ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.
ಪ್ರ

ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ ನಾಯಕರ ಜೊತೆಯಲ್ಲಿ ಮಿತ್ರಕೂಟದ ಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ,

ಮೇ 23 ರಂದು ಫಲಿತಾಂಶ ಪ್ರಕಟವಾದ ಮರು ದಿನವೇ ಮೇ 24 ರಂದೇ ಹೊಸ ಸರ್ಕಾರ ಅಧಿಕಾರಕ್ಕೆ ತರಲು ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ 24 ರಂದು ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…