡದ ಇತರೆ ಶಾಲಾ ಸಾಮಗ್ರಿಗಳನ್ನ ಖರೀದಿ ಮಾಡುವ ಅಗತ್ಯ ಕೂಡ ಇರುವುದಿಲ್ಲ, ರಾಜ್ಯ ಶಿಕ್ಷಣ ಇಲಾಖೆಯ ಈ ನಿಯಮದಿಂದ ಮಕ್ಕಳ ಪೋಷಕರಿಗೆ ತುಂಬಾ ಅನುಕೂಲವಾಗಲಿದೆ. ಇನ್ನು ಶಾಲೆಗಳಲ್ಲೂ ಅಥವಾ ಶಾಲೆಯ ಮಂಡಳಿಗಳಲ್ಲಿ ಸೂಚಿಸಲಾಗುವ ಮಾರಾಟಗಾರರಿಗೆ ಶಿಕ್ಷಣ ಇಲಾಖೆಯು ಬ್ರೇಕ್ ಹಾಕಿದೆ ಮತ್ತು ಮಕ್ಕಳು ಇನ್ನುಮುಂದೆ ಪೋಷಕರ ಬಳಿ ಬಂದು ಒತ್ತಾಯ ಮಾಡುವ ಅಗತ್ಯ ಇರುವುದಿಲ್ಲ ಮತ್ತು ಪೋಷಕರು ಮುಕ್ತ ಮಾರುಕಟ್ಟೆಯಲ್ಲಿ ತಮಗೆ ಇಷ್ಟವಾದ ವ್ಯಾಪಾರಿಗಳಲ್ಲಿ ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯ ಪುಸ್ತಕ ಮತ್ತು ಇತರೆ ಶಾಲಾ ಉಪಕರಣವನ್ನ ಖರೀದಿ ಮಾಡಿಕೊಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…