ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ ಬಳಕೆದಾರರ ಮಾಹಿತಿ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಯನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಕಂಪೆನಿ ಮುಂದಾಗಿದ್ದು, ಇದಕ್ಕಾಗಿ 10.76 ಕೋಟಿ ಹಣವನ್ನುಸ್ಪರ್ಧೆಯ ಮೂಲಕ ನೀಡುತ್ತಿದೆ.!
ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ಗೂಗಲ್ ಒಡೆತನದ ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ ಅನ್ನು ಹ್ಯಾಕ್ ಮಾಡಬೇಕು. ಹೀಗೆ ಹ್ಯಾಕ್ ಮಾಡಿದ ಯಾರಿಗಾದರೂ ಕಂಪನಿಯು 1.5 ಮಿಲಿಯನ್ ಡಾಲರ್ ಅಥವಾ 10.76 ಕೋಟಿ ಹಣವನ್ನು ಪಾವತಿಸಲಿದೆ. ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ಗಳಲ್ಲಿ ಅಂತರ್ನಿರ್ಮಿತ ಭದ್ರತೆ ಹೊಂದಿರುವ ಚಿಪ್ ಅನ್ನು ಪ್ರಬಲ ಚಿಪ್ಸೆಟ್ಎಂದು ಗುರುತಿಸಲಾಗಿದ್ದು, ಇದನ್ನು ಮತ್ತಷ್ಟು ಶಕ್ತಿಯುತವಾಗಿರುವ ನಿಟ್ಟಿನಲ್ಲಿ ಗೂಗಲ್ ಇಂತಹದೊಂದು ಚಾಜೆಂಜ್ ಗೆದ್ದವರಿಗೆ ಭಾರೀ ಬಹುಮಾನವನ್ನು ಸಹ ಪ್ರಕಟಿಸಿದೆ.
ಗೂಗಲ್ ಪಿಕ್ಸೆಲ್ ಸಾಧನಗಳಲ್ಲಿ ಕಂಡುಬರುವ ಎಂಟರ್ಪ್ರೈಸ್-ಗ್ರೇಡ್ ಸೆಕ್ಯುರಿಟಿ ಚಿಪ್ ಸಾಧನ ಮತ್ತು ಆಪರೇಟಿಂಗ್ ಸಿಸ್ಟಂನಲ್ಲಿ ಸೂಕ್ಷ್ಮ ಡೇಟಾವನ್ನು ಸುರಕ್ಷಿತವಾಗಿರಿಸಲು ನಿರ್ಮಿಸಲಾಗಿದೆ. ಇದನ್ನು ಗ್ರಾಹಕರ ಸುರಕ್ಷತೆಯನ್ನು ಹೆಚ್ಚು ಖಾತ್ರಿಗೊಳಿಸುವ ಪ್ರಬಲ ಸಾಧನ ಎಂದು ಕರೆಯಲಾಗಿದೆ. ಆದ್ದರಿಂದ ಇದನ್ನು ಹ್ಯಾಕ್ ಮಾಡಲು ಅಸಾಧ್ಯ ಎನ್ನುತ್ತಿವೆ ವರದಿಗಳು. ಆದರೆ, ಇಂತಹ ಸಮಸ್ಯೆಗಳನ್ನು ಸುಲಭವಾಗಿ ಎದುರಿಸುವ ತಜ್ಞರು ನಮ್ಮ ಮಧ್ಯದಲ್ಲೇ ಇರುತ್ತಾರೆ. ಗೂಗಲ್ ತಂತ್ರಜ್ಞಾನ ಕೂಡ ಅಂತಿಮವಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.
ಆಂಡ್ರಾಯ್ಡ್ ಓಎಸ್ ಡೆವಲಪರ್ ಆವೃತ್ತಿಗಳಲ್ಲಿನ ನ್ಯೂನತೆಗಳನ್ನು ಹ್ಯಾಕ್ ಮಾಡುವ ಅಥವಾ ಎತ್ತಿ ತೋರಿಸುವ ವ್ಯಕ್ತಿಗಳಿಗೆ ಗೂಗಲ್ ಪ್ರತಿವರ್ಷ ಬಗ್ ಬೌಂಟಿ ಕಾರ್ಯಕ್ರಮದಡಿಯಲ್ಲಿ ಬಹುಮಾನ ನೀಡುತ್ತಿದೆ. ಗೂಗಲ್ ತನ್ನ ಬಗ್ ಬೌಂಟಿ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೂ 4 ಮಿಲಿಯನ್ ಡಾಲರ್ಗಳನ್ನು ಇಂತಹ ತಂತ್ರಜ್ಞರಿಗೆ ಪಾವತಿಸಿರುವುದಾಗಿ ತಿಳಿಸಿದೆ. ಭಾರತದ ಕೆಲ ಐಟಿ ತಂತ್ರಜ್ಞರು ಕೂಡ ಗೂಗಲ್ ನೂನ್ಯತೆಯನ್ನು ಎತ್ತಿ ತೋರಿಸಿ ಬಗ್ ಬೌಂಟಿ ಮೂಲಕ ಲಕ್ಷಾಂತಹ ಬಹುಮಾನ ಪಡೆದಿರುವುದನ್ನು ನಾವು ನೋಡಬಹುದು.
ವ್ಯಾಪಾರ ಹಾಗು ಉದ್ಯಮಗಳನ್ನು ನಡೆಸಲು ಬೇಕಿರುವ, ಅವಶ್ಯಕವಿರುವ ವೆಬ್ಸೈಟುಗಳು, ತಂತ್ರಾಂಶಗಳಲ್ಲಿ ಇರುವ ಅನೇಕ ಲೋಪ ದೋಷಗಳನ್ನು ಹುಡುಕಲು ಸಾಕಷ್ಟು ಖರ್ಚಾಗುತ್ತದೆ. ಹಲವು ತಂತ್ರಜ್ಞರ ಮೇಲೆ ಉದ್ಯಮಗಳು ಹಣ ಹೂಡಬೇಕಾಗುತ್ತದೆ. ಇದರಿಂದ ಖರ್ಚು ವಿಪರೀತ ಬರುತ್ತದೆ. ಕೆಲವೊಮ್ಮೆ ಅದೆಷ್ಟು ಖರ್ಚು ಮಾಡಿದರೂ ಎಲ್ಲ ಲೋಪ ದೋಷಗಳನ್ನು ಸರಿಪಡಿಸುವುದು ಎಷ್ಟೇ ತಜ್ಞರಿದ್ದರೂ ಸಾಧ್ಯವಾಗದ ಮಾತು ಎಂಬಂತಿರುತ್ತದೆ. ಹೀಗೆ ಇರುವಾಗ ಕಂಪೆನಿಗಳು “ಬಗ್ ಬೌಂಟಿ” ಎನ್ನುವ ಯೋಜನೆ ಮೊರೆ ಹೋಗುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.