ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
https://drive.google.com/file/d/1-14JW0nJ2hfXT-TAHsIykVdha9D9_eZC/view
ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.
ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?
1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ಯಾವೆಲ್ಲ ದಾಖಲೆಗಳು ಬೇಕು ?
* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.
* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್ / ಎಪಿಎಲ್/ ಅತ್ಯೋದಯ ಕಾರ್ಡ್ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.
https://drive.google.com/file/d/1-14JW0nJ2hfXT-TAHsIykVdha9D9_eZC/view
ಅರ್ಜಿ ಸಲ್ಲಿಕೆ ಹೇಗೆ?
ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್ಗೆ ಲಿಂಕ್ ಮಾಡಿರಬೇಕು.
https://drive.google.com/file/d/1-14JW0nJ2hfXT-TAHsIykVdha9D9_eZC/view
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…