ಉಪಯುಕ್ತ ಮಾಹಿತಿ

ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

283

ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು.

ಹಿಂದೂ ಸಂಪ್ರದಾಯದಲ್ಲಿ ನಾವು ಗೋವಿಗೆ ಒಂದು ಒಳ್ಳೆಯ ಸ್ಥಾನಮಾನವನ್ನು ಕೊಡುತ್ತಾ ಬಂದಿದ್ದೇವೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವನ್ನು ನಾವು ಕಾಮಧೇನು ಎಂದು ಕೂಡ ಕರೆಯುತ್ತೇವೆ ಹಾಗೆ ಗೋವನ್ನು ಪ್ರತಿಯೊಬ್ಬ ಮನೆಯಲ್ಲೂ ಕೂಡ ಪೂಜೆ ಮಾಡುತ್ತಾರೆ. ಗೋವಿನಿಂದ ಆಗದೇ ಇರುವಂತಹ ಲಾಭಗಳು ಒಂದಲ್ಲ ಎರಡಲ್ಲ ಗೋಮೂತ್ರವನ್ನು ನೀವು ಸೇವಿಸಿದರೆ ನಿಮಗೆ ಯಾವುದೇ ತರಹದ ರೋಗಗಳು ಬರುವುದಿಲ್ಲ ಹಾಗೆಯೇ ಗೋವಿನ ಸಗಣಿಯಿಂದ ನೀವು ಮನೆಯನ್ನು ಕ್ಲೀನ್ ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಬ್ಯಾಕ್ಟೀರಿಯಗಳು ಕಡಿಮೆಯಾಗುತ್ತವೆ. ಹೀಗೆ ಒಂದಲ್ಲ ಎರಡಲ್ಲ ಸಾವಿರಾರು ಉಪಯೋಗಗಳನ್ನು ಹೊಂದಿರುವಂತಹ ಈ ಗೋವಿನ ಬಗ್ಗೆ ಇವತ್ತು ನಾವು ನಿಮಗೆ ಒಂದು ವಿಚಿತ್ರವಾದ ಮಾಹಿತಿಯನ್ನು ಹೇಳಲಿದ್ದೇವೆ.

ಗೋವಿನ ಬಾಲದ ಮೊದಲಿನಿಂದ ಈ ರೀತಿ ಮಾಡುವುದರಿಂದ ನಿಮ್ಮ ಜೀವನವೇ ಬದಲಾಗುತ್ತದೆ ಎಂದು ನಮ್ಮ ಪುರಾಣದಲ್ಲಿ ಕೆಲವು ಮಾಹಿತಿಗಳನ್ನು ಕೊಟ್ಟಿದ್ದಾರೆ. ಇನ್ನು ಗೋವುಗಳನ್ನ ಎಲ್ಲೇ ಕಂಡರೂ ಅದರನ್ನ ಮೈ ಸವರುತ್ತ ಅದಕ್ಕೆ ಸಮಸ್ಕಾರ ಮಾಡಿಕೊಂಡು ಬಂದಿರುವುದು ನಮಗೆ ಗೊತ್ತಿಲ್ಲದೇ ಮಾಡಿಕೊಂಡು ಬಂದಿರುವ ಒಂದು ಆಚರವಾಗಿದೆ, ಹಿಂದೂ ಸಂಪ್ರಾಯದಲ್ಲಿ ಗೋವಿಗೆ ವಿಶೇಷವಾದ ಸ್ಥಾನಮಾನವನ್ನ ಕೊಡಲಾಗಿದೆ. ಇನ್ನು ಗೋವಿಗೆ ಪೂಜೆ ಮಾಡುತ್ತಾ ನಮ್ಮ ಮನದಲ್ಲಿ ಇರುವುದನ್ನ ಬೇಡಿಕೊಂಡರೆ ಅದೂ ಆದಷ್ಟು ಬೇಗ ನೆರವೇರುತ್ತದೆ, ಇನ್ನು ಗೋವಿಗೆ ಆಹಾರವನ್ನ ತಿನ್ನಿಸುತ್ತ ಅದರ ಕಿವಿಯಲ್ಲಿ ನಮ್ಮ ಇಷ್ಟಾರ್ಥಗಳನ್ನ ಹೇಳಿಕೊಂಡರೆ ಅದು ಆದಷ್ಟು ಬೇಗ ನೆರವೇರುವಂತೆ ಮಾಡುತ್ತದೆ ಕಾಮಧೇನು ಅನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಸ್ನೇಹಿತರೆ ಗೋವಿನ ಬಲದ ಕೂದಲಿನ ಶಕ್ತಿಯ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ, ಹಾಗಾದರೆ ಗೋವಿನ ಬಾಲದ ಶಕ್ತಿಯ ಬಗ್ಗೆ ನೂವೂ ಈಗ ನಿಮಗೆ ತಿಳಿಸಿಕೊಡುತ್ತೀವಿ ಪೂರ್ತಿಯಾಗಿ ಓದಿ

ನಿಮಗೆ ಅಥವಾ ನಿಮ್ಮ ಮನೆಯಲ್ಲಿ  ಯಾರಿಗಾದರೂ ಅನಾರೋಗ್ಯದ ಸಮಸ್ಯೆ ಏನಾದರೂ ಇದ್ದಲ್ಲಿ ಹಾಗೆ ಅವರ ಮೈಯಲ್ಲಿ ಅನಾರೋಗ್ಯ ಕಾಡುತ್ತಿದ್ದರೂ ನಾವು ಬರುವಂತಹ ಇವತ್ತಿನ  ಸುಲಭವಾದ ಮಾಹಿತಿಯನ್ನು ಅನುಸರಿಸಿ, ನಿಮ್ಮ ದೇಹದಲ್ಲಿರುವ ಅಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಗೋವಿನ ಬಾಲದಲ್ಲಿ ಇರುವಂತಹ ಕೂದಲನ್ನು ತೆಗೆದುಕೊಂಡು ಅದನ್ನು ನಿಮ್ಮ ಹೆಬ್ಬೆರಳಿಗೆ ಕಟ್ಟಿ ನಿಮ್ಮ ದೇಹದಲ್ಲಿ ಎಲ್ಲಿ ನೋವಿದೆಯೋ ಅದರ ಮೇಲೆ  ಹೆಬ್ಬೆರಳಿನಿಂದ ಒತ್ತಿದಾಗ ನಿಮಗೆ ಇರುವಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಹೀಗೆ ದಿನಕ್ಕೆ ಮೂರು ಸಾರಿ ಈ ತರ ಮಾಡಿದರೆ ನಿಮ್ಮ ದೇಹದಲ್ಲಿ ಇರುವಂತಹ ನೋವುಗಳು ಕಡಿಮೆಯಾಗುತ್ತವೆ.

ಇನ್ನು ಮಕ್ಕಳಿಗೆ ನರದೃಷ್ಟಿ ತಾಗಿದಾಗ ಗೋವಿನ ಬಾಲದ ಕೂದಲಿನಿಂದ ದೃಷ್ಟಿ ತೆಗೆಯುವುದು ನಿಮಗೆಲ್ಲ ಗೊತ್ತೇ ಇದೆ, ಇನ್ನು ಗೋವಿನ ಬಾಲದ ಕೂದಲಿಗೆ ಸ್ವಲ್ಪ ಕುಂಕುಮವನ್ನ ಸೇರಿಸಿ ಅದಕ್ಕೆ ಚಿಕ್ಕ ಯಂತ್ರವನ್ನ ಹಾಕಿ ಅದನ್ನ ಶರೀರಕ್ಕೆ ಕಟ್ಟಿಕೊಂಡರೆ ನಮಗೆ ಜನ್ಮದಲ್ಲಿ ಯಾವ ಬಗೆಯ ದೃಷ್ಟಿ ಕೊಡ ತಗಲುವುದಿಲ್ಲ. ಸ್ನೇಹಿತರೆ ಆಕಳಿನ ಬಾಲದ ಕೂದಲ ಮಹಿಮೆ ಅಷ್ಟು ಬಲಿಷ್ಠವಾದದ್ದು ಆಗಿದೆ ಸ್ನೇಹಿತರೆ ಗೋವಿನ ಬಾಲದ ಕೂದಲಿನ ಮಹಿಮೆಯನ್ನ ಅರಿತುಕೊಂಡು ಅದನ್ನ ಉಪಯೋಗಿಸಿದರೆ ನಿಮಗೆ ಗೋಮಾತೆಯ ಆಶೀರ್ವಾದ ಸಂಪೂರ್ಣವಾಗಿ ಸಿಗಲಿದೆ ಮತ್ತು ನಿಮಗೆ ಇರುವ ಎಲ್ಲಾ ಸಮಸ್ಯೆಗಳು ದೊರವಾಗಲಿದೆ. ಸ್ನೇಹಿತರೆ ಗೋಮಾತೆ ಮಹಿಮೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಕಣ್ಣಿನಿಂದಲೇ ಹುಲಿಯನ್ನು ದಿಟ್ಟಿಸಿ ನೋಡಿ ಓಡಿಸಿದ ಮಹಿಳಾ ಅಧಿಕಾರಿ..!

    ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್‌ಗಳ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…