ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್ ಟು ಫೇಸ್ ವಿಡಿಯೊ ಕಾಲಿಂಗ್ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್ ನೂತನ ಫೀಚರ್ಸ್ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್ ಮೋಡ್ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್ ಡಾಟಾ ಉಳಿಸಿಬಹುದು. ಸೆಟ್ಟಿಂಗ್ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್ ಕಾಲಿಂಗ್ ಫೀಚರ್ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್ ಕನೆಕ್ಟ್ ಮಾಡಬಹುದಾಗಿದೆ. ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್ ಎರಡು ಮಹತ್ತರ ಫೀಚರ್ಸ್ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್ ಮತ್ತು ಮೆಸೆಜ್ಗೆ ಸುರಕ್ಷತೆ ಒಸಗಿಸಲು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್ ಕಾಲಿಂಗ್ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್ ಡಾಟಾ ಮತ್ತು ವೈಫೈ ನೆಟವರ್ಕ್ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ದೊರೆಯಲಿದೆ.
ಫೀಚರ್ಸ್ ಸೇರ್ಪಡೆ ಗೂಗಲ್ನ ಎರಡು ಹೊಸ ಫೀಚರ್ಸ್ಗಳು ಭಾರತದ ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್ ಮಾದರಿಯ ಓಎಸ್ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್ಡೇಟ್ ವರ್ಷನ್ನಲ್ಲಿ ಈ ಫೀಚರ್ಸ್ಗಳು ಸೇರಿಕೊಳ್ಳಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…