ಉಪಯುಕ್ತ ಮಾಹಿತಿ

ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

9079

ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ…

ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ.

ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ ಮೂಲಕ ಉಚಿತವಾಗಿ ರೈತರು ಬೋರ್ ವೆಲ್ ಕೊರೆಸಬಹುದಾಗಿದೆ.. ಜೊತೆಗೆ ಉಚಿತವಾಗಿ ಬೋರ್ವೆಲ್ ಗಳಿಗೆ ವಿದ್ಯುತ್ ಕೂಡ ನೀಡುವ ಯೋಜನೆ ಪ್ರಗತಿಯಲ್ಲಿದೆ..

ಸಮುದಾಯ ನೀರಾವರಿ ಬೋರ್ ವೆಲ್ ಯೋಜನೆ:-

ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ. ಯಶಸ್ವಿಯಾದ ಬೋರ್ ವೆಲ್ ಗಳಿಗೆ ಇತರೆ ಬಿಡಿ ಭಾಗಗಳೊಂದಿಗೆ ವಿದ್ಯುತ್ತನ್ನೂ ಸಹ ನೀಡಲಾಗುತ್ತಿದೆ.

ಏತ ನೀರಾವರಿ ಯೋಜನೆ:-

ಸರ್ಕಾರದ ವತಿಯಿಂದ ಸಾಕಷ್ಟು ಸಬ್ಸಿಡಿಯನ್ನು ನೀಡಲಾಗುತ್ತಿದ್ದು ನೀರಾವರಿ ಸೌಲಭ್ಯಗಳಿಗೆ ಸಾಕಷ್ಟು ರೀತಿಯಲ್ಲಿ ಸಹಕಾರಿಯಾಗುತ್ತಿದೆ. ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ.

ವೈಯಕ್ತಿಕ ನೀರಾವರಿ ಬೋರ್ ವೆಲ್ ಯೋಜನೆ…

ಒಂದು ಎಕರೆಗಿಂತ ಹೆಚ್ಚಿನ ಜಮೀನನ್ನು ಹೊಂದಿರುವ ಉಡುಪಿ, ಕೊಡಗು, ದಕ್ಷಿಣ ಕನ್ನಡ, ಚಿಕ್ಕ ಮಗಳೂರು, ಹಾಸನ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮತ್ತು ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಸಮುದಾಯಗಳ ಜಮೀನಿನಲ್ಲಿ ಭೂಗರ್ಭ ಶಾಸ್ತ್ರಜ್ಞರ ನೆರವಿನಿಂದ ಬೋರ್ ವೆಲ್ ಬಿಂದುವನ್ನು ಗುರುತಿಸಲು ಆದೇಶ ಹೊರಡಿಸಿದ್ದು ಇತರೆ ಜಿಲ್ಲೆಗಳಲ್ಲಿ 2 ರಿಂದ 5 ಎಕರೆ ಜಮೀನುಗಳಿಗೆ ಈ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬೋರ್ ವೆಲ್ ನ ವೆಚ್ಚವು ಅಂದಾಜು 3 ಲಕ್ಷ ರೂಪಾಯಿಗಳಷ್ಟಿದ್ದು ಸರ್ಕಾರವು ರೈತರಿಗೆ 2.50 ಲಕ್ಷ ಸಬ್ಸಿಡಿ ನೀಡುತ್ತಿದ್ದು ಉಳಿಕೆ 50,000 ರೂಪಾಯಿಗೆ ವಾರ್ಷಿಕ 4% ದರದಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಿದ್ದು 3 ವರ್ಷಗಳ ಮರುಪಾವತಿ ಕಾಲಾವಕಾಶವನ್ನು ನಿಗದಿ ಮಾಡಿದೆ.

ಈ ಯೋಜನೆ ಪಡೆಯಲು ಬೇಕಾದ ಅರ್ಹತೆಗಳು:-

  • ಸಣ್ಣ ಮತ್ತು ಕೆಳ ಹಂತದ ರೈತರಾಗಿರಬೇಕು.
  • ಫಲಾನುಭವಿಗಳು  15 ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
  • ಕಡ್ಡಾಯವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಥವಾ ಹಿಂದುಳಿದ ವರ್ಗಕ್ಕೆ ಸೇರಿರಬೇಕು.
  • ವಾರ್ಷಿಕ ಆದಾಯವು ಗರಿಷ್ಠ 22,000 ಕ್ಕಿಂತ ಹೆಚ್ಚು ಮೀರಿರಬಾರದು.

ಈ ಯೋಜನೆಯಿಂದ ಆಗೋ ಲಾಭ ಏನು..?

  • ಈ ಯೋಜನೆಯಿಂದಾಗಿ 20,107 ರೈತರ ಒಟ್ಟು 50, 267 ಎಕರೆ ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯವು ದೊರೆತಿದೆ.
  • 284 ಕೋಟಿ ರೂಪಾಯಿಗಳ ವೆಚ್ಚದಲ್ಲಿ 58,145 ಬೋರ್ ವೆಲ್ ಗಳನ್ನು ಒದಗಿಸಿಲಾಗಿದೆ.
  • ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅವುಗಳಿಗೆ ಬಿಡಿ ಭಾಗಗಳು ಮತ್ತು ವಿದ್ಯುತ್ ಸಂಪರ್ಕ ಸೌಲಭ್ಯವನ್ನೂ ಸಹ ನೀಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಪೆಟ್ರೋಲ್ ಮತ್ತು ಡೀಸೆಲ್ ಬೇಡಿಕೆ ಕುಸಿತ,.!

    ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….

  • ಜೀವನಶೈಲಿ

    90% ಹುಡುಗಿಯರು ಪ್ರೀತಿ ಮಾಡಿದ ಹುಡುಗನ ಜೊತೆ ಮದ್ವೆ ಆಗಲ್ವಂತೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…

  • ಉಪಯುಕ್ತ ಮಾಹಿತಿ

    ಗರ್ಭಿಣಿಯರಿಗೆ ವರದಾನವಾಗಿರುವ ಮಾತೃಪೂರ್ಣ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲಾ ತಾಯಿಂದಿರಿಗೆ ಉಪಯೋಗವಾಗಲಿ..

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…