ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಹಾಗೆ ಈ ಮಾಹಿತಿಯನ್ನ ಶಾಲೆಗೆ ಹೋಗುವ ಮಕ್ಕಳಿರುವ ಪ್ರತಿ ಕುಟುಂಬಕ್ಕೆ ತಲುಪಿಸಿ.
ಈ ಹಿಂದೆ ಮಕ್ಕಳು ತಮ್ಮ ತಮ್ಮ ಶಾಲೆಗಳನ್ನ ನೋಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನ ಖರೀದಿ ಮಾಡಬೇಕಾಗಿತ್ತು, ಆದರೆ ಈಗ ಬಂದಿರುವ ಹೊಸ ಆದೇಶದ ಪ್ರಕಾರ ಪೋಷಕರು ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ ಮತ್ತು ಪುಸ್ತಕಗಳನ್ನ ಮುಕ್ತ ಮಾರುಕಟ್ಟೆಯಲ್ಲೇ ಖರೀದಿ ಮಾಡಬಹುದಾಗಿದೆ. ಇನ್ನು ರಾಜ್ಯದಲ್ಲಿ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಶಾಲೆಗಳು ಮಕ್ಕಳ ಬಳಿ ಶಾಲೆಯಲ್ಲೇ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಖರೀದಿ ಮಾಡಬೇಕು ಎಂದು ಒತ್ತಾಯ ಮಾಡುವ ಹಾಗೆ ಇಲ್ಲ ಮತ್ತು ಪಠ್ಯ ಪುಸ್ತಕದ ಜೊತೆಗೆ ಇತರೆ ಸಾಮಗ್ರಿಗಳನ್ನ ನಿರ್ದಿಷ್ಟ ಮಾರಾಟಗಾರರ ಬಳಿ ಮಾತ್ರ ಖರೀದಿ ಮಾಡಬೇಕು ಎಂದು ಪೋಷಕರಿಗೆ ಮತ್ತು ಮಕ್ಕಳಿಗೆ ಶಾಲೆಯ ಯಾವುದೇ ಸಿಬ್ಬಂದಿ ಕೂಡ ಒತ್ತಾಯ ಮಾಡುವ ಹಾಗೆ ಇಲ್ಲ ಎಂದು ರಾಜ್ಯ ಸರ್ಕಾರವು ಸುತ್ತೋಲೆಯನ್ನ ಹೊರಡಿಸಿದ್ದು ಇದನ್ನ ಎಲ್ಲಾ ಶಾಲೆಗಳು ಮತ್ತು ಪೋಷಕರು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.
ಇನ್ನು ಇದರ ಹೊರತಾಗಿಯೂ ಕೂಡ ಮಕ್ಕಳ ಬಳಿ ಶಾಲೆಯ ಅಧ್ಯಾಪಕರು ಒತ್ತಾಯವನ್ನ ಮಾಡಿದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಇಂತಹ ಶಾಲೆಗಳ ಆಡಳಿತ ಮಂಡಳಿಯ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಿದೆ ಮತ್ತು ರಾಜ್ಯ ಪಠ್ಯಕ್ರಮವನ್ನ ಭೋಧನೆ ಮಾಡುವ ಶಾಲೆಗಳು ಇಲಾಖೆ ನಿಗದಿ ಮಾಡಿದ ಪಠ್ಯಕ್ರಮವನ್ನ ಮಾತ್ರ ಭೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯಿಂದ ನಿರ್ದೇಶನವನ್ನ ನೀಡಲಾಗಿದೆ.
ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಶಾಲೆಗಳು ಸೂಚಿಸಿದ ರೀತಿಯಲ್ಲಿ ಖರೀದಿ ಮಾಡಬೇಕು, ಅಂದರೆ ಮಕ್ಕಳು ಓದುತ್ತಿರುವ ತರಗತಿಗೆ ತಕ್ಕನಾದ ಪುಸ್ತಕ ಮತ್ತು ಸಮವಸ್ತ್ರವನ್ನ ಪೋಷಕರು ಖರೀದಿ ಮಾಡಬೇಕು. ಇನ್ನು ಪೋಷಕರು ಅನಗತ್ಯವಾಗಿ ಮಕ್ಕಳಿಗೆ ಬೇಡದ ಇತರೆ ಶಾಲಾ ಸಾಮಗ್ರಿಗಳನ್ನ ಖರೀದಿ ಮಾಡುವ ಅಗತ್ಯ ಕೂಡ ಇರುವುದಿಲ್ಲ, ರಾಜ್ಯ ಶಿಕ್ಷಣ ಇಲಾಖೆಯ ಈ ನಿಯಮದಿಂದ ಮಕ್ಕಳ ಪೋಷಕರಿಗೆ ತುಂಬಾ ಅನುಕೂಲವಾಗಲಿದೆ. ಇನ್ನು ಶಾಲೆಗಳಲ್ಲೂ ಅಥವಾ ಶಾಲೆಯ ಮಂಡಳಿಗಳಲ್ಲಿ ಸೂಚಿಸಲಾಗುವ ಮಾರಾಟಗಾರರಿಗೆ ಶಿಕ್ಷಣ ಇಲಾಖೆಯು ಬ್ರೇಕ್ ಹಾಕಿದೆ ಮತ್ತು ಮಕ್ಕಳು ಇನ್ನುಮುಂದೆ ಪೋಷಕರ ಬಳಿ ಬಂದು ಒತ್ತಾಯ ಮಾಡುವ ಅಗತ್ಯ ಇರುವುದಿಲ್ಲ ಮತ್ತು ಪೋಷಕರು ಮುಕ್ತ ಮಾರುಕಟ್ಟೆಯಲ್ಲಿ ತಮಗೆ ಇಷ್ಟವಾದ ವ್ಯಾಪಾರಿಗಳಲ್ಲಿ ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯ ಪುಸ್ತಕ ಮತ್ತು ಇತರೆ ಶಾಲಾ ಉಪಕರಣವನ್ನ ಖರೀದಿ ಮಾಡಿಕೊಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…