News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

264

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಹಾಗೆ ಈ ಮಾಹಿತಿಯನ್ನ ಶಾಲೆಗೆ ಹೋಗುವ ಮಕ್ಕಳಿರುವ ಪ್ರತಿ ಕುಟುಂಬಕ್ಕೆ ತಲುಪಿಸಿ.

ಈ ಹಿಂದೆ ಮಕ್ಕಳು ತಮ್ಮ ತಮ್ಮ ಶಾಲೆಗಳನ್ನ ನೋಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನ ಖರೀದಿ ಮಾಡಬೇಕಾಗಿತ್ತು, ಆದರೆ ಈಗ ಬಂದಿರುವ ಹೊಸ ಆದೇಶದ ಪ್ರಕಾರ ಪೋಷಕರು ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ ಮತ್ತು ಪುಸ್ತಕಗಳನ್ನ ಮುಕ್ತ ಮಾರುಕಟ್ಟೆಯಲ್ಲೇ ಖರೀದಿ ಮಾಡಬಹುದಾಗಿದೆ. ಇನ್ನು ರಾಜ್ಯದಲ್ಲಿ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಶಾಲೆಗಳು ಮಕ್ಕಳ ಬಳಿ ಶಾಲೆಯಲ್ಲೇ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಖರೀದಿ ಮಾಡಬೇಕು ಎಂದು ಒತ್ತಾಯ ಮಾಡುವ ಹಾಗೆ ಇಲ್ಲ ಮತ್ತು ಪಠ್ಯ ಪುಸ್ತಕದ ಜೊತೆಗೆ ಇತರೆ ಸಾಮಗ್ರಿಗಳನ್ನ ನಿರ್ದಿಷ್ಟ ಮಾರಾಟಗಾರರ ಬಳಿ ಮಾತ್ರ ಖರೀದಿ ಮಾಡಬೇಕು ಎಂದು ಪೋಷಕರಿಗೆ ಮತ್ತು ಮಕ್ಕಳಿಗೆ ಶಾಲೆಯ ಯಾವುದೇ ಸಿಬ್ಬಂದಿ ಕೂಡ ಒತ್ತಾಯ ಮಾಡುವ ಹಾಗೆ ಇಲ್ಲ ಎಂದು ರಾಜ್ಯ ಸರ್ಕಾರವು ಸುತ್ತೋಲೆಯನ್ನ ಹೊರಡಿಸಿದ್ದು ಇದನ್ನ ಎಲ್ಲಾ ಶಾಲೆಗಳು ಮತ್ತು ಪೋಷಕರು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.

ಇನ್ನು ಇದರ ಹೊರತಾಗಿಯೂ ಕೂಡ ಮಕ್ಕಳ ಬಳಿ ಶಾಲೆಯ ಅಧ್ಯಾಪಕರು ಒತ್ತಾಯವನ್ನ ಮಾಡಿದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಇಂತಹ ಶಾಲೆಗಳ ಆಡಳಿತ ಮಂಡಳಿಯ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಿದೆ ಮತ್ತು ರಾಜ್ಯ ಪಠ್ಯಕ್ರಮವನ್ನ ಭೋಧನೆ ಮಾಡುವ ಶಾಲೆಗಳು ಇಲಾಖೆ ನಿಗದಿ ಮಾಡಿದ ಪಠ್ಯಕ್ರಮವನ್ನ ಮಾತ್ರ ಭೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯಿಂದ ನಿರ್ದೇಶನವನ್ನ ನೀಡಲಾಗಿದೆ. 

ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಶಾಲೆಗಳು ಸೂಚಿಸಿದ ರೀತಿಯಲ್ಲಿ ಖರೀದಿ ಮಾಡಬೇಕು, ಅಂದರೆ ಮಕ್ಕಳು ಓದುತ್ತಿರುವ ತರಗತಿಗೆ ತಕ್ಕನಾದ ಪುಸ್ತಕ ಮತ್ತು ಸಮವಸ್ತ್ರವನ್ನ ಪೋಷಕರು ಖರೀದಿ ಮಾಡಬೇಕು. ಇನ್ನು ಪೋಷಕರು ಅನಗತ್ಯವಾಗಿ ಮಕ್ಕಳಿಗೆ ಬೇಡದ ಇತರೆ ಶಾಲಾ ಸಾಮಗ್ರಿಗಳನ್ನ ಖರೀದಿ ಮಾಡುವ ಅಗತ್ಯ ಕೂಡ ಇರುವುದಿಲ್ಲ, ರಾಜ್ಯ ಶಿಕ್ಷಣ ಇಲಾಖೆಯ ಈ ನಿಯಮದಿಂದ ಮಕ್ಕಳ ಪೋಷಕರಿಗೆ ತುಂಬಾ ಅನುಕೂಲವಾಗಲಿದೆ. ಇನ್ನು ಶಾಲೆಗಳಲ್ಲೂ ಅಥವಾ ಶಾಲೆಯ ಮಂಡಳಿಗಳಲ್ಲಿ ಸೂಚಿಸಲಾಗುವ ಮಾರಾಟಗಾರರಿಗೆ ಶಿಕ್ಷಣ ಇಲಾಖೆಯು ಬ್ರೇಕ್ ಹಾಕಿದೆ ಮತ್ತು ಮಕ್ಕಳು ಇನ್ನುಮುಂದೆ ಪೋಷಕರ ಬಳಿ ಬಂದು ಒತ್ತಾಯ ಮಾಡುವ ಅಗತ್ಯ ಇರುವುದಿಲ್ಲ ಮತ್ತು ಪೋಷಕರು ಮುಕ್ತ ಮಾರುಕಟ್ಟೆಯಲ್ಲಿ ತಮಗೆ ಇಷ್ಟವಾದ ವ್ಯಾಪಾರಿಗಳಲ್ಲಿ ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯ ಪುಸ್ತಕ ಮತ್ತು ಇತರೆ ಶಾಲಾ ಉಪಕರಣವನ್ನ ಖರೀದಿ ಮಾಡಿಕೊಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

  • ಕರ್ನಾಟಕ

    ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

    ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…