ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ.

ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ. ಜನರು ತಮ್ಮ ಪ್ರೀತಿ ಪಾತ್ರರೊಂದಿಗೆ ಫೇಸ್ ಟು ಫೇಸ್ ವಿಡಿಯೊ ಕಾಲಿಂಗ್ ಮಾಡಲು ಇಚ್ಚಿಸುತ್ತಿದ್ದು, ಈಗಾಗಲೇ ಭಾರತದಲ್ಲಿ ದೊಡ್ಡ ಮಾರುಕಟ್ಟೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಗೂಗಲ್ ಡುಯೋ ಆಪ್ನ ಬಳಕೆದಾರರ ಸಂಖ್ಯೆಯು ಸಹ ಏರಿಕೆಗತಿಯಲ್ಲಿದೆ. ಎಂದು ಗೂಗಲ್ ಪ್ರೊಡೆಕ್ಟ್ ಮ್ಯಾನೇಜರ ಶ್ವೇತಾ ವೈದ್ಯ ಹೇಳಿದ್ದಾರೆ.ಎರಡು ಹೊಸ ಫೀಚರ್ಸ್ಗಳೊಂದಿಗೆ ಕಂಪನಿಯು ಬಳಕೆದಾರರು ಖಾಸಗಿತನದ ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದು, ವಿಡಿಯೊ ಕಾಲಿಂಗ್ ಗುಣಮಟ್ಟವು ಹೈ ಕ್ವಾಲಿಟಿಯಲ್ಲಿರುತ್ತದೆ. ಹಾಗಾದರೇ ಗೂಗಲ್ ಡುಯೋ ಕಾಲಿಂಗ್ ಆಪ್ ನೂತನ ಫೀಚರ್ಸ್ಗಳು ಏನೆಲ್ಲಾ ಪ್ರಯೋಜನ ಒದಗಿಸಲಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಸೇವಿಂಗ್ ಹೆಚ್ಚು ಜನಪ್ರಿಯವಾಗುತ್ತಿರುವ ಗೂಗಲ್ ಡುಯೋ ವಿಡಿಯೊ ಕಾಲಿಂಗ್ ಆಪ್ನಲ್ಲಿ ಬಳಕೆದಾರರಿಗೆ ಅನುಕೂಲವಾಗಲೆಂದು ಡೇಟಾ ಸೇವಿಂಗ್ ಮೋಡ್ ಆಯ್ಕೆಯನ್ನು ಸೇರಿಸಲಿದ್ದು, ಈ ಆಯ್ಕೆಯನ್ನು ಸಕ್ರಿಯ ಮಾಡಿಕೊಳ್ಳುವ ಮೂಲಕ ಬಳಕೆದಾರರು ಶೇ.50% ಮೊಬೈಲ್ ಡಾಟಾ ಉಳಿಸಿಬಹುದು. ಸೆಟ್ಟಿಂಗ್ನಲ್ಲಿ ಈ ಆಯ್ಕೆ ಸೇರಿಕೊಳ್ಳಲಿದೆ ಎನ್ನಲಾಗಿದೆ.
ಗ್ರೂಪ್ ವಿಡಿಯೊ ಕಾಲಿಂಗ್ ಗೂಗಲ್ ಡುಯೋ ಆಪ್ನಲ್ಲಿ ಸಂಸ್ಥೆಯು ಹೊಸದಾಗಿ ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆಯನ್ನು ಸೇರಿಸಲಿದ್ದು, ಗ್ರೂಪ್ ಕಾಲಿಂಗ್ ಫೀಚರ್ನಲ್ಲಿ ಒಂದು ಬಾರಿಗೆ ಗರಿಷ್ಠ 8 ಸದಸ್ಯರೊಂದಿಗೆ ಕಾಲ್ ಕನೆಕ್ಟ್ ಮಾಡಬಹುದಾಗಿದೆ. ಗ್ರೂಪ್ ವಿಡಿಯೊ ಕಾಲಿಂಗ್ ಆಯ್ಕೆ ಹೊಸ ಟ್ರೆಂಡ್ ಹುಟ್ಟುಹಾಕಲಿದೆ ಎನ್ನಲಾಗುತ್ತಿದೆ.

ಭದ್ರತೆ ಗೂಗಲ್ ಎರಡು ಮಹತ್ತರ ಫೀಚರ್ಸ್ಗಳನ್ನು ಸೇರಿಸಲಿದ್ದು, ಇದರೊಂದಿಗೆ ಬಳಕೆದಾರರ ಕಾಲಿಂಗ್ ಮತ್ತು ಮೆಸೆಜ್ಗೆ ಸುರಕ್ಷತೆ ಒಸಗಿಸಲು ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಭದ್ರತೆ ನೀಡುತ್ತದೆ. ಬಳಕೆದಾರಿಗೆ ತಮ್ಮ ಗ್ರೂಪ್ ಕಾಲಿಂಗ್ನಲ್ಲಿ ಖಾಸಗಿತನ ಕಾಪಾಡಲು ಈ ಆಯ್ಕೆ ಉಪಯುಕ್ತವೆನಿಸಲಿದೆ.
ಡಾಟಾ ಬಳಕೆ ಲಿಮಿಟ್ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ಸಹ ಇರಲಿದ್ದು, ಈ ಆಯ್ಕೆಯು ಮೊಬೈಲ್ ಡಾಟಾ ಮತ್ತು ವೈಫೈ ನೆಟವರ್ಕ್ ಸೌಲಭ್ಯದ ಬಳಕೆಯಲ್ಲಿಯು ಲಭ್ಯವಾಗಲಿದೆ. ಭಾರತ, ಇಂಡೊನೇಷ್ಯಾ ಮತ್ತು ಬ್ರೆಜಿಲ್ ರಾಷ್ಟ್ರಗಳ ಬಳಕೆದಾರರಿಗೆ ಡಾಟಾ ಬಳಕೆಯಲ್ಲಿ ಲಿಮಿಟ್ ಆಯ್ಕೆ ದೊರೆಯಲಿದೆ.
ಫೀಚರ್ಸ್ ಸೇರ್ಪಡೆ ಗೂಗಲ್ನ ಎರಡು ಹೊಸ ಫೀಚರ್ಸ್ಗಳು ಭಾರತದ ಅಂಡ್ರಾಯ್ಡ್ ಓಎಸ್ ಬಳಕೆದಾರರಿಗೆ ಲಭ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಐಓಎಸ್ ಮಾದರಿಯ ಓಎಸ್ ಬಳಕೆದಾರರಿಗೂ ದೊರೆಯಲಿದೆ. ನೂತನ ಅಪ್ಡೇಟ್ ವರ್ಷನ್ನಲ್ಲಿ ಈ ಫೀಚರ್ಸ್ಗಳು ಸೇರಿಕೊಳ್ಳಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…