ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ..
ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ.
ಎರಡು ದಿನಕೊಮ್ಮೆಯಾದರು ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ.
ರಕ್ತ ಹೀನತೆ ಇರುವವರು ಅವಶ್ಯವಾಗಿ ಕಡಲೆಬೀಜವನ್ನು ಸೇವಿಸಬೇಕು. ಪ್ರತಿದಿನ ಕಡಲೆಬೀಜವನ್ನು ತಿನ್ನುವುದರಿಂದ ರಕ್ತದ ಸಮಸ್ಯೆಗಳು ಎದುರಾಗುವುದಿಲ್ಲ.
ರಕ್ತ ಹೀನತೆ ಇರುವವರು ಅವಶ್ಯವಾಗಿ ಕಡಲೆಬೀಜವನ್ನು ಸೇವಿಸಬೇಕು. ಪ್ರತಿದಿನ ಕಡಲೆಬೀಜವನ್ನು ತಿನ್ನುವುದರಿಂದ ರಕ್ತದ ಸಮಸ್ಯೆಗಳು ಎದುರಾಗುವುದಿಲ್ಲ.
ಪ್ರತಿ ದಿನ ಪುರುಷ ಹಾಗೂ ಮಹಿಳೆಯರಿಬ್ಬರು ಕಡಲೆಬೀಜವನ್ನು ಸೇವಿಸುವುದರಿಂದ ಸೆಕ್ಸ್ ಹಾರ್ಮೋನುಗಳು ಸಮತೋಲನದಲ್ಲಿರುತ್ತವೆ. ಇದರಿಂದಾಗಿ ನಿಮ್ಮ ಲೈಂಗಿಕ ಜೀವನ ಸುಖಮಯವಾಗಿರುತ್ತದೆ.
ಗರ್ಭಿಣಿಯರಿಗೆ ಕಡಲೆಬೀಜ ಬಹಳ ಒಳ್ಳೆಯದು. ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿನ ಉತ್ತಮ ಬೆಳವಣಿಗೆಗೆ ಕಡಲೆಬೀಜದ ಪಾತ್ರ ಬಹಳ ಇದೆ. ಇದು ಮಗುವಿನ ಬೆಳವಾಗಿಗೆಗೆ ಸಹಕಾರಿ.
ಪ್ರತಿದಿನ ಪುರುಷ ಮತ್ತು ಮಹಿಳೆಯರಿಬ್ಬರು ಕಡಲೇ ಬೀಜವನ್ನು ಸೇವಿಸುವುದರಿಂದ ಲೈಂ ಗಿಕ ಹಾರ್ಮೋನಗಳು ಸಮತೋಲನದಲ್ಲಿ ಇರುತ್ತವೆ. ಇದರಿಂದಾಗಿ ನಿಮ್ಮ ಲೈಂ ಗಿಕ ಜೀವನ ಸುಕಮಯವಾಗಿ ಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು…