ಸುದ್ದಿ

ಜುಲೈ 2ಕ್ಕೆ ಸೂರ್ಯ ಗ್ರಹಣ; ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳೇನು?

318

ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ,

ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮನುಷ್ಯರ ದೇಹದ ಮೇಲೂ ಈ ಗ್ರಹಣದ ಪ್ರಭಾವ ಆಗುತ್ತದೆ ಎಂಬ ನಂಬಿಕೆ ಇದೆ. ಅದು ದೈಹಿಕ ಹಾಗೂ ಮಾನಸಿಕ ಪರಿಣಾಮ ಎರಡೂ ಹೌದು.

ಸೂರ್ಯ ಗ್ರಹಣಕ್ಕೆ ಸಂಬಂಧಿಸಿದಂತೆ ಪಾಲನೆ ಮಾಡಬೇಕಾದದ್ದು ಹಾಗೂ ಆ ಅವಧಿಯಲ್ಲಿ ಏನು ಮಾಡಬಾರದು ಎಂಬ ವಿವರಣೆ ಇಲ್ಲಿದೆ. ಗ್ರಹಣ ಸಮಯದಲ್ಲಿ ಪಾಲನೆ ಮಾಡಬೇಕಾದ ಗ್ರಹಣದ ನಂತರ ಧರಿಸಿದ ಬಟ್ಟೆಯ ಸಮೇತ ಸ್ನಾನ ಮಾಡಿ * ಗ್ರಹಣದ ನಂತರ ಧರಿಸಿದ ಬಟ್ಟೆಯ ಸಮೇತ ಸ್ನಾನ ಮಾಡಿ, ಹೊಸ ಬಟ್ಟೆ ಧರಿಸಬೇಕು * ಗರ್ಭಿಣಿಯರು ಮನೆಯಿಂದ ಹೊರಗೆ ಬರಬಾರದು. ಒಂದು ವೇಳೆ ಬಂದರೆ ಗರ್ಭದಲ್ಲಿರುವ ಮಗುವಿಗೆ ತೊಂದರೆ ಆಗುತ್ತದೆ

ಸಿದ್ಧಪಡಿಸಿದ್ದ ಆಹಾರವನ್ನು ಗ್ರಹಣದ ನಂತರ ಬಳಸಬಾರದು * ಗ್ರಹಣದ ಮುಂಚೆ ಸಿದ್ಧಪಡಿಸಿದ್ದ ಆಹಾರವನ್ನು ಗ್ರಹಣ ಮೋಕ್ಷದ ನಂತರ ಬಳಸಬಾರದು. ಯಾವ ಆಹಾರ ಪದಾರ್ಥವನ್ನು ಬಿಸಾಡಲು ಸಾಧ್ಯವಿಲ್ಲವೋ ಅಂಥದ್ದಕ್ಕೆ ದರ್ಭೆ ಹಾಗೂ ತುಳಸಿ ಹಾಕಿಡಬೇಕು. (ಉದಾ: ತುಪ್ಪ, ಬೆಣ್ಣೆ, ಹಾಲು, ಮೊಸರು ಇತ್ಯಾದಿ)
ಗ್ರಹಣದ ನಂತರ ದೇವರ ಆರಾಧನೆ

  • ಗ್ರಹಣದ ನಂತರ ದೇವರ ಆರಾಧನೆ, ಧ್ಯಾನ, ದಾನ- ಧರ್ಮಾದಿಗಳು ಶ್ರೇಷ್ಠ
  • ರವಿಗೆ ಸಂಬಂಧಿಸಿದ ಜಪ, ಮಂತ್ರಗಳನ್ನು ಪಠಣ ಮಾಡಬೇಕು. ಸೂರ್ಯಗ್ರಹಣ ಆವಧಿಯಲ್ಲಿ ಮಾಡಬಾರದ ಕೆಲಸಗಳು
  • ಆಹಾರ ಹಾಗೂ ನೀರು ಸೇವನೆಯನ್ನು ಗ್ರಹಣದ ಸಮಯದಲ್ಲಿ ಮಾಡಬಾರದು * ಗ್ರಹಣದ ಅವಧಿಯಲ್ಲಿ ಪ್ರಯಾಣವನ್ನು ಮಾಡಬಾರದು
    ಶುಭ ಕಾರ್ಯಗಳನ್ನು ಗ್ರಹಣದ ಸಮಯದಲ್ಲಿ ಮಾಡಬಾರದು
  • ಯಾವುದೇ ಶುಭ ಕಾರ್ಯಗಳನ್ನು ಗ್ರಹಣದ ಸಮಯದಲ್ಲಿ ಮಾಡಬಾರದು ಅಶಕ್ತರಿಗೆ, ದುರ್ಬಲರಿಗೆ, ಅನಾರೋಗ್ಯ ಪೀಡಿತರಿಗೆ, ಮಕ್ಕಳಿಗೆ, ವಯಸ್ಸಾದ ಹಿರಿಯರಿಗೆ ಗ್ರಹಣ ಸಮಯದ ಕಟ್ಟುಪಾಡುಗಳಿಂದ ರಿಯಾಯಿತಿ ಇದೆ. ಈ ಬಾರಿ ಮಿಥುನ ರಾಶಿಯಲ್ಲಿ ಗ್ರಹಣ ಸಂಭವಿಸುವುದರಿಂದ ಮಿಥುನ, ವೃಷಭ, ಕರ್ಕಾಟಕ, ವೃಶ್ಚಿಕ ರಾಶಿಯವರು ಬಹಳ ಎಚ್ಚರಿಕೆಯಿಂದ ಇರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೆಲ್ಲಿಕಾಯಿಯಲ್ಲಿದೆ ಇಷ್ಟೆಲ್ಲಾ ಪರಿಹಾರ ಗೊತ್ತಾದರೆ ಶಾಕ್ ಆಗ್ತೀರಾ,..!!

    ಸಹಜವಾಗಿ ಎಲ್ಲರಲ್ಲೂ  ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ  ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ  ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ  ಬೆಟ್ಟದ  ನೆಲ್ಲಿಕಾಯಿಂದ ಸಿಗುವ ಇನ್ನಷ್ಟು  ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ  ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • Uncategorized

    ನೀವು ದೇವರ ಪೂಜೆಯನ್ನು ಹೀಗೆ ಮಾಡಿದ್ರೆ, ಮಾತ್ರ ನಿಮಗೆ ಪ್ರತಿಫಲ ಸಿಗತ್ತದೆ!ಹೇಗಂತೀರಾ…ಈ ಲೇಖನಿ ಓದಿ..

    ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.