ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.
ಪ್ರ

ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ ನಾಯಕರ ಜೊತೆಯಲ್ಲಿ ಮಿತ್ರಕೂಟದ ಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ,

ಮೇ 23 ರಂದು ಫಲಿತಾಂಶ ಪ್ರಕಟವಾದ ಮರು ದಿನವೇ ಮೇ 24 ರಂದೇ ಹೊಸ ಸರ್ಕಾರ ಅಧಿಕಾರಕ್ಕೆ ತರಲು ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ 24 ರಂದು ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….