ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್ ಟು ಫೇಸ್ ವಿಡಿಯೊ ಕಾಲಿಂಗ್ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್ ನೂತನ ಫೀಚರ್ಸ್ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್ ಮೋಡ್ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್ ಡಾಟಾ ಉಳಿಸಿಬಹುದು. ಸೆಟ್ಟಿಂಗ್ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್ ಕಾಲಿಂಗ್ ಫೀಚರ್ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್ ಕನೆಕ್ಟ್ ಮಾಡಬಹುದಾಗಿದೆ. ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್ ಎರಡು ಮಹತ್ತರ ಫೀಚರ್ಸ್ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್ ಮತ್ತು ಮೆಸೆಜ್ಗೆ ಸುರಕ್ಷತೆ ಒಸಗಿಸಲು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್ ಕಾಲಿಂಗ್ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್ ಡಾಟಾ ಮತ್ತು ವೈಫೈ ನೆಟವರ್ಕ್ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ದೊರೆಯಲಿದೆ.
ಫೀಚರ್ಸ್ ಸೇರ್ಪಡೆ ಗೂಗಲ್ನ ಎರಡು ಹೊಸ ಫೀಚರ್ಸ್ಗಳು ಭಾರತದ ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್ ಮಾದರಿಯ ಓಎಸ್ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್ಡೇಟ್ ವರ್ಷನ್ನಲ್ಲಿ ಈ ಫೀಚರ್ಸ್ಗಳು ಸೇರಿಕೊಳ್ಳಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…