ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.
ಪ್ರ

ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ ನಾಯಕರ ಜೊತೆಯಲ್ಲಿ ಮಿತ್ರಕೂಟದ ಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ,

ಮೇ 23 ರಂದು ಫಲಿತಾಂಶ ಪ್ರಕಟವಾದ ಮರು ದಿನವೇ ಮೇ 24 ರಂದೇ ಹೊಸ ಸರ್ಕಾರ ಅಧಿಕಾರಕ್ಕೆ ತರಲು ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ 24 ರಂದು ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…