inspirational

ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

258

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಹಾಗೆ ಈ ಮಾಹಿತಿಯನ್ನ ಶಾಲೆಗೆ ಹೋಗುವ ಮಕ್ಕಳಿರುವ ಪ್ರತಿ ಕುಟುಂಬಕ್ಕೆ ತಲುಪಿಸಿ.

ಈ ಹಿಂದೆ ಮಕ್ಕಳು ತಮ್ಮ ತಮ್ಮ ಶಾಲೆಗಳನ್ನ ನೋಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನ ಖರೀದಿ ಮಾಡಬೇಕಾಗಿತ್ತು, ಆದರೆ ಈಗ ಬಂದಿರುವ ಹೊಸ ಆದೇಶದ ಪ್ರಕಾರ ಪೋಷಕರು ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ ಮತ್ತು ಪುಸ್ತಕಗಳನ್ನ ಮುಕ್ತ ಮಾರುಕಟ್ಟೆಯಲ್ಲೇ ಖರೀದಿ ಮಾಡಬಹುದಾಗಿದೆ. ಇನ್ನು ರಾಜ್ಯದಲ್ಲಿ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಶಾಲೆಗಳು ಮಕ್ಕಳ ಬಳಿ ಶಾಲೆಯಲ್ಲೇ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಖರೀದಿ ಮಾಡಬೇಕು ಎಂದು ಒತ್ತಾಯ ಮಾಡುವ ಹಾಗೆ ಇಲ್ಲ ಮತ್ತು ಪಠ್ಯ ಪುಸ್ತಕದ ಜೊತೆಗೆ ಇತರೆ ಸಾಮಗ್ರಿಗಳನ್ನ ನಿರ್ದಿಷ್ಟ ಮಾರಾಟಗಾರರ ಬಳಿ ಮಾತ್ರ ಖರೀದಿ ಮಾಡಬೇಕು ಎಂದು ಪೋಷಕರಿಗೆ ಮತ್ತು ಮಕ್ಕಳಿಗೆ ಶಾಲೆಯ ಯಾವುದೇ ಸಿಬ್ಬಂದಿ ಕೂಡ ಒತ್ತಾಯ ಮಾಡುವ ಹಾಗೆ ಇಲ್ಲ ಎಂದು ರಾಜ್ಯ ಸರ್ಕಾರವು ಸುತ್ತೋಲೆಯನ್ನ ಹೊರಡಿಸಿದ್ದು ಇದನ್ನ ಎಲ್ಲಾ ಶಾಲೆಗಳು ಮತ್ತು ಪೋಷಕರು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.

ಇನ್ನು ಇದರ ಹೊರತಾಗಿಯೂ ಕೂಡ ಮಕ್ಕಳ ಬಳಿ ಶಾಲೆಯ ಅಧ್ಯಾಪಕರು ಒತ್ತಾಯವನ್ನ ಮಾಡಿದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಇಂತಹ ಶಾಲೆಗಳ ಆಡಳಿತ ಮಂಡಳಿಯ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಿದೆ ಮತ್ತು ರಾಜ್ಯ ಪಠ್ಯಕ್ರಮವನ್ನ ಭೋಧನೆ ಮಾಡುವ ಶಾಲೆಗಳು ಇಲಾಖೆ ನಿಗದಿ ಮಾಡಿದ ಪಠ್ಯಕ್ರಮವನ್ನ ಮಾತ್ರ ಭೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯಿಂದ ನಿರ್ದೇಶನವನ್ನ ನೀಡಲಾಗಿದೆ. 

ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಶಾಲೆಗಳು ಸೂಚಿಸಿದ ರೀತಿಯಲ್ಲಿ ಖರೀದಿ ಮಾಡಬೇಕು, ಅಂದರೆ ಮಕ್ಕಳು ಓದುತ್ತಿರುವ ತರಗತಿಗೆ ತಕ್ಕನಾದ ಪುಸ್ತಕ ಮತ್ತು ಸಮವಸ್ತ್ರವನ್ನ ಪೋಷಕರು ಖರೀದಿ ಮಾಡಬೇಕು. ಇನ್ನು ಪೋಷಕರು ಅನಗತ್ಯವಾಗಿ ಮಕ್ಕಳಿಗೆ ಬೇಡದ ಇತರೆ ಶಾಲಾ ಸಾಮಗ್ರಿಗಳನ್ನ ಖರೀದಿ ಮಾಡುವ ಅಗತ್ಯ ಕೂಡ ಇರುವುದಿಲ್ಲ, ರಾಜ್ಯ ಶಿಕ್ಷಣ ಇಲಾಖೆಯ ಈ ನಿಯಮದಿಂದ ಮಕ್ಕಳ ಪೋಷಕರಿಗೆ ತುಂಬಾ ಅನುಕೂಲವಾಗಲಿದೆ. ಇನ್ನು ಶಾಲೆಗಳಲ್ಲೂ ಅಥವಾ ಶಾಲೆಯ ಮಂಡಳಿಗಳಲ್ಲಿ ಸೂಚಿಸಲಾಗುವ ಮಾರಾಟಗಾರರಿಗೆ ಶಿಕ್ಷಣ ಇಲಾಖೆಯು ಬ್ರೇಕ್ ಹಾಕಿದೆ ಮತ್ತು ಮಕ್ಕಳು ಇನ್ನುಮುಂದೆ ಪೋಷಕರ ಬಳಿ ಬಂದು ಒತ್ತಾಯ ಮಾಡುವ ಅಗತ್ಯ ಇರುವುದಿಲ್ಲ ಮತ್ತು ಪೋಷಕರು ಮುಕ್ತ ಮಾರುಕಟ್ಟೆಯಲ್ಲಿ ತಮಗೆ ಇಷ್ಟವಾದ ವ್ಯಾಪಾರಿಗಳಲ್ಲಿ ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯ ಪುಸ್ತಕ ಮತ್ತು ಇತರೆ ಶಾಲಾ ಉಪಕರಣವನ್ನ ಖರೀದಿ ಮಾಡಿಕೊಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ಉಪಯುಕ್ತ ಮಾಹಿತಿ

    ಮೀಸಲಾತಿ ಯಾ‌ರ‌್ಯಾರಿಗೆ ಇದೆ.?ಎಷ್ಟಿದೆ..‌?ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ.?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್‌ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾ‌ರ‌್ಯಾರಿಗೆ ಇದೆ..? ಎಷ್ಟಿದೆ..‌? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…