ಸುದ್ದಿ

ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

58

ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ ಬಳಕೆದಾರರ ಮಾಹಿತಿ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಯನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಕಂಪೆನಿ ಮುಂದಾಗಿದ್ದು, ಇದಕ್ಕಾಗಿ 10.76 ಕೋಟಿ ಹಣವನ್ನುಸ್ಪರ್ಧೆಯ ಮೂಲಕ ನೀಡುತ್ತಿದೆ.!

ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ಗೂಗಲ್ ಒಡೆತನದ ಗೂಗಲ್ ಪಿಕ್ಸೆಲ್ ಸ್ಮಾರ್ಟ್‌ಫೋನ್ ಅನ್ನು ಹ್ಯಾಕ್ ಮಾಡಬೇಕು. ಹೀಗೆ ಹ್ಯಾಕ್ ಮಾಡಿದ ಯಾರಿಗಾದರೂ ಕಂಪನಿಯು 1.5 ಮಿಲಿಯನ್ ಡಾಲರ್ ಅಥವಾ 10.76 ಕೋಟಿ ಹಣವನ್ನು ಪಾವತಿಸಲಿದೆ. ಗೂಗಲ್ ಪಿಕ್ಸೆಲ್ ಸ್ಮಾರ್ಟ್‌ಫೋನ್‌ಗಳಲ್ಲಿ ಅಂತರ್ನಿರ್ಮಿತ ಭದ್ರತೆ ಹೊಂದಿರುವ ಚಿಪ್ ಅನ್ನು ಪ್ರಬಲ ಚಿಪ್‌ಸೆಟ್ಎಂದು ಗುರುತಿಸಲಾಗಿದ್ದು, ಇದನ್ನು ಮತ್ತಷ್ಟು ಶಕ್ತಿಯುತವಾಗಿರುವ ನಿಟ್ಟಿನಲ್ಲಿ ಗೂಗಲ್ ಇಂತಹದೊಂದು ಚಾಜೆಂಜ್ ಗೆದ್ದವರಿಗೆ ಭಾರೀ ಬಹುಮಾನವನ್ನು ಸಹ ಪ್ರಕಟಿಸಿದೆ.

ಗೂಗಲ್ ಪಿಕ್ಸೆಲ್ ಸಾಧನಗಳಲ್ಲಿ ಕಂಡುಬರುವ ಎಂಟರ್‌ಪ್ರೈಸ್-ಗ್ರೇಡ್ ಸೆಕ್ಯುರಿಟಿ ಚಿಪ್ ಸಾಧನ ಮತ್ತು ಆಪರೇಟಿಂಗ್ ಸಿಸ್ಟಂನಲ್ಲಿ ಸೂಕ್ಷ್ಮ ಡೇಟಾವನ್ನು ಸುರಕ್ಷಿತವಾಗಿರಿಸಲು ನಿರ್ಮಿಸಲಾಗಿದೆ. ಇದನ್ನು ಗ್ರಾಹಕರ ಸುರಕ್ಷತೆಯನ್ನು ಹೆಚ್ಚು ಖಾತ್ರಿಗೊಳಿಸುವ ಪ್ರಬಲ ಸಾಧನ ಎಂದು ಕರೆಯಲಾಗಿದೆ. ಆದ್ದರಿಂದ ಇದನ್ನು ಹ್ಯಾಕ್ ಮಾಡಲು ಅಸಾಧ್ಯ ಎನ್ನುತ್ತಿವೆ ವರದಿಗಳು. ಆದರೆ, ಇಂತಹ ಸಮಸ್ಯೆಗಳನ್ನು ಸುಲಭವಾಗಿ ಎದುರಿಸುವ ತಜ್ಞರು ನಮ್ಮ ಮಧ್ಯದಲ್ಲೇ ಇರುತ್ತಾರೆ. ಗೂಗಲ್ ತಂತ್ರಜ್ಞಾನ ಕೂಡ ಅಂತಿಮವಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.

ಆಂಡ್ರಾಯ್ಡ್ ಓಎಸ್‌ ಡೆವಲಪರ್ ಆವೃತ್ತಿಗಳಲ್ಲಿನ ನ್ಯೂನತೆಗಳನ್ನು ಹ್ಯಾಕ್ ಮಾಡುವ ಅಥವಾ ಎತ್ತಿ ತೋರಿಸುವ ವ್ಯಕ್ತಿಗಳಿಗೆ ಗೂಗಲ್ ಪ್ರತಿವರ್ಷ ಬಗ್ ಬೌಂಟಿ ಕಾರ್ಯಕ್ರಮದಡಿಯಲ್ಲಿ ಬಹುಮಾನ ನೀಡುತ್ತಿದೆ. ಗೂಗಲ್ ತನ್ನ ಬಗ್ ಬೌಂಟಿ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೂ 4 ಮಿಲಿಯನ್ ಡಾಲರ್‌ಗಳನ್ನು ಇಂತಹ ತಂತ್ರಜ್ಞರಿಗೆ ಪಾವತಿಸಿರುವುದಾಗಿ ತಿಳಿಸಿದೆ. ಭಾರತದ ಕೆಲ ಐಟಿ ತಂತ್ರಜ್ಞರು ಕೂಡ ಗೂಗಲ್ ನೂನ್ಯತೆಯನ್ನು ಎತ್ತಿ ತೋರಿಸಿ ಬಗ್ ಬೌಂಟಿ ಮೂಲಕ ಲಕ್ಷಾಂತಹ ಬಹುಮಾನ ಪಡೆದಿರುವುದನ್ನು ನಾವು ನೋಡಬಹುದು.

ವ್ಯಾಪಾರ ಹಾಗು ಉದ್ಯಮಗಳನ್ನು ನಡೆಸಲು ಬೇಕಿರುವ, ಅವಶ್ಯಕವಿರುವ ವೆಬ್ಸೈಟುಗಳು, ತಂತ್ರಾಂಶಗಳಲ್ಲಿ ಇರುವ ಅನೇಕ ಲೋಪ ದೋಷಗಳನ್ನು ಹುಡುಕಲು ಸಾಕಷ್ಟು ಖರ್ಚಾಗುತ್ತದೆ. ಹಲವು ತಂತ್ರಜ್ಞರ ಮೇಲೆ ಉದ್ಯಮಗಳು ಹಣ ಹೂಡಬೇಕಾಗುತ್ತದೆ. ಇದರಿಂದ ಖರ್ಚು ವಿಪರೀತ ಬರುತ್ತದೆ. ಕೆಲವೊಮ್ಮೆ ಅದೆಷ್ಟು ಖರ್ಚು ಮಾಡಿದರೂ ಎಲ್ಲ ಲೋಪ ದೋಷಗಳನ್ನು ಸರಿಪಡಿಸುವುದು ಎಷ್ಟೇ ತಜ್ಞರಿದ್ದರೂ ಸಾಧ್ಯವಾಗದ ಮಾತು ಎಂಬಂತಿರುತ್ತದೆ. ಹೀಗೆ ಇರುವಾಗ ಕಂಪೆನಿಗಳು “ಬಗ್ ಬೌಂಟಿ” ಎನ್ನುವ ಯೋಜನೆ ಮೊರೆ ಹೋಗುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಅಮೇರಿಕಾವನ್ನು ಧ್ವಂಸ ಮಾಡುವುದಾಗಿ, ಬಹಿರಂಗವಾಗಿ ಸವಾಲು ಹಾಕಿದ ಈ ಸರ್ವಾಧಿಕಾರಿ!

    ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….