ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್ ಟು ಫೇಸ್ ವಿಡಿಯೊ ಕಾಲಿಂಗ್ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್ ನೂತನ ಫೀಚರ್ಸ್ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್ ಮೋಡ್ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್ ಡಾಟಾ ಉಳಿಸಿಬಹುದು. ಸೆಟ್ಟಿಂಗ್ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್ ಕಾಲಿಂಗ್ ಫೀಚರ್ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್ ಕನೆಕ್ಟ್ ಮಾಡಬಹುದಾಗಿದೆ. ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್ ಎರಡು ಮಹತ್ತರ ಫೀಚರ್ಸ್ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್ ಮತ್ತು ಮೆಸೆಜ್ಗೆ ಸುರಕ್ಷತೆ ಒಸಗಿಸಲು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್ ಕಾಲಿಂಗ್ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್ ಡಾಟಾ ಮತ್ತು ವೈಫೈ ನೆಟವರ್ಕ್ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ದೊರೆಯಲಿದೆ.
ಫೀಚರ್ಸ್ ಸೇರ್ಪಡೆ ಗೂಗಲ್ನ ಎರಡು ಹೊಸ ಫೀಚರ್ಸ್ಗಳು ಭಾರತದ ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್ ಮಾದರಿಯ ಓಎಸ್ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್ಡೇಟ್ ವರ್ಷನ್ನಲ್ಲಿ ಈ ಫೀಚರ್ಸ್ಗಳು ಸೇರಿಕೊಳ್ಳಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…