ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು.

ಹಿಂದೂ ಸಂಪ್ರದಾಯದಲ್ಲಿ ನಾವು ಗೋವಿಗೆ ಒಂದು ಒಳ್ಳೆಯ ಸ್ಥಾನಮಾನವನ್ನು ಕೊಡುತ್ತಾ ಬಂದಿದ್ದೇವೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವನ್ನು ನಾವು ಕಾಮಧೇನು ಎಂದು ಕೂಡ ಕರೆಯುತ್ತೇವೆ ಹಾಗೆ ಗೋವನ್ನು ಪ್ರತಿಯೊಬ್ಬ ಮನೆಯಲ್ಲೂ ಕೂಡ ಪೂಜೆ ಮಾಡುತ್ತಾರೆ. ಗೋವಿನಿಂದ ಆಗದೇ ಇರುವಂತಹ ಲಾಭಗಳು ಒಂದಲ್ಲ ಎರಡಲ್ಲ ಗೋಮೂತ್ರವನ್ನು ನೀವು ಸೇವಿಸಿದರೆ ನಿಮಗೆ ಯಾವುದೇ ತರಹದ ರೋಗಗಳು ಬರುವುದಿಲ್ಲ ಹಾಗೆಯೇ ಗೋವಿನ ಸಗಣಿಯಿಂದ ನೀವು ಮನೆಯನ್ನು ಕ್ಲೀನ್ ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಬ್ಯಾಕ್ಟೀರಿಯಗಳು ಕಡಿಮೆಯಾಗುತ್ತವೆ. ಹೀಗೆ ಒಂದಲ್ಲ ಎರಡಲ್ಲ ಸಾವಿರಾರು ಉಪಯೋಗಗಳನ್ನು ಹೊಂದಿರುವಂತಹ ಈ ಗೋವಿನ ಬಗ್ಗೆ ಇವತ್ತು ನಾವು ನಿಮಗೆ ಒಂದು ವಿಚಿತ್ರವಾದ ಮಾಹಿತಿಯನ್ನು ಹೇಳಲಿದ್ದೇವೆ.

ಗೋವಿನ ಬಾಲದ ಮೊದಲಿನಿಂದ ಈ ರೀತಿ ಮಾಡುವುದರಿಂದ ನಿಮ್ಮ ಜೀವನವೇ ಬದಲಾಗುತ್ತದೆ ಎಂದು ನಮ್ಮ ಪುರಾಣದಲ್ಲಿ ಕೆಲವು ಮಾಹಿತಿಗಳನ್ನು ಕೊಟ್ಟಿದ್ದಾರೆ. ಇನ್ನು ಗೋವುಗಳನ್ನ ಎಲ್ಲೇ ಕಂಡರೂ ಅದರನ್ನ ಮೈ ಸವರುತ್ತ ಅದಕ್ಕೆ ಸಮಸ್ಕಾರ ಮಾಡಿಕೊಂಡು ಬಂದಿರುವುದು ನಮಗೆ ಗೊತ್ತಿಲ್ಲದೇ ಮಾಡಿಕೊಂಡು ಬಂದಿರುವ ಒಂದು ಆಚರವಾಗಿದೆ, ಹಿಂದೂ ಸಂಪ್ರಾಯದಲ್ಲಿ ಗೋವಿಗೆ ವಿಶೇಷವಾದ ಸ್ಥಾನಮಾನವನ್ನ ಕೊಡಲಾಗಿದೆ. ಇನ್ನು ಗೋವಿಗೆ ಪೂಜೆ ಮಾಡುತ್ತಾ ನಮ್ಮ ಮನದಲ್ಲಿ ಇರುವುದನ್ನ ಬೇಡಿಕೊಂಡರೆ ಅದೂ ಆದಷ್ಟು ಬೇಗ ನೆರವೇರುತ್ತದೆ, ಇನ್ನು ಗೋವಿಗೆ ಆಹಾರವನ್ನ ತಿನ್ನಿಸುತ್ತ ಅದರ ಕಿವಿಯಲ್ಲಿ ನಮ್ಮ ಇಷ್ಟಾರ್ಥಗಳನ್ನ ಹೇಳಿಕೊಂಡರೆ ಅದು ಆದಷ್ಟು ಬೇಗ ನೆರವೇರುವಂತೆ ಮಾಡುತ್ತದೆ ಕಾಮಧೇನು ಅನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಸ್ನೇಹಿತರೆ ಗೋವಿನ ಬಲದ ಕೂದಲಿನ ಶಕ್ತಿಯ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ, ಹಾಗಾದರೆ ಗೋವಿನ ಬಾಲದ ಶಕ್ತಿಯ ಬಗ್ಗೆ ನೂವೂ ಈಗ ನಿಮಗೆ ತಿಳಿಸಿಕೊಡುತ್ತೀವಿ ಪೂರ್ತಿಯಾಗಿ ಓದಿ

ನಿಮಗೆ ಅಥವಾ ನಿಮ್ಮ ಮನೆಯಲ್ಲಿ ಯಾರಿಗಾದರೂ ಅನಾರೋಗ್ಯದ ಸಮಸ್ಯೆ ಏನಾದರೂ ಇದ್ದಲ್ಲಿ ಹಾಗೆ ಅವರ ಮೈಯಲ್ಲಿ ಅನಾರೋಗ್ಯ ಕಾಡುತ್ತಿದ್ದರೂ ನಾವು ಬರುವಂತಹ ಇವತ್ತಿನ ಸುಲಭವಾದ ಮಾಹಿತಿಯನ್ನು ಅನುಸರಿಸಿ, ನಿಮ್ಮ ದೇಹದಲ್ಲಿರುವ ಅಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಗೋವಿನ ಬಾಲದಲ್ಲಿ ಇರುವಂತಹ ಕೂದಲನ್ನು ತೆಗೆದುಕೊಂಡು ಅದನ್ನು ನಿಮ್ಮ ಹೆಬ್ಬೆರಳಿಗೆ ಕಟ್ಟಿ ನಿಮ್ಮ ದೇಹದಲ್ಲಿ ಎಲ್ಲಿ ನೋವಿದೆಯೋ ಅದರ ಮೇಲೆ ಹೆಬ್ಬೆರಳಿನಿಂದ ಒತ್ತಿದಾಗ ನಿಮಗೆ ಇರುವಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಹೀಗೆ ದಿನಕ್ಕೆ ಮೂರು ಸಾರಿ ಈ ತರ ಮಾಡಿದರೆ ನಿಮ್ಮ ದೇಹದಲ್ಲಿ ಇರುವಂತಹ ನೋವುಗಳು ಕಡಿಮೆಯಾಗುತ್ತವೆ.

ಇನ್ನು ಮಕ್ಕಳಿಗೆ ನರದೃಷ್ಟಿ ತಾಗಿದಾಗ ಗೋವಿನ ಬಾಲದ ಕೂದಲಿನಿಂದ ದೃಷ್ಟಿ ತೆಗೆಯುವುದು ನಿಮಗೆಲ್ಲ ಗೊತ್ತೇ ಇದೆ, ಇನ್ನು ಗೋವಿನ ಬಾಲದ ಕೂದಲಿಗೆ ಸ್ವಲ್ಪ ಕುಂಕುಮವನ್ನ ಸೇರಿಸಿ ಅದಕ್ಕೆ ಚಿಕ್ಕ ಯಂತ್ರವನ್ನ ಹಾಕಿ ಅದನ್ನ ಶರೀರಕ್ಕೆ ಕಟ್ಟಿಕೊಂಡರೆ ನಮಗೆ ಜನ್ಮದಲ್ಲಿ ಯಾವ ಬಗೆಯ ದೃಷ್ಟಿ ಕೊಡ ತಗಲುವುದಿಲ್ಲ. ಸ್ನೇಹಿತರೆ ಆಕಳಿನ ಬಾಲದ ಕೂದಲ ಮಹಿಮೆ ಅಷ್ಟು ಬಲಿಷ್ಠವಾದದ್ದು ಆಗಿದೆ ಸ್ನೇಹಿತರೆ ಗೋವಿನ ಬಾಲದ ಕೂದಲಿನ ಮಹಿಮೆಯನ್ನ ಅರಿತುಕೊಂಡು ಅದನ್ನ ಉಪಯೋಗಿಸಿದರೆ ನಿಮಗೆ ಗೋಮಾತೆಯ ಆಶೀರ್ವಾದ ಸಂಪೂರ್ಣವಾಗಿ ಸಿಗಲಿದೆ ಮತ್ತು ನಿಮಗೆ ಇರುವ ಎಲ್ಲಾ ಸಮಸ್ಯೆಗಳು ದೊರವಾಗಲಿದೆ. ಸ್ನೇಹಿತರೆ ಗೋಮಾತೆ ಮಹಿಮೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….