ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು.

ಹಿಂದೂ ಸಂಪ್ರದಾಯದಲ್ಲಿ ನಾವು ಗೋವಿಗೆ ಒಂದು ಒಳ್ಳೆಯ ಸ್ಥಾನಮಾನವನ್ನು ಕೊಡುತ್ತಾ ಬಂದಿದ್ದೇವೆ. ನಮ್ಮ ಹಿಂದೂ ಸಂಪ್ರದಾಯದಲ್ಲಿ ಗೋವನ್ನು ನಾವು ಕಾಮಧೇನು ಎಂದು ಕೂಡ ಕರೆಯುತ್ತೇವೆ ಹಾಗೆ ಗೋವನ್ನು ಪ್ರತಿಯೊಬ್ಬ ಮನೆಯಲ್ಲೂ ಕೂಡ ಪೂಜೆ ಮಾಡುತ್ತಾರೆ. ಗೋವಿನಿಂದ ಆಗದೇ ಇರುವಂತಹ ಲಾಭಗಳು ಒಂದಲ್ಲ ಎರಡಲ್ಲ ಗೋಮೂತ್ರವನ್ನು ನೀವು ಸೇವಿಸಿದರೆ ನಿಮಗೆ ಯಾವುದೇ ತರಹದ ರೋಗಗಳು ಬರುವುದಿಲ್ಲ ಹಾಗೆಯೇ ಗೋವಿನ ಸಗಣಿಯಿಂದ ನೀವು ಮನೆಯನ್ನು ಕ್ಲೀನ್ ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಬ್ಯಾಕ್ಟೀರಿಯಗಳು ಕಡಿಮೆಯಾಗುತ್ತವೆ. ಹೀಗೆ ಒಂದಲ್ಲ ಎರಡಲ್ಲ ಸಾವಿರಾರು ಉಪಯೋಗಗಳನ್ನು ಹೊಂದಿರುವಂತಹ ಈ ಗೋವಿನ ಬಗ್ಗೆ ಇವತ್ತು ನಾವು ನಿಮಗೆ ಒಂದು ವಿಚಿತ್ರವಾದ ಮಾಹಿತಿಯನ್ನು ಹೇಳಲಿದ್ದೇವೆ.

ಗೋವಿನ ಬಾಲದ ಮೊದಲಿನಿಂದ ಈ ರೀತಿ ಮಾಡುವುದರಿಂದ ನಿಮ್ಮ ಜೀವನವೇ ಬದಲಾಗುತ್ತದೆ ಎಂದು ನಮ್ಮ ಪುರಾಣದಲ್ಲಿ ಕೆಲವು ಮಾಹಿತಿಗಳನ್ನು ಕೊಟ್ಟಿದ್ದಾರೆ. ಇನ್ನು ಗೋವುಗಳನ್ನ ಎಲ್ಲೇ ಕಂಡರೂ ಅದರನ್ನ ಮೈ ಸವರುತ್ತ ಅದಕ್ಕೆ ಸಮಸ್ಕಾರ ಮಾಡಿಕೊಂಡು ಬಂದಿರುವುದು ನಮಗೆ ಗೊತ್ತಿಲ್ಲದೇ ಮಾಡಿಕೊಂಡು ಬಂದಿರುವ ಒಂದು ಆಚರವಾಗಿದೆ, ಹಿಂದೂ ಸಂಪ್ರಾಯದಲ್ಲಿ ಗೋವಿಗೆ ವಿಶೇಷವಾದ ಸ್ಥಾನಮಾನವನ್ನ ಕೊಡಲಾಗಿದೆ. ಇನ್ನು ಗೋವಿಗೆ ಪೂಜೆ ಮಾಡುತ್ತಾ ನಮ್ಮ ಮನದಲ್ಲಿ ಇರುವುದನ್ನ ಬೇಡಿಕೊಂಡರೆ ಅದೂ ಆದಷ್ಟು ಬೇಗ ನೆರವೇರುತ್ತದೆ, ಇನ್ನು ಗೋವಿಗೆ ಆಹಾರವನ್ನ ತಿನ್ನಿಸುತ್ತ ಅದರ ಕಿವಿಯಲ್ಲಿ ನಮ್ಮ ಇಷ್ಟಾರ್ಥಗಳನ್ನ ಹೇಳಿಕೊಂಡರೆ ಅದು ಆದಷ್ಟು ಬೇಗ ನೆರವೇರುವಂತೆ ಮಾಡುತ್ತದೆ ಕಾಮಧೇನು ಅನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಸ್ನೇಹಿತರೆ ಗೋವಿನ ಬಲದ ಕೂದಲಿನ ಶಕ್ತಿಯ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ, ಹಾಗಾದರೆ ಗೋವಿನ ಬಾಲದ ಶಕ್ತಿಯ ಬಗ್ಗೆ ನೂವೂ ಈಗ ನಿಮಗೆ ತಿಳಿಸಿಕೊಡುತ್ತೀವಿ ಪೂರ್ತಿಯಾಗಿ ಓದಿ

ನಿಮಗೆ ಅಥವಾ ನಿಮ್ಮ ಮನೆಯಲ್ಲಿ ಯಾರಿಗಾದರೂ ಅನಾರೋಗ್ಯದ ಸಮಸ್ಯೆ ಏನಾದರೂ ಇದ್ದಲ್ಲಿ ಹಾಗೆ ಅವರ ಮೈಯಲ್ಲಿ ಅನಾರೋಗ್ಯ ಕಾಡುತ್ತಿದ್ದರೂ ನಾವು ಬರುವಂತಹ ಇವತ್ತಿನ ಸುಲಭವಾದ ಮಾಹಿತಿಯನ್ನು ಅನುಸರಿಸಿ, ನಿಮ್ಮ ದೇಹದಲ್ಲಿರುವ ಅಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಗೋವಿನ ಬಾಲದಲ್ಲಿ ಇರುವಂತಹ ಕೂದಲನ್ನು ತೆಗೆದುಕೊಂಡು ಅದನ್ನು ನಿಮ್ಮ ಹೆಬ್ಬೆರಳಿಗೆ ಕಟ್ಟಿ ನಿಮ್ಮ ದೇಹದಲ್ಲಿ ಎಲ್ಲಿ ನೋವಿದೆಯೋ ಅದರ ಮೇಲೆ ಹೆಬ್ಬೆರಳಿನಿಂದ ಒತ್ತಿದಾಗ ನಿಮಗೆ ಇರುವಂತಹ ನೋವು ತುಂಬಾ ಕಡಿಮೆಯಾಗುತ್ತದೆ. ಹೀಗೆ ದಿನಕ್ಕೆ ಮೂರು ಸಾರಿ ಈ ತರ ಮಾಡಿದರೆ ನಿಮ್ಮ ದೇಹದಲ್ಲಿ ಇರುವಂತಹ ನೋವುಗಳು ಕಡಿಮೆಯಾಗುತ್ತವೆ.

ಇನ್ನು ಮಕ್ಕಳಿಗೆ ನರದೃಷ್ಟಿ ತಾಗಿದಾಗ ಗೋವಿನ ಬಾಲದ ಕೂದಲಿನಿಂದ ದೃಷ್ಟಿ ತೆಗೆಯುವುದು ನಿಮಗೆಲ್ಲ ಗೊತ್ತೇ ಇದೆ, ಇನ್ನು ಗೋವಿನ ಬಾಲದ ಕೂದಲಿಗೆ ಸ್ವಲ್ಪ ಕುಂಕುಮವನ್ನ ಸೇರಿಸಿ ಅದಕ್ಕೆ ಚಿಕ್ಕ ಯಂತ್ರವನ್ನ ಹಾಕಿ ಅದನ್ನ ಶರೀರಕ್ಕೆ ಕಟ್ಟಿಕೊಂಡರೆ ನಮಗೆ ಜನ್ಮದಲ್ಲಿ ಯಾವ ಬಗೆಯ ದೃಷ್ಟಿ ಕೊಡ ತಗಲುವುದಿಲ್ಲ. ಸ್ನೇಹಿತರೆ ಆಕಳಿನ ಬಾಲದ ಕೂದಲ ಮಹಿಮೆ ಅಷ್ಟು ಬಲಿಷ್ಠವಾದದ್ದು ಆಗಿದೆ ಸ್ನೇಹಿತರೆ ಗೋವಿನ ಬಾಲದ ಕೂದಲಿನ ಮಹಿಮೆಯನ್ನ ಅರಿತುಕೊಂಡು ಅದನ್ನ ಉಪಯೋಗಿಸಿದರೆ ನಿಮಗೆ ಗೋಮಾತೆಯ ಆಶೀರ್ವಾದ ಸಂಪೂರ್ಣವಾಗಿ ಸಿಗಲಿದೆ ಮತ್ತು ನಿಮಗೆ ಇರುವ ಎಲ್ಲಾ ಸಮಸ್ಯೆಗಳು ದೊರವಾಗಲಿದೆ. ಸ್ನೇಹಿತರೆ ಗೋಮಾತೆ ಮಹಿಮೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…