ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಇವರ ವಾರ್ಷಿಕ ಬಳಕೆ 13,575 ಮಿಲಿಯನ್ ಯೂನಿಟ್ಗಳು. ಈ ಗ್ರಾಹಕರು ಪ್ರತಿ ತಿಂಗಳು ಸರಾಸರಿ 53 ಯೂನಿಟ್ ವಿದ್ಯುತ್ ಬಳಕೆ ಮಾಡುತ್ತಾರೆ. 2 ಲಕ್ಷಜ ನರು 200 ಯೂನಿಟ್ ಹೆಚ್ಚು ಬಳಕೆ ಮಾಡುತ್ತಾರೆ ಎಂದರು.
ಸೇವಾ ಸಿಂಧು ಪೋರ್ಟ್ಲ್ ನಲ್ಲಿ ಜೂನ್ 15 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಗ್ರಾಹಕರು ಸರಾಸರಿ ಬಿಲ್ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್ ಕಟ್ಟಬೇಕಿದೆ. ಆದರೆ ಉಚಿತ ಯೋಜನೆಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವಹಾಗಿಲ್ಲ. ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರ ಇಂಧನ ಶುಲ್ಕವನ್ನು ಕಟ್ಟಬೇಕಾಗುತ್ತದೆ.

ಅರ್ಜಿಸಲ್ಲಿಕೆಹೇಗೆ?
ಸೇವಾ ಸಿಂಧು ಪೋರ್ಟಲ್ ನಲ್ಲಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಹಾಗೂ ಬೆಂಗಳೂರುಒನ್, ಕರ್ನಾಟಕಒನ್, ಗ್ರಾಮಒನ್ ಸೆಂಟರ್ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದ್ದು ಜೂನ್ 15 ರಿಂದ ಅರ್ಜಿ ಪ್ರಾರಂಭ ಮಾಡುತ್ತೇವೆ. ಗ್ರಾಹಕರ ದೃಷ್ಟಿಯಿಂದ ಸರ್ವರ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನುE-Governance ಇಲಾಖೆ ಮಾಡಿಕೊಂಡಿರುತ್ತದೆ.
ಯೋಜನೆಯಡಿ ಬಾಡಿಗೆದಾರರು ಸೌಲಭ್ಯ ಪಡೆಯುವುದುಹೇಗೆ?
ವಿದ್ಯುತ್ ಬಿಲ್’ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ/ಭೋಗ್ಯದ ಕರಾರು ಪತ್ರಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಜೊತೆಗೆ ಆಧಾರ್ ಅನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು?
ಜೂನ್ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.
ಎಂಬ ಎರಡೂ ಅಂಶಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗು ಸಚಿವ ಸಂಪುಟದ ಗಮನಕ್ಕೆ ತಂದು ತುರ್ತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾನ್ಯ ಇಂಧನ ಸಚಿವರು ಹೇಳಿದರು.

ಈ ಯೋಜನೆಗೆ ಸಂಬಂಧಿಸಿದಂತಹ ಮೇಲಿಂದ ಮೇಲೆ ಕೇಳಲಾಗುವ ಪ್ರಶ್ನೆಗಳು ಮತ್ತು ಸಂಶಯಗಳನ್ನು ನಿವಾರಿಸುವ ದೃಷ್ಠಿಯಿಂದ FAQ’s ತಯಾರಿಸಲಾಗಿದ್ದು,ಅದನ್ನು ಈ ಟಿಪ್ಪಣಿಯೊಂದಿಗೆ ಲಗತ್ತಿಸಿದೆ. ಈ ಮೂಲಕ ಗೃಹಬಳಕೆಯ ಗ್ರಾಹಕರಲ್ಲಿ ಮೂಡಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಲಾಗಿದೆ.
ಆದಾಗ್ಯೂ ಈ ಯೋಜನೆಯ ಜಾರಿಯ ಸಂದರ್ಭದಲ್ಲಿ ಆಗ್ಗಾಗ್ಗೆ ಉದ್ಬವಿಸಬಹುದಾದ ಸಮಸ್ಯೆಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸ್ಪಂದಿಸಿ, ಅದಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಒಟ್ಟಾರೆ ಕರ್ನಾಟಕ ಸರ್ಕಾರದ ಈ ಮಹತ್ವದ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ಜಾರಿಗೊಳಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್. ಜೆರವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…