News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

300

ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು.

ಹಿಂದೂ ಸಂಪ್ರದಾಯದಲ್ಲಿ ನಾವು ಗೋವಿಗೆ ಒಂದು ಒಳ್ಳೆಯ ಸ್ಥಾನಮಾನವನ್ನು ಕೊಡುತ್ತಾ ಬಂದಿದ್ದೇವೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವನ್ನು ನಾವು ಕಾಮಧೇನು ಎಂದು ಕೂಡ ಕರೆಯುತ್ತೇವೆ ಹಾಗೆ ಗೋವನ್ನು ಪ್ರತಿಯೊಬ್ಬ ಮನೆಯಲ್ಲೂ ಕೂಡ ಪೂಜೆ ಮಾಡುತ್ತಾರೆ. ಗೋವಿನಿಂದ ಆಗದೇ ಇರುವಂತಹ ಲಾಭಗಳು ಒಂದಲ್ಲ ಎರಡಲ್ಲ ಗೋಮೂತ್ರವನ್ನು ನೀವು ಸೇವಿಸಿದರೆ ನಿಮಗೆ ಯಾವುದೇ ತರಹದ ರೋಗಗಳು ಬರುವುದಿಲ್ಲ ಹಾಗೆಯೇ ಗೋವಿನ ಸಗಣಿಯಿಂದ ನೀವು ಮನೆಯನ್ನು ಕ್ಲೀನ್ ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಬ್ಯಾಕ್ಟೀರಿಯಗಳು ಕಡಿಮೆಯಾಗುತ್ತವೆ. ಹೀಗೆ ಒಂದಲ್ಲ ಎರಡಲ್ಲ ಸಾವಿರಾರು ಉಪಯೋಗಗಳನ್ನು ಹೊಂದಿರುವಂತಹ ಈ ಗೋವಿನ ಬಗ್ಗೆ ಇವತ್ತು ನಾವು ನಿಮಗೆ ಒಂದು ವಿಚಿತ್ರವಾದ ಮಾಹಿತಿಯನ್ನು ಹೇಳಲಿದ್ದೇವೆ.

ಗೋವಿನ ಬಾಲದ ಮೊದಲಿನಿಂದ ಈ ರೀತಿ ಮಾಡುವುದರಿಂದ ನಿಮ್ಮ ಜೀವನವೇ ಬದಲಾಗುತ್ತದೆ ಎಂದು ನಮ್ಮ ಪುರಾಣದಲ್ಲಿ ಕೆಲವು ಮಾಹಿತಿಗಳನ್ನು ಕೊಟ್ಟಿದ್ದಾರೆ. ಇನ್ನು ಗೋವುಗಳನ್ನ ಎಲ್ಲೇ ಕಂಡರೂ ಅದರನ್ನ ಮೈ ಸವರುತ್ತ ಅದಕ್ಕೆ ಸಮಸ್ಕಾರ ಮಾಡಿಕೊಂಡು ಬಂದಿರುವುದು ನಮಗೆ ಗೊತ್ತಿಲ್ಲದೇ ಮಾಡಿಕೊಂಡು ಬಂದಿರುವ ಒಂದು ಆಚರವಾಗಿದೆ, ಹಿಂದೂ ಸಂಪ್ರಾಯದಲ್ಲಿ ಗೋವಿಗೆ ವಿಶೇಷವಾದ ಸ್ಥಾನಮಾನವನ್ನ ಕೊಡಲಾಗಿದೆ. ಇನ್ನು ಗೋವಿಗೆ ಪೂಜೆ ಮಾಡುತ್ತಾ ನಮ್ಮ ಮನದಲ್ಲಿ ಇರುವುದನ್ನ ಬೇಡಿಕೊಂಡರೆ ಅದೂ ಆದಷ್ಟು ಬೇಗ ನೆರವೇರುತ್ತದೆ, ಇನ್ನು ಗೋವಿಗೆ ಆಹಾರವನ್ನ ತಿನ್ನಿಸುತ್ತ ಅದರ ಕಿವಿಯಲ್ಲಿ ನಮ್ಮ ಇಷ್ಟಾರ್ಥಗಳನ್ನ ಹೇಳಿಕೊಂಡರೆ ಅದು ಆದಷ್ಟು ಬೇಗ ನೆರವೇರುವಂತೆ ಮಾಡುತ್ತದೆ ಕಾಮಧೇನು ಅನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಸ್ನೇಹಿತರೆ ಗೋವಿನ ಬಲದ ಕೂದಲಿನ ಶಕ್ತಿಯ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ, ಹಾಗಾದರೆ ಗೋವಿನ ಬಾಲದ ಶಕ್ತಿಯ ಬಗ್ಗೆ ನೂವೂ ಈಗ ನಿಮಗೆ ತಿಳಿಸಿಕೊಡುತ್ತೀವಿ ಪೂರ್ತಿಯಾಗಿ ಓದಿ

ನಿಮಗೆ ಅಥವಾ ನಿಮ್ಮ ಮನೆಯಲ್ಲಿ  ಯಾರಿಗಾದರೂ ಅನಾರೋಗ್ಯದ ಸಮಸ್ಯೆ ಏನಾದರೂ ಇದ್ದಲ್ಲಿ ಹಾಗೆ ಅವರ ಮೈಯಲ್ಲಿ ಅನಾರೋಗ್ಯ ಕಾಡುತ್ತಿದ್ದರೂ ನಾವು ಬರುವಂತಹ ಇವತ್ತಿನ  ಸುಲಭವಾದ ಮಾಹಿತಿಯನ್ನು ಅನುಸರಿಸಿ, ನಿಮ್ಮ ದೇಹದಲ್ಲಿರುವ ಅಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಗೋವಿನ ಬಾಲದಲ್ಲಿ ಇರುವಂತಹ ಕೂದಲನ್ನು ತೆಗೆದುಕೊಂಡು ಅದನ್ನು ನಿಮ್ಮ ಹೆಬ್ಬೆರಳಿಗೆ ಕಟ್ಟಿ ನಿಮ್ಮ ದೇಹದಲ್ಲಿ ಎಲ್ಲಿ ನೋವಿದೆಯೋ ಅದರ ಮೇಲೆ  ಹೆಬ್ಬೆರಳಿನಿಂದ ಒತ್ತಿದಾಗ ನಿಮಗೆ ಇರುವಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಹೀಗೆ ದಿನಕ್ಕೆ ಮೂರು ಸಾರಿ ಈ ತರ ಮಾಡಿದರೆ ನಿಮ್ಮ ದೇಹದಲ್ಲಿ ಇರುವಂತಹ ನೋವುಗಳು ಕಡಿಮೆಯಾಗುತ್ತವೆ.

ಇನ್ನು ಮಕ್ಕಳಿಗೆ ನರದೃಷ್ಟಿ ತಾಗಿದಾಗ ಗೋವಿನ ಬಾಲದ ಕೂದಲಿನಿಂದ ದೃಷ್ಟಿ ತೆಗೆಯುವುದು ನಿಮಗೆಲ್ಲ ಗೊತ್ತೇ ಇದೆ, ಇನ್ನು ಗೋವಿನ ಬಾಲದ ಕೂದಲಿಗೆ ಸ್ವಲ್ಪ ಕುಂಕುಮವನ್ನ ಸೇರಿಸಿ ಅದಕ್ಕೆ ಚಿಕ್ಕ ಯಂತ್ರವನ್ನ ಹಾಕಿ ಅದನ್ನ ಶರೀರಕ್ಕೆ ಕಟ್ಟಿಕೊಂಡರೆ ನಮಗೆ ಜನ್ಮದಲ್ಲಿ ಯಾವ ಬಗೆಯ ದೃಷ್ಟಿ ಕೊಡ ತಗಲುವುದಿಲ್ಲ. ಸ್ನೇಹಿತರೆ ಆಕಳಿನ ಬಾಲದ ಕೂದಲ ಮಹಿಮೆ ಅಷ್ಟು ಬಲಿಷ್ಠವಾದದ್ದು ಆಗಿದೆ ಸ್ನೇಹಿತರೆ ಗೋವಿನ ಬಾಲದ ಕೂದಲಿನ ಮಹಿಮೆಯನ್ನ ಅರಿತುಕೊಂಡು ಅದನ್ನ ಉಪಯೋಗಿಸಿದರೆ ನಿಮಗೆ ಗೋಮಾತೆಯ ಆಶೀರ್ವಾದ ಸಂಪೂರ್ಣವಾಗಿ ಸಿಗಲಿದೆ ಮತ್ತು ನಿಮಗೆ ಇರುವ ಎಲ್ಲಾ ಸಮಸ್ಯೆಗಳು ದೊರವಾಗಲಿದೆ. ಸ್ನೇಹಿತರೆ ಗೋಮಾತೆ ಮಹಿಮೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರ ಸಭೆ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ…!

    ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…

  • ಜೀವನಶೈಲಿ

    ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

    ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಸ್ಪೂರ್ತಿ

    ಫುಟ್ಪಾತ್ ಮೇಲೆ ಭಿಕ್ಷೆ ಬೇಡುತ್ತಿದ್ದ ಹುಡುಗನ ಇವತ್ತಿನ ಸಾಧನೆ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..

  • ಸುದ್ದಿ

    ವಿಘ್ನ ವಿನಾಯಕ,ಗಣೇಶನಿಗೇ ಇನ್ಸೂರೆನ್ಸ್..ಇದನ್ನೊಮ್ಮೆ ನೋಡಿ ….!

    ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…