ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್ ಟು ಫೇಸ್ ವಿಡಿಯೊ ಕಾಲಿಂಗ್ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್ ನೂತನ ಫೀಚರ್ಸ್ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್ ಮೋಡ್ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್ ಡಾಟಾ ಉಳಿಸಿಬಹುದು. ಸೆಟ್ಟಿಂಗ್ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್ ಕಾಲಿಂಗ್ ಫೀಚರ್ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್ ಕನೆಕ್ಟ್ ಮಾಡಬಹುದಾಗಿದೆ. ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್ ಎರಡು ಮಹತ್ತರ ಫೀಚರ್ಸ್ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್ ಮತ್ತು ಮೆಸೆಜ್ಗೆ ಸುರಕ್ಷತೆ ಒಸಗಿಸಲು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್ ಕಾಲಿಂಗ್ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್ ಡಾಟಾ ಮತ್ತು ವೈಫೈ ನೆಟವರ್ಕ್ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ದೊರೆಯಲಿದೆ.
ಫೀಚರ್ಸ್ ಸೇರ್ಪಡೆ ಗೂಗಲ್ನ ಎರಡು ಹೊಸ ಫೀಚರ್ಸ್ಗಳು ಭಾರತದ ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್ ಮಾದರಿಯ ಓಎಸ್ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್ಡೇಟ್ ವರ್ಷನ್ನಲ್ಲಿ ಈ ಫೀಚರ್ಸ್ಗಳು ಸೇರಿಕೊಳ್ಳಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…