ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ…
ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ.

ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ ಮೂಲಕ ಉಚಿತವಾಗಿ ರೈತರು ಬೋರ್ ವೆಲ್ ಕೊರೆಸಬಹುದಾಗಿದೆ.. ಜೊತೆಗೆ ಉಚಿತವಾಗಿ ಬೋರ್ವೆಲ್ ಗಳಿಗೆ ವಿದ್ಯುತ್ ಕೂಡ ನೀಡುವ ಯೋಜನೆ ಪ್ರಗತಿಯಲ್ಲಿದೆ..
ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ. ಯಶಸ್ವಿಯಾದ ಬೋರ್ ವೆಲ್ ಗಳಿಗೆ ಇತರೆ ಬಿಡಿ ಭಾಗಗಳೊಂದಿಗೆ ವಿದ್ಯುತ್ತನ್ನೂ ಸಹ ನೀಡಲಾಗುತ್ತಿದೆ.

ಸರ್ಕಾರದ ವತಿಯಿಂದ ಸಾಕಷ್ಟು ಸಬ್ಸಿಡಿಯನ್ನು ನೀಡಲಾಗುತ್ತಿದ್ದು ನೀರಾವರಿ ಸೌಲಭ್ಯಗಳಿಗೆ ಸಾಕಷ್ಟು ರೀತಿಯಲ್ಲಿ ಸಹಕಾರಿಯಾಗುತ್ತಿದೆ. ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ.

ಒಂದು ಎಕರೆಗಿಂತ ಹೆಚ್ಚಿನ ಜಮೀನನ್ನು ಹೊಂದಿರುವ ಉಡುಪಿ, ಕೊಡಗು, ದಕ್ಷಿಣ ಕನ್ನಡ, ಚಿಕ್ಕ ಮಗಳೂರು, ಹಾಸನ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮತ್ತು ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಸಮುದಾಯಗಳ ಜಮೀನಿನಲ್ಲಿ ಭೂಗರ್ಭ ಶಾಸ್ತ್ರಜ್ಞರ ನೆರವಿನಿಂದ ಬೋರ್ ವೆಲ್ ಬಿಂದುವನ್ನು ಗುರುತಿಸಲು ಆದೇಶ ಹೊರಡಿಸಿದ್ದು ಇತರೆ ಜಿಲ್ಲೆಗಳಲ್ಲಿ 2 ರಿಂದ 5 ಎಕರೆ ಜಮೀನುಗಳಿಗೆ ಈ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬೋರ್ ವೆಲ್ ನ ವೆಚ್ಚವು ಅಂದಾಜು 3 ಲಕ್ಷ ರೂಪಾಯಿಗಳಷ್ಟಿದ್ದು ಸರ್ಕಾರವು ರೈತರಿಗೆ 2.50 ಲಕ್ಷ ಸಬ್ಸಿಡಿ ನೀಡುತ್ತಿದ್ದು ಉಳಿಕೆ 50,000 ರೂಪಾಯಿಗೆ ವಾರ್ಷಿಕ 4% ದರದಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಿದ್ದು 3 ವರ್ಷಗಳ ಮರುಪಾವತಿ ಕಾಲಾವಕಾಶವನ್ನು ನಿಗದಿ ಮಾಡಿದೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….