ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಹಾಗೆ ಈ ಮಾಹಿತಿಯನ್ನ ಶಾಲೆಗೆ ಹೋಗುವ ಮಕ್ಕಳಿರುವ ಪ್ರತಿ ಕುಟುಂಬಕ್ಕೆ ತಲುಪಿಸಿ.

ಈ ಹಿಂದೆ ಮಕ್ಕಳು ತಮ್ಮ ತಮ್ಮ ಶಾಲೆಗಳನ್ನ ನೋಟ್ ಪುಸ್ತಕ ಮತ್ತು ಸಮವಸ್ತ್ರಗಳನ್ನ ಖರೀದಿ ಮಾಡಬೇಕಾಗಿತ್ತು, ಆದರೆ ಈಗ ಬಂದಿರುವ ಹೊಸ ಆದೇಶದ ಪ್ರಕಾರ ಪೋಷಕರು ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ ಮತ್ತು ಪುಸ್ತಕಗಳನ್ನ ಮುಕ್ತ ಮಾರುಕಟ್ಟೆಯಲ್ಲೇ ಖರೀದಿ ಮಾಡಬಹುದಾಗಿದೆ. ಇನ್ನು ರಾಜ್ಯದಲ್ಲಿ ಖಾಸಗಿ ಶಾಲೆಗಳು ಮತ್ತು ಅನುದಾನರಹಿತ ಶಾಲೆಗಳು ಮಕ್ಕಳ ಬಳಿ ಶಾಲೆಯಲ್ಲೇ ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಖರೀದಿ ಮಾಡಬೇಕು ಎಂದು ಒತ್ತಾಯ ಮಾಡುವ ಹಾಗೆ ಇಲ್ಲ ಮತ್ತು ಪಠ್ಯ ಪುಸ್ತಕದ ಜೊತೆಗೆ ಇತರೆ ಸಾಮಗ್ರಿಗಳನ್ನ ನಿರ್ದಿಷ್ಟ ಮಾರಾಟಗಾರರ ಬಳಿ ಮಾತ್ರ ಖರೀದಿ ಮಾಡಬೇಕು ಎಂದು ಪೋಷಕರಿಗೆ ಮತ್ತು ಮಕ್ಕಳಿಗೆ ಶಾಲೆಯ ಯಾವುದೇ ಸಿಬ್ಬಂದಿ ಕೂಡ ಒತ್ತಾಯ ಮಾಡುವ ಹಾಗೆ ಇಲ್ಲ ಎಂದು ರಾಜ್ಯ ಸರ್ಕಾರವು ಸುತ್ತೋಲೆಯನ್ನ ಹೊರಡಿಸಿದ್ದು ಇದನ್ನ ಎಲ್ಲಾ ಶಾಲೆಗಳು ಮತ್ತು ಪೋಷಕರು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.

ಇನ್ನು ಇದರ ಹೊರತಾಗಿಯೂ ಕೂಡ ಮಕ್ಕಳ ಬಳಿ ಶಾಲೆಯ ಅಧ್ಯಾಪಕರು ಒತ್ತಾಯವನ್ನ ಮಾಡಿದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಇಂತಹ ಶಾಲೆಗಳ ಆಡಳಿತ ಮಂಡಳಿಯ ವಿರುದ್ಧ ಪ್ರಕರಣವನ್ನ ದಾಖಲು ಮಾಡಲಿದೆ ಮತ್ತು ರಾಜ್ಯ ಪಠ್ಯಕ್ರಮವನ್ನ ಭೋಧನೆ ಮಾಡುವ ಶಾಲೆಗಳು ಇಲಾಖೆ ನಿಗದಿ ಮಾಡಿದ ಪಠ್ಯಕ್ರಮವನ್ನ ಮಾತ್ರ ಭೋಧನೆ ಮಾಡಬೇಕು ಎಂದು ಶಿಕ್ಷಣ ಇಲಾಖೆಯಿಂದ ನಿರ್ದೇಶನವನ್ನ ನೀಡಲಾಗಿದೆ.

ಪಠ್ಯ ಪುಸ್ತಕ ಮತ್ತು ಸಮವಸ್ತ್ರವನ್ನ ಶಾಲೆಗಳು ಸೂಚಿಸಿದ ರೀತಿಯಲ್ಲಿ ಖರೀದಿ ಮಾಡಬೇಕು, ಅಂದರೆ ಮಕ್ಕಳು ಓದುತ್ತಿರುವ ತರಗತಿಗೆ ತಕ್ಕನಾದ ಪುಸ್ತಕ ಮತ್ತು ಸಮವಸ್ತ್ರವನ್ನ ಪೋಷಕರು ಖರೀದಿ ಮಾಡಬೇಕು. ಇನ್ನು ಪೋಷಕರು ಅನಗತ್ಯವಾಗಿ ಮಕ್ಕಳಿಗೆ ಬೇಡದ ಇತರೆ ಶಾಲಾ ಸಾಮಗ್ರಿಗಳನ್ನ ಖರೀದಿ ಮಾಡುವ ಅಗತ್ಯ ಕೂಡ ಇರುವುದಿಲ್ಲ, ರಾಜ್ಯ ಶಿಕ್ಷಣ ಇಲಾಖೆಯ ಈ ನಿಯಮದಿಂದ ಮಕ್ಕಳ ಪೋಷಕರಿಗೆ ತುಂಬಾ ಅನುಕೂಲವಾಗಲಿದೆ. ಇನ್ನು ಶಾಲೆಗಳಲ್ಲೂ ಅಥವಾ ಶಾಲೆಯ ಮಂಡಳಿಗಳಲ್ಲಿ ಸೂಚಿಸಲಾಗುವ ಮಾರಾಟಗಾರರಿಗೆ ಶಿಕ್ಷಣ ಇಲಾಖೆಯು ಬ್ರೇಕ್ ಹಾಕಿದೆ ಮತ್ತು ಮಕ್ಕಳು ಇನ್ನುಮುಂದೆ ಪೋಷಕರ ಬಳಿ ಬಂದು ಒತ್ತಾಯ ಮಾಡುವ ಅಗತ್ಯ ಇರುವುದಿಲ್ಲ ಮತ್ತು ಪೋಷಕರು ಮುಕ್ತ ಮಾರುಕಟ್ಟೆಯಲ್ಲಿ ತಮಗೆ ಇಷ್ಟವಾದ ವ್ಯಾಪಾರಿಗಳಲ್ಲಿ ತಮ್ಮ ಮಕ್ಕಳಿಗೆ ಬೇಕಾದ ಸಮವಸ್ತ್ರ, ಪಠ್ಯ ಪುಸ್ತಕ ಮತ್ತು ಇತರೆ ಶಾಲಾ ಉಪಕರಣವನ್ನ ಖರೀದಿ ಮಾಡಿಕೊಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…