ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಹಾಗೆ ಈ ಮಾಹಿತಿಯನ್ನ ಶಾಲೆಗೆ ಹೋಗುವ ಮಕ್ಕಳಿರುವ ಪ್ರತಿ ಕುಟುಂಬಕ್ಕೆ ತಲುಪಿಸಿ.

ಈ ಹಿಂದೆ ಮಕ್ಕಳು ತಮ್ಮ ತಮ್ಮ ಶಾಲೆಗಳನ್ನ ನೋಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನ ಖರೀದಿ ಮಾಡಬೇಕಾಗಿತ್ತು, ಆದರೆ ಈಗ ಬಂದಿರುವ ಹೊಸ ಆದೇಶದ ಪ್ರಕಾರ ಪೋಷಕರು ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ ಮತ್ತು ಪುಸ್ತಕಗಳನ್ನ ಮುಕ್ತ ಮಾರುಕಟ್ಟೆಯಲ್ಲೇ ಖರೀದಿ ಮಾಡಬಹುದಾಗಿದೆ. ಇನ್ನು ರಾಜ್ಯದಲ್ಲಿ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಶಾಲೆಗಳು ಮಕ್ಕಳ ಬಳಿ ಶಾಲೆಯಲ್ಲೇ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಖರೀದಿ ಮಾಡಬೇಕು ಎಂದು ಒತ್ತಾಯ ಮಾಡುವ ಹಾಗೆ ಇಲ್ಲ ಮತ್ತು ಪಠ್ಯ ಪುಸ್ತಕದ ಜೊತೆಗೆ ಇತರೆ ಸಾಮಗ್ರಿಗಳನ್ನ ನಿರ್ದಿಷ್ಟ ಮಾರಾಟಗಾರರ ಬಳಿ ಮಾತ್ರ ಖರೀದಿ ಮಾಡಬೇಕು ಎಂದು ಪೋಷಕರಿಗೆ ಮತ್ತು ಮಕ್ಕಳಿಗೆ ಶಾಲೆಯ ಯಾವುದೇ ಸಿಬ್ಬಂದಿ ಕೂಡ ಒತ್ತಾಯ ಮಾಡುವ ಹಾಗೆ ಇಲ್ಲ ಎಂದು ರಾಜ್ಯ ಸರ್ಕಾರವು ಸುತ್ತೋಲೆಯನ್ನ ಹೊರಡಿಸಿದ್ದು ಇದನ್ನ ಎಲ್ಲಾ ಶಾಲೆಗಳು ಮತ್ತು ಪೋಷಕರು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.

ಇನ್ನು ಇದರ ಹೊರತಾಗಿಯೂ ಕೂಡ ಮಕ್ಕಳ ಬಳಿ ಶಾಲೆಯ ಅಧ್ಯಾಪಕರು ಒತ್ತಾಯವನ್ನ ಮಾಡಿದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಇಂತಹ ಶಾಲೆಗಳ ಆಡಳಿತ ಮಂಡಳಿಯ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಿದೆ ಮತ್ತು ರಾಜ್ಯ ಪಠ್ಯಕ್ರಮವನ್ನ ಭೋಧನೆ ಮಾಡುವ ಶಾಲೆಗಳು ಇಲಾಖೆ ನಿಗದಿ ಮಾಡಿದ ಪಠ್ಯಕ್ರಮವನ್ನ ಮಾತ್ರ ಭೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯಿಂದ ನಿರ್ದೇಶನವನ್ನ ನೀಡಲಾಗಿದೆ.

ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಶಾಲೆಗಳು ಸೂಚಿಸಿದ ರೀತಿಯಲ್ಲಿ ಖರೀದಿ ಮಾಡಬೇಕು, ಅಂದರೆ ಮಕ್ಕಳು ಓದುತ್ತಿರುವ ತರಗತಿಗೆ ತಕ್ಕನಾದ ಪುಸ್ತಕ ಮತ್ತು ಸಮವಸ್ತ್ರವನ್ನ ಪೋಷಕರು ಖರೀದಿ ಮಾಡಬೇಕು. ಇನ್ನು ಪೋಷಕರು ಅನಗತ್ಯವಾಗಿ ಮಕ್ಕಳಿಗೆ ಬೇಡದ ಇತರೆ ಶಾಲಾ ಸಾಮಗ್ರಿಗಳನ್ನ ಖರೀದಿ ಮಾಡುವ ಅಗತ್ಯ ಕೂಡ ಇರುವುದಿಲ್ಲ, ರಾಜ್ಯ ಶಿಕ್ಷಣ ಇಲಾಖೆಯ ಈ ನಿಯಮದಿಂದ ಮಕ್ಕಳ ಪೋಷಕರಿಗೆ ತುಂಬಾ ಅನುಕೂಲವಾಗಲಿದೆ. ಇನ್ನು ಶಾಲೆಗಳಲ್ಲೂ ಅಥವಾ ಶಾಲೆಯ ಮಂಡಳಿಗಳಲ್ಲಿ ಸೂಚಿಸಲಾಗುವ ಮಾರಾಟಗಾರರಿಗೆ ಶಿಕ್ಷಣ ಇಲಾಖೆಯು ಬ್ರೇಕ್ ಹಾಕಿದೆ ಮತ್ತು ಮಕ್ಕಳು ಇನ್ನುಮುಂದೆ ಪೋಷಕರ ಬಳಿ ಬಂದು ಒತ್ತಾಯ ಮಾಡುವ ಅಗತ್ಯ ಇರುವುದಿಲ್ಲ ಮತ್ತು ಪೋಷಕರು ಮುಕ್ತ ಮಾರುಕಟ್ಟೆಯಲ್ಲಿ ತಮಗೆ ಇಷ್ಟವಾದ ವ್ಯಾಪಾರಿಗಳಲ್ಲಿ ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯ ಪುಸ್ತಕ ಮತ್ತು ಇತರೆ ಶಾಲಾ ಉಪಕರಣವನ್ನ ಖರೀದಿ ಮಾಡಿಕೊಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…