ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಇವರ ವಾರ್ಷಿಕ ಬಳಕೆ 13,575 ಮಿಲಿಯನ್ ಯೂನಿಟ್ಗಳು. ಈ ಗ್ರಾಹಕರು ಪ್ರತಿ ತಿಂಗಳು ಸರಾಸರಿ 53 ಯೂನಿಟ್ ವಿದ್ಯುತ್ ಬಳಕೆ ಮಾಡುತ್ತಾರೆ. 2 ಲಕ್ಷಜ ನರು 200 ಯೂನಿಟ್ ಹೆಚ್ಚು ಬಳಕೆ ಮಾಡುತ್ತಾರೆ ಎಂದರು.
ಸೇವಾ ಸಿಂಧು ಪೋರ್ಟ್ಲ್ ನಲ್ಲಿ ಜೂನ್ 15 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಗ್ರಾಹಕರು ಸರಾಸರಿ ಬಿಲ್ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್ ಕಟ್ಟಬೇಕಿದೆ. ಆದರೆ ಉಚಿತ ಯೋಜನೆಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವಹಾಗಿಲ್ಲ. ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರ ಇಂಧನ ಶುಲ್ಕವನ್ನು ಕಟ್ಟಬೇಕಾಗುತ್ತದೆ.

ಅರ್ಜಿಸಲ್ಲಿಕೆಹೇಗೆ?
ಸೇವಾ ಸಿಂಧು ಪೋರ್ಟಲ್ ನಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಹಾಗೂ ಬೆಂಗಳೂರುಒನ್, ಕರ್ನಾಟಕಒನ್, ಗ್ರಾಮಒನ್ ಸೆಂಟರ್ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದ್ದು ಜೂನ್ 15 ರಿಂದ ಅರ್ಜಿ ಪ್ರಾರಂಭ ಮಾಡುತ್ತೇವೆ. ಗ್ರಾಹಕರ ದೃಷ್ಟಿಯಿಂದ ಸರ್ವರ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನುE-Governance ಇಲಾಖೆ ಮಾಡಿಕೊಂಡಿರುತ್ತದೆ.
ಯೋಜನೆಯಡಿ ಬಾಡಿಗೆದಾರರು ಸೌಲಭ್ಯ ಪಡೆಯುವುದುಹೇಗೆ?
ವಿದ್ಯುತ್ ಬಿಲ್’ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ/ಭೋಗ್ಯದ ಕರಾರು ಪತ್ರಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಜೊತೆಗೆ ಆಧಾರ್ ಅನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?
ಜೂನ್ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.
ಎಂಬ ಎರಡೂ ಅಂಶಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗು ಸಚಿವ ಸಂಪುಟದ ಗಮನಕ್ಕೆ ತಂದು ತುರ್ತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾನ್ಯ ಇಂಧನ ಸಚಿವರು ಹೇಳಿದರು.

ಈ ಯೋಜನೆಗೆ ಸಂಬಂಧಿಸಿದಂತಹ ಮೇಲಿಂದ ಮೇಲೆ ಕೇಳಲಾಗುವ ಪ್ರಶ್ನೆಗಳು ಮತ್ತು ಸಂಶಯಗಳನ್ನು ನಿವಾರಿಸುವ ದೃಷ್ಠಿಯಿಂದ FAQ’s ತಯಾರಿಸಲಾಗಿದ್ದು,ಅದನ್ನು ಈ ಟಿಪ್ಪಣಿಯೊಂದಿಗೆ ಲಗತ್ತಿಸಿದೆ. ಈ ಮೂಲಕ ಗೃಹಬಳಕೆಯ ಗ್ರಾಹಕರಲ್ಲಿ ಮೂಡಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಲಾಗಿದೆ.
ಆದಾಗ್ಯೂ ಈ ಯೋಜನೆಯ ಜಾರಿಯ ಸಂದರ್ಭದಲ್ಲಿ ಆಗ್ಗಾಗ್ಗೆ ಉದ್ಬವಿಸಬಹುದಾದ ಸಮಸ್ಯೆಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸ್ಪಂದಿಸಿ, ಅದಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಒಟ್ಟಾರೆ ಕರ್ನಾಟಕ ಸರ್ಕಾರದ ಈ ಮಹತ್ವದ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ಜಾರಿಗೊಳಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್. ಜೆರವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.