ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ ಬಳಕೆದಾರರ ಮಾಹಿತಿ ಸುರಕ್ಷತೆ ಮತ್ತು ಮೊಬೈಲ್ ಸುರಕ್ಷತೆಯನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ಕಂಪೆನಿ ಮುಂದಾಗಿದ್ದು, ಇದಕ್ಕಾಗಿ 10.76 ಕೋಟಿ ಹಣವನ್ನುಸ್ಪರ್ಧೆಯ ಮೂಲಕ ನೀಡುತ್ತಿದೆ.!

ಇದಕ್ಕೆ ನೀವು ಮಾಡಬೇಕಿರುವುದು ಇಷ್ಟೇ. ಗೂಗಲ್ ಒಡೆತನದ ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ ಅನ್ನು ಹ್ಯಾಕ್ ಮಾಡಬೇಕು. ಹೀಗೆ ಹ್ಯಾಕ್ ಮಾಡಿದ ಯಾರಿಗಾದರೂ ಕಂಪನಿಯು 1.5 ಮಿಲಿಯನ್ ಡಾಲರ್ ಅಥವಾ 10.76 ಕೋಟಿ ಹಣವನ್ನು ಪಾವತಿಸಲಿದೆ. ಗೂಗಲ್ ಪಿಕ್ಸೆಲ್ ಸ್ಮಾರ್ಟ್ಫೋನ್ಗಳಲ್ಲಿ ಅಂತರ್ನಿರ್ಮಿತ ಭದ್ರತೆ ಹೊಂದಿರುವ ಚಿಪ್ ಅನ್ನು ಪ್ರಬಲ ಚಿಪ್ಸೆಟ್ಎಂದು ಗುರುತಿಸಲಾಗಿದ್ದು, ಇದನ್ನು ಮತ್ತಷ್ಟು ಶಕ್ತಿಯುತವಾಗಿರುವ ನಿಟ್ಟಿನಲ್ಲಿ ಗೂಗಲ್ ಇಂತಹದೊಂದು ಚಾಜೆಂಜ್ ಗೆದ್ದವರಿಗೆ ಭಾರೀ ಬಹುಮಾನವನ್ನು ಸಹ ಪ್ರಕಟಿಸಿದೆ.
ಗೂಗಲ್ ಪಿಕ್ಸೆಲ್ ಸಾಧನಗಳಲ್ಲಿ ಕಂಡುಬರುವ ಎಂಟರ್ಪ್ರೈಸ್-ಗ್ರೇಡ್ ಸೆಕ್ಯುರಿಟಿ ಚಿಪ್ ಸಾಧನ ಮತ್ತು ಆಪರೇಟಿಂಗ್ ಸಿಸ್ಟಂನಲ್ಲಿ ಸೂಕ್ಷ್ಮ ಡೇಟಾವನ್ನು ಸುರಕ್ಷಿತವಾಗಿರಿಸಲು ನಿರ್ಮಿಸಲಾಗಿದೆ. ಇದನ್ನು ಗ್ರಾಹಕರ ಸುರಕ್ಷತೆಯನ್ನು ಹೆಚ್ಚು ಖಾತ್ರಿಗೊಳಿಸುವ ಪ್ರಬಲ ಸಾಧನ ಎಂದು ಕರೆಯಲಾಗಿದೆ. ಆದ್ದರಿಂದ ಇದನ್ನು ಹ್ಯಾಕ್ ಮಾಡಲು ಅಸಾಧ್ಯ ಎನ್ನುತ್ತಿವೆ ವರದಿಗಳು. ಆದರೆ, ಇಂತಹ ಸಮಸ್ಯೆಗಳನ್ನು ಸುಲಭವಾಗಿ ಎದುರಿಸುವ ತಜ್ಞರು ನಮ್ಮ ಮಧ್ಯದಲ್ಲೇ ಇರುತ್ತಾರೆ. ಗೂಗಲ್ ತಂತ್ರಜ್ಞಾನ ಕೂಡ ಅಂತಿಮವಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದ್ದಾರೆ.

ಆಂಡ್ರಾಯ್ಡ್ ಓಎಸ್ ಡೆವಲಪರ್ ಆವೃತ್ತಿಗಳಲ್ಲಿನ ನ್ಯೂನತೆಗಳನ್ನು ಹ್ಯಾಕ್ ಮಾಡುವ ಅಥವಾ ಎತ್ತಿ ತೋರಿಸುವ ವ್ಯಕ್ತಿಗಳಿಗೆ ಗೂಗಲ್ ಪ್ರತಿವರ್ಷ ಬಗ್ ಬೌಂಟಿ ಕಾರ್ಯಕ್ರಮದಡಿಯಲ್ಲಿ ಬಹುಮಾನ ನೀಡುತ್ತಿದೆ. ಗೂಗಲ್ ತನ್ನ ಬಗ್ ಬೌಂಟಿ ಕಾರ್ಯಕ್ರಮವನ್ನು ಪ್ರಾರಂಭಿಸಿದಾಗಿನಿಂದ ಇಲ್ಲಿಯವರೆಗೂ 4 ಮಿಲಿಯನ್ ಡಾಲರ್ಗಳನ್ನು ಇಂತಹ ತಂತ್ರಜ್ಞರಿಗೆ ಪಾವತಿಸಿರುವುದಾಗಿ ತಿಳಿಸಿದೆ. ಭಾರತದ ಕೆಲ ಐಟಿ ತಂತ್ರಜ್ಞರು ಕೂಡ ಗೂಗಲ್ ನೂನ್ಯತೆಯನ್ನು ಎತ್ತಿ ತೋರಿಸಿ ಬಗ್ ಬೌಂಟಿ ಮೂಲಕ ಲಕ್ಷಾಂತಹ ಬಹುಮಾನ ಪಡೆದಿರುವುದನ್ನು ನಾವು ನೋಡಬಹುದು.

ವ್ಯಾಪಾರ ಹಾಗು ಉದ್ಯಮಗಳನ್ನು ನಡೆಸಲು ಬೇಕಿರುವ, ಅವಶ್ಯಕವಿರುವ ವೆಬ್ಸೈಟುಗಳು, ತಂತ್ರಾಂಶಗಳಲ್ಲಿ ಇರುವ ಅನೇಕ ಲೋಪ ದೋಷಗಳನ್ನು ಹುಡುಕಲು ಸಾಕಷ್ಟು ಖರ್ಚಾಗುತ್ತದೆ. ಹಲವು ತಂತ್ರಜ್ಞರ ಮೇಲೆ ಉದ್ಯಮಗಳು ಹಣ ಹೂಡಬೇಕಾಗುತ್ತದೆ. ಇದರಿಂದ ಖರ್ಚು ವಿಪರೀತ ಬರುತ್ತದೆ. ಕೆಲವೊಮ್ಮೆ ಅದೆಷ್ಟು ಖರ್ಚು ಮಾಡಿದರೂ ಎಲ್ಲ ಲೋಪ ದೋಷಗಳನ್ನು ಸರಿಪಡಿಸುವುದು ಎಷ್ಟೇ ತಜ್ಞರಿದ್ದರೂ ಸಾಧ್ಯವಾಗದ ಮಾತು ಎಂಬಂತಿರುತ್ತದೆ. ಹೀಗೆ ಇರುವಾಗ ಕಂಪೆನಿಗಳು “ಬಗ್ ಬೌಂಟಿ” ಎನ್ನುವ ಯೋಜನೆ ಮೊರೆ ಹೋಗುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…