inspirational

ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

263

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಹಾಗೆ ಈ ಮಾಹಿತಿಯನ್ನ ಶಾಲೆಗೆ ಹೋಗುವ ಮಕ್ಕಳಿರುವ ಪ್ರತಿ ಕುಟುಂಬಕ್ಕೆ ತಲುಪಿಸಿ.

ಈ ಹಿಂದೆ ಮಕ್ಕಳು ತಮ್ಮ ತಮ್ಮ ಶಾಲೆಗಳನ್ನ ನೋಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನ ಖರೀದಿ ಮಾಡಬೇಕಾಗಿತ್ತು, ಆದರೆ ಈಗ ಬಂದಿರುವ ಹೊಸ ಆದೇಶದ ಪ್ರಕಾರ ಪೋಷಕರು ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ ಮತ್ತು ಪುಸ್ತಕಗಳನ್ನ ಮುಕ್ತ ಮಾರುಕಟ್ಟೆಯಲ್ಲೇ ಖರೀದಿ ಮಾಡಬಹುದಾಗಿದೆ. ಇನ್ನು ರಾಜ್ಯದಲ್ಲಿ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಶಾಲೆಗಳು ಮಕ್ಕಳ ಬಳಿ ಶಾಲೆಯಲ್ಲೇ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಖರೀದಿ ಮಾಡಬೇಕು ಎಂದು ಒತ್ತಾಯ ಮಾಡುವ ಹಾಗೆ ಇಲ್ಲ ಮತ್ತು ಪಠ್ಯ ಪುಸ್ತಕದ ಜೊತೆಗೆ ಇತರೆ ಸಾಮಗ್ರಿಗಳನ್ನ ನಿರ್ದಿಷ್ಟ ಮಾರಾಟಗಾರರ ಬಳಿ ಮಾತ್ರ ಖರೀದಿ ಮಾಡಬೇಕು ಎಂದು ಪೋಷಕರಿಗೆ ಮತ್ತು ಮಕ್ಕಳಿಗೆ ಶಾಲೆಯ ಯಾವುದೇ ಸಿಬ್ಬಂದಿ ಕೂಡ ಒತ್ತಾಯ ಮಾಡುವ ಹಾಗೆ ಇಲ್ಲ ಎಂದು ರಾಜ್ಯ ಸರ್ಕಾರವು ಸುತ್ತೋಲೆಯನ್ನ ಹೊರಡಿಸಿದ್ದು ಇದನ್ನ ಎಲ್ಲಾ ಶಾಲೆಗಳು ಮತ್ತು ಪೋಷಕರು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.

ಇನ್ನು ಇದರ ಹೊರತಾಗಿಯೂ ಕೂಡ ಮಕ್ಕಳ ಬಳಿ ಶಾಲೆಯ ಅಧ್ಯಾಪಕರು ಒತ್ತಾಯವನ್ನ ಮಾಡಿದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಇಂತಹ ಶಾಲೆಗಳ ಆಡಳಿತ ಮಂಡಳಿಯ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಿದೆ ಮತ್ತು ರಾಜ್ಯ ಪಠ್ಯಕ್ರಮವನ್ನ ಭೋಧನೆ ಮಾಡುವ ಶಾಲೆಗಳು ಇಲಾಖೆ ನಿಗದಿ ಮಾಡಿದ ಪಠ್ಯಕ್ರಮವನ್ನ ಮಾತ್ರ ಭೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯಿಂದ ನಿರ್ದೇಶನವನ್ನ ನೀಡಲಾಗಿದೆ. 

ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಶಾಲೆಗಳು ಸೂಚಿಸಿದ ರೀತಿಯಲ್ಲಿ ಖರೀದಿ ಮಾಡಬೇಕು, ಅಂದರೆ ಮಕ್ಕಳು ಓದುತ್ತಿರುವ ತರಗತಿಗೆ ತಕ್ಕನಾದ ಪುಸ್ತಕ ಮತ್ತು ಸಮವಸ್ತ್ರವನ್ನ ಪೋಷಕರು ಖರೀದಿ ಮಾಡಬೇಕು. ಇನ್ನು ಪೋಷಕರು ಅನಗತ್ಯವಾಗಿ ಮಕ್ಕಳಿಗೆ ಬೇಡದ ಇತರೆ ಶಾಲಾ ಸಾಮಗ್ರಿಗಳನ್ನ ಖರೀದಿ ಮಾಡುವ ಅಗತ್ಯ ಕೂಡ ಇರುವುದಿಲ್ಲ, ರಾಜ್ಯ ಶಿಕ್ಷಣ ಇಲಾಖೆಯ ಈ ನಿಯಮದಿಂದ ಮಕ್ಕಳ ಪೋಷಕರಿಗೆ ತುಂಬಾ ಅನುಕೂಲವಾಗಲಿದೆ. ಇನ್ನು ಶಾಲೆಗಳಲ್ಲೂ ಅಥವಾ ಶಾಲೆಯ ಮಂಡಳಿಗಳಲ್ಲಿ ಸೂಚಿಸಲಾಗುವ ಮಾರಾಟಗಾರರಿಗೆ ಶಿಕ್ಷಣ ಇಲಾಖೆಯು ಬ್ರೇಕ್ ಹಾಕಿದೆ ಮತ್ತು ಮಕ್ಕಳು ಇನ್ನುಮುಂದೆ ಪೋಷಕರ ಬಳಿ ಬಂದು ಒತ್ತಾಯ ಮಾಡುವ ಅಗತ್ಯ ಇರುವುದಿಲ್ಲ ಮತ್ತು ಪೋಷಕರು ಮುಕ್ತ ಮಾರುಕಟ್ಟೆಯಲ್ಲಿ ತಮಗೆ ಇಷ್ಟವಾದ ವ್ಯಾಪಾರಿಗಳಲ್ಲಿ ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯ ಪುಸ್ತಕ ಮತ್ತು ಇತರೆ ಶಾಲಾ ಉಪಕರಣವನ್ನ ಖರೀದಿ ಮಾಡಿಕೊಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.