govt

ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

25

ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.
ಪ್ರ

ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ ನಾಯಕರ ಜೊತೆಯಲ್ಲಿ ಮಿತ್ರಕೂಟದ ಪಕ್ಷಗಳ ನಾಯಕರು ಸಭೆ ನಡೆಸಲಿದ್ದಾರೆ,

ಮೇ 23 ರಂದು ಫಲಿತಾಂಶ ಪ್ರಕಟವಾದ ಮರು ದಿನವೇ ಮೇ 24 ರಂದೇ ಹೊಸ ಸರ್ಕಾರ ಅಧಿಕಾರಕ್ಕೆ ತರಲು ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ 24 ರಂದು ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • ಆರೋಗ್ಯ, ಉಪಯುಕ್ತ ಮಾಹಿತಿ, ಜೀವನಶೈಲಿ

    ನಿಂತ್ಕೊಂಡು ನೀರು ಕುಡಿದ್ರೆ, ಏನಾಗುತ್ತೆ ಗೊತ್ತಾ??? ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…