ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು.
ಹಿಂದೂ ಸಂಪ್ರದಾಯದಲ್ಲಿ ನಾವು ಗೋವಿಗೆ ಒಂದು ಒಳ್ಳೆಯ ಸ್ಥಾನಮಾನವನ್ನು ಕೊಡುತ್ತಾ ಬಂದಿದ್ದೇವೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವನ್ನು ನಾವು ಕಾಮಧೇನು ಎಂದು ಕೂಡ ಕರೆಯುತ್ತೇವೆ ಹಾಗೆ ಗೋವನ್ನು ಪ್ರತಿಯೊಬ್ಬ ಮನೆಯಲ್ಲೂ ಕೂಡ ಪೂಜೆ ಮಾಡುತ್ತಾರೆ. ಗೋವಿನಿಂದ ಆಗದೇ ಇರುವಂತಹ ಲಾಭಗಳು ಒಂದಲ್ಲ ಎರಡಲ್ಲ ಗೋಮೂತ್ರವನ್ನು ನೀವು ಸೇವಿಸಿದರೆ ನಿಮಗೆ ಯಾವುದೇ ತರಹದ ರೋಗಗಳು ಬರುವುದಿಲ್ಲ ಹಾಗೆಯೇ ಗೋವಿನ ಸಗಣಿಯಿಂದ ನೀವು ಮನೆಯನ್ನು ಕ್ಲೀನ್ ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಬ್ಯಾಕ್ಟೀರಿಯಗಳು ಕಡಿಮೆಯಾಗುತ್ತವೆ. ಹೀಗೆ ಒಂದಲ್ಲ ಎರಡಲ್ಲ ಸಾವಿರಾರು ಉಪಯೋಗಗಳನ್ನು ಹೊಂದಿರುವಂತಹ ಈ ಗೋವಿನ ಬಗ್ಗೆ ಇವತ್ತು ನಾವು ನಿಮಗೆ ಒಂದು ವಿಚಿತ್ರವಾದ ಮಾಹಿತಿಯನ್ನು ಹೇಳಲಿದ್ದೇವೆ.
ಗೋವಿನ ಬಾಲದ ಮೊದಲಿನಿಂದ ಈ ರೀತಿ ಮಾಡುವುದರಿಂದ ನಿಮ್ಮ ಜೀವನವೇ ಬದಲಾಗುತ್ತದೆ ಎಂದು ನಮ್ಮ ಪುರಾಣದಲ್ಲಿ ಕೆಲವು ಮಾಹಿತಿಗಳನ್ನು ಕೊಟ್ಟಿದ್ದಾರೆ. ಇನ್ನು ಗೋವುಗಳನ್ನ ಎಲ್ಲೇ ಕಂಡರೂ ಅದರನ್ನ ಮೈ ಸವರುತ್ತ ಅದಕ್ಕೆ ಸಮಸ್ಕಾರ ಮಾಡಿಕೊಂಡು ಬಂದಿರುವುದು ನಮಗೆ ಗೊತ್ತಿಲ್ಲದೇ ಮಾಡಿಕೊಂಡು ಬಂದಿರುವ ಒಂದು ಆಚರವಾಗಿದೆ, ಹಿಂದೂ ಸಂಪ್ರಾಯದಲ್ಲಿ ಗೋವಿಗೆ ವಿಶೇಷವಾದ ಸ್ಥಾನಮಾನವನ್ನ ಕೊಡಲಾಗಿದೆ. ಇನ್ನು ಗೋವಿಗೆ ಪೂಜೆ ಮಾಡುತ್ತಾ ನಮ್ಮ ಮನದಲ್ಲಿ ಇರುವುದನ್ನ ಬೇಡಿಕೊಂಡರೆ ಅದೂ ಆದಷ್ಟು ಬೇಗ ನೆರವೇರುತ್ತದೆ, ಇನ್ನು ಗೋವಿಗೆ ಆಹಾರವನ್ನ ತಿನ್ನಿಸುತ್ತ ಅದರ ಕಿವಿಯಲ್ಲಿ ನಮ್ಮ ಇಷ್ಟಾರ್ಥಗಳನ್ನ ಹೇಳಿಕೊಂಡರೆ ಅದು ಆದಷ್ಟು ಬೇಗ ನೆರವೇರುವಂತೆ ಮಾಡುತ್ತದೆ ಕಾಮಧೇನು ಅನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಸ್ನೇಹಿತರೆ ಗೋವಿನ ಬಲದ ಕೂದಲಿನ ಶಕ್ತಿಯ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ, ಹಾಗಾದರೆ ಗೋವಿನ ಬಾಲದ ಶಕ್ತಿಯ ಬಗ್ಗೆ ನೂವೂ ಈಗ ನಿಮಗೆ ತಿಳಿಸಿಕೊಡುತ್ತೀವಿ ಪೂರ್ತಿಯಾಗಿ ಓದಿ
ನಿಮಗೆ ಅಥವಾ ನಿಮ್ಮ ಮನೆಯಲ್ಲಿ ಯಾರಿಗಾದರೂ ಅನಾರೋಗ್ಯದ ಸಮಸ್ಯೆ ಏನಾದರೂ ಇದ್ದಲ್ಲಿ ಹಾಗೆ ಅವರ ಮೈಯಲ್ಲಿ ಅನಾರೋಗ್ಯ ಕಾಡುತ್ತಿದ್ದರೂ ನಾವು ಬರುವಂತಹ ಇವತ್ತಿನ ಸುಲಭವಾದ ಮಾಹಿತಿಯನ್ನು ಅನುಸರಿಸಿ, ನಿಮ್ಮ ದೇಹದಲ್ಲಿರುವ ಅಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಗೋವಿನ ಬಾಲದಲ್ಲಿ ಇರುವಂತಹ ಕೂದಲನ್ನು ತೆಗೆದುಕೊಂಡು ಅದನ್ನು ನಿಮ್ಮ ಹೆಬ್ಬೆರಳಿಗೆ ಕಟ್ಟಿ ನಿಮ್ಮ ದೇಹದಲ್ಲಿ ಎಲ್ಲಿ ನೋವಿದೆಯೋ ಅದರ ಮೇಲೆ ಹೆಬ್ಬೆರಳಿನಿಂದ ಒತ್ತಿದಾಗ ನಿಮಗೆ ಇರುವಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಹೀಗೆ ದಿನಕ್ಕೆ ಮೂರು ಸಾರಿ ಈ ತರ ಮಾಡಿದರೆ ನಿಮ್ಮ ದೇಹದಲ್ಲಿ ಇರುವಂತಹ ನೋವುಗಳು ಕಡಿಮೆಯಾಗುತ್ತವೆ.
ಇನ್ನು ಮಕ್ಕಳಿಗೆ ನರದೃಷ್ಟಿ ತಾಗಿದಾಗ ಗೋವಿನ ಬಾಲದ ಕೂದಲಿನಿಂದ ದೃಷ್ಟಿ ತೆಗೆಯುವುದು ನಿಮಗೆಲ್ಲ ಗೊತ್ತೇ ಇದೆ, ಇನ್ನು ಗೋವಿನ ಬಾಲದ ಕೂದಲಿಗೆ ಸ್ವಲ್ಪ ಕುಂಕುಮವನ್ನ ಸೇರಿಸಿ ಅದಕ್ಕೆ ಚಿಕ್ಕ ಯಂತ್ರವನ್ನ ಹಾಕಿ ಅದನ್ನ ಶರೀರಕ್ಕೆ ಕಟ್ಟಿಕೊಂಡರೆ ನಮಗೆ ಜನ್ಮದಲ್ಲಿ ಯಾವ ಬಗೆಯ ದೃಷ್ಟಿ ಕೊಡ ತಗಲುವುದಿಲ್ಲ. ಸ್ನೇಹಿತರೆ ಆಕಳಿನ ಬಾಲದ ಕೂದಲ ಮಹಿಮೆ ಅಷ್ಟು ಬಲಿಷ್ಠವಾದದ್ದು ಆಗಿದೆ ಸ್ನೇಹಿತರೆ ಗೋವಿನ ಬಾಲದ ಕೂದಲಿನ ಮಹಿಮೆಯನ್ನ ಅರಿತುಕೊಂಡು ಅದನ್ನ ಉಪಯೋಗಿಸಿದರೆ ನಿಮಗೆ ಗೋಮಾತೆಯ ಆಶೀರ್ವಾದ ಸಂಪೂರ್ಣವಾಗಿ ಸಿಗಲಿದೆ ಮತ್ತು ನಿಮಗೆ ಇರುವ ಎಲ್ಲಾ ಸಮಸ್ಯೆಗಳು ದೊರವಾಗಲಿದೆ. ಸ್ನೇಹಿತರೆ ಗೋಮಾತೆ ಮಹಿಮೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…