ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ ಬಳಕೆದಾರರ ಮಾಹಿತಿ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಯನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಕಂಪೆನಿ ಮುಂದಾಗಿದ್ದು, ಇದಕ್ಕಾಗಿ 10.76 ಕೋಟಿ ಹಣವನ್ನುಸ್ಪರ್ಧೆಯ ಮೂಲಕ ನೀಡುತ್ತಿದೆ.!

ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ಗೂಗಲ್ ಒಡೆತನದ ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ ಅನ್ನು ಹ್ಯಾಕ್ ಮಾಡಬೇಕು. ಹೀಗೆ ಹ್ಯಾಕ್ ಮಾಡಿದ ಯಾರಿಗಾದರೂ ಕಂಪನಿಯು 1.5 ಮಿಲಿಯನ್ ಡಾಲರ್ ಅಥವಾ 10.76 ಕೋಟಿ ಹಣವನ್ನು ಪಾವತಿಸಲಿದೆ. ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ಗಳಲ್ಲಿ ಅಂತರ್ನಿರ್ಮಿತ ಭದ್ರತೆ ಹೊಂದಿರುವ ಚಿಪ್ ಅನ್ನು ಪ್ರಬಲ ಚಿಪ್ಸೆಟ್ಎಂದು ಗುರುತಿಸಲಾಗಿದ್ದು, ಇದನ್ನು ಮತ್ತಷ್ಟು ಶಕ್ತಿಯುತವಾಗಿರುವ ನಿಟ್ಟಿನಲ್ಲಿ ಗೂಗಲ್ ಇಂತಹದೊಂದು ಚಾಜೆಂಜ್ ಗೆದ್ದವರಿಗೆ ಭಾರೀ ಬಹುಮಾನವನ್ನು ಸಹ ಪ್ರಕಟಿಸಿದೆ.
ಗೂಗಲ್ ಪಿಕ್ಸೆಲ್ ಸಾಧನಗಳಲ್ಲಿ ಕಂಡುಬರುವ ಎಂಟರ್ಪ್ರೈಸ್-ಗ್ರೇಡ್ ಸೆಕ್ಯುರಿಟಿ ಚಿಪ್ ಸಾಧನ ಮತ್ತು ಆಪರೇಟಿಂಗ್ ಸಿಸ್ಟಂನಲ್ಲಿ ಸೂಕ್ಷ್ಮ ಡೇಟಾವನ್ನು ಸುರಕ್ಷಿತವಾಗಿರಿಸಲು ನಿರ್ಮಿಸಲಾಗಿದೆ. ಇದನ್ನು ಗ್ರಾಹಕರ ಸುರಕ್ಷತೆಯನ್ನು ಹೆಚ್ಚು ಖಾತ್ರಿಗೊಳಿಸುವ ಪ್ರಬಲ ಸಾಧನ ಎಂದು ಕರೆಯಲಾಗಿದೆ. ಆದ್ದರಿಂದ ಇದನ್ನು ಹ್ಯಾಕ್ ಮಾಡಲು ಅಸಾಧ್ಯ ಎನ್ನುತ್ತಿವೆ ವರದಿಗಳು. ಆದರೆ, ಇಂತಹ ಸಮಸ್ಯೆಗಳನ್ನು ಸುಲಭವಾಗಿ ಎದುರಿಸುವ ತಜ್ಞರು ನಮ್ಮ ಮಧ್ಯದಲ್ಲೇ ಇರುತ್ತಾರೆ. ಗೂಗಲ್ ತಂತ್ರಜ್ಞಾನ ಕೂಡ ಅಂತಿಮವಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.

ಆಂಡ್ರಾಯ್ಡ್ ಓಎಸ್ ಡೆವಲಪರ್ ಆವೃತ್ತಿಗಳಲ್ಲಿನ ನ್ಯೂನತೆಗಳನ್ನು ಹ್ಯಾಕ್ ಮಾಡುವ ಅಥವಾ ಎತ್ತಿ ತೋರಿಸುವ ವ್ಯಕ್ತಿಗಳಿಗೆ ಗೂಗಲ್ ಪ್ರತಿವರ್ಷ ಬಗ್ ಬೌಂಟಿ ಕಾರ್ಯಕ್ರಮದಡಿಯಲ್ಲಿ ಬಹುಮಾನ ನೀಡುತ್ತಿದೆ. ಗೂಗಲ್ ತನ್ನ ಬಗ್ ಬೌಂಟಿ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೂ 4 ಮಿಲಿಯನ್ ಡಾಲರ್ಗಳನ್ನು ಇಂತಹ ತಂತ್ರಜ್ಞರಿಗೆ ಪಾವತಿಸಿರುವುದಾಗಿ ತಿಳಿಸಿದೆ. ಭಾರತದ ಕೆಲ ಐಟಿ ತಂತ್ರಜ್ಞರು ಕೂಡ ಗೂಗಲ್ ನೂನ್ಯತೆಯನ್ನು ಎತ್ತಿ ತೋರಿಸಿ ಬಗ್ ಬೌಂಟಿ ಮೂಲಕ ಲಕ್ಷಾಂತಹ ಬಹುಮಾನ ಪಡೆದಿರುವುದನ್ನು ನಾವು ನೋಡಬಹುದು.

ವ್ಯಾಪಾರ ಹಾಗು ಉದ್ಯಮಗಳನ್ನು ನಡೆಸಲು ಬೇಕಿರುವ, ಅವಶ್ಯಕವಿರುವ ವೆಬ್ಸೈಟುಗಳು, ತಂತ್ರಾಂಶಗಳಲ್ಲಿ ಇರುವ ಅನೇಕ ಲೋಪ ದೋಷಗಳನ್ನು ಹುಡುಕಲು ಸಾಕಷ್ಟು ಖರ್ಚಾಗುತ್ತದೆ. ಹಲವು ತಂತ್ರಜ್ಞರ ಮೇಲೆ ಉದ್ಯಮಗಳು ಹಣ ಹೂಡಬೇಕಾಗುತ್ತದೆ. ಇದರಿಂದ ಖರ್ಚು ವಿಪರೀತ ಬರುತ್ತದೆ. ಕೆಲವೊಮ್ಮೆ ಅದೆಷ್ಟು ಖರ್ಚು ಮಾಡಿದರೂ ಎಲ್ಲ ಲೋಪ ದೋಷಗಳನ್ನು ಸರಿಪಡಿಸುವುದು ಎಷ್ಟೇ ತಜ್ಞರಿದ್ದರೂ ಸಾಧ್ಯವಾಗದ ಮಾತು ಎಂಬಂತಿರುತ್ತದೆ. ಹೀಗೆ ಇರುವಾಗ ಕಂಪೆನಿಗಳು “ಬಗ್ ಬೌಂಟಿ” ಎನ್ನುವ ಯೋಜನೆ ಮೊರೆ ಹೋಗುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…