News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
govt

ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

28

ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.
ಪ್ರ

ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ ನಾಯಕರ ಜೊತೆಯಲ್ಲಿ ಮಿತ್ರಕೂಟದ ಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ,

ಮೇ 23 ರಂದು ಫಲಿತಾಂಶ ಪ್ರಕಟವಾದ ಮರು ದಿನವೇ ಮೇ 24 ರಂದೇ ಹೊಸ ಸರ್ಕಾರ ಅಧಿಕಾರಕ್ಕೆ ತರಲು ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ 24 ರಂದು ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…

  • ಆರೋಗ್ಯ

    ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

    ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…