News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
govt

ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

340

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ.

https://drive.google.com/file/d/1-14JW0nJ2hfXT-TAHsIykVdha9D9_eZC/view

ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.

ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಯಾವೆಲ್ಲ ದಾಖಲೆಗಳು ಬೇಕು ?

* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.

* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್‌ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್‌ / ಎಪಿಎಲ್‌/ ಅತ್ಯೋದಯ ಕಾರ್ಡ್‌ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

ಅರ್ಜಿ ಸಲ್ಲಿಕೆ ಹೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

ಈ ಲಿಂಕ್‌ ಕ್ಲಿಕ್‌ ಮಾಡಿ

https://drive.google.com/file/d/1-14JW0nJ2hfXT-TAHsIykVdha9D9_eZC/view

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಮಂಗಳವೊ ಅಮಂಗಳವೋ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…