ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ..

ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ.
ಎರಡು ದಿನಕೊಮ್ಮೆಯಾದರು ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ.
ರಕ್ತ ಹೀನತೆ ಇರುವವರು ಅವಶ್ಯವಾಗಿ ಕಡಲೆಬೀಜವನ್ನು ಸೇವಿಸಬೇಕು. ಪ್ರತಿದಿನ ಕಡಲೆಬೀಜವನ್ನು ತಿನ್ನುವುದರಿಂದ ರಕ್ತದ ಸಮಸ್ಯೆಗಳು ಎದುರಾಗುವುದಿಲ್ಲ.
ರಕ್ತ ಹೀನತೆ ಇರುವವರು ಅವಶ್ಯವಾಗಿ ಕಡಲೆಬೀಜವನ್ನು ಸೇವಿಸಬೇಕು. ಪ್ರತಿದಿನ ಕಡಲೆಬೀಜವನ್ನು ತಿನ್ನುವುದರಿಂದ ರಕ್ತದ ಸಮಸ್ಯೆಗಳು ಎದುರಾಗುವುದಿಲ್ಲ.

ಪ್ರತಿ ದಿನ ಪುರುಷ ಹಾಗೂ ಮಹಿಳೆಯರಿಬ್ಬರು ಕಡಲೆಬೀಜವನ್ನು ಸೇವಿಸುವುದರಿಂದ ಸೆಕ್ಸ್ ಹಾರ್ಮೋನುಗಳು ಸಮತೋಲನದಲ್ಲಿರುತ್ತವೆ. ಇದರಿಂದಾಗಿ ನಿಮ್ಮ ಲೈಂಗಿಕ ಜೀವನ ಸುಖಮಯವಾಗಿರುತ್ತದೆ.
ಗರ್ಭಿಣಿಯರಿಗೆ ಕಡಲೆಬೀಜ ಬಹಳ ಒಳ್ಳೆಯದು. ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿನ ಉತ್ತಮ ಬೆಳವಣಿಗೆಗೆ ಕಡಲೆಬೀಜದ ಪಾತ್ರ ಬಹಳ ಇದೆ. ಇದು ಮಗುವಿನ ಬೆಳವಾಗಿಗೆಗೆ ಸಹಕಾರಿ.
ಪ್ರತಿದಿನ ಪುರುಷ ಮತ್ತು ಮಹಿಳೆಯರಿಬ್ಬರು ಕಡಲೇ ಬೀಜವನ್ನು ಸೇವಿಸುವುದರಿಂದ ಲೈಂ ಗಿಕ ಹಾರ್ಮೋನಗಳು ಸಮತೋಲನದಲ್ಲಿ ಇರುತ್ತವೆ. ಇದರಿಂದಾಗಿ ನಿಮ್ಮ ಲೈಂ ಗಿಕ ಜೀವನ ಸುಕಮಯವಾಗಿ ಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.