ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ.

ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಯೋಜನೆ ಜಾರಿಯಾಗಿ ಒಂದು ವಾರ ಕಳೆದರೂ
ಹಣ ಬಾರದ ಕಾರಣ ಮಹಿಳೆಯರು ಗೃಹಲಕ್ಷ್ಮಿಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಇಷ್ಟಕ್ಕೂ ಗೃಹಲಕ್ಷ್ಮೀಯ ಹಣ ಖಾತೆಗೆ ಬಾರದೇ ಇದ್ದ ಮಹಿಳೆಯರು ಏನು ಮಾಡ್ಬೇಕು? ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿಯೂ ನಿಮಗೆ ಹಣ ಬರುತ್ತಿಲ್ಲವಾದರೆ ಸರ್ಕಾರವೇ ನಿಮಗೊಂದು ಸಹಾಯವಾಣಿ ಸಂಖ್ಯೆಯನ್ನು ತಿಳಿಸಿದೆ.

ನಿಮ್ಮ ಪಡಿತರ ಚೀಟಿ, ಬ್ಯಾಂಕ್ ಅಕೌಂಟ್, ಆಧಾರ್ ನಂಬರ್ ಮಿಸ್ ಮ್ಯಾಚ್ ಆಗಿದ್ದಲಿ ಇದರ ಮಾಹಿತಿಯನ್ನು ನೀಡಲು ಇಲಾಖೆ ಸಹಾಯವಾಣಿಯ ನಂಬರ್ ವೊಂದನ್ನು ನೀಡಿದೆ. ಅರ್ಜಿಯ ಸ್ಟೇಟಸ್ ಪರಿಶೀಲಿಸಲು ಈ ಸಹಾಯವಾಣಿ ನೆರವಾಗಲಿದೆ. 8147500500 ಈ ನಂಬರ್ ಗೆ ನಿಮ್ಮ ಆಧಾರ್ ರಿಜಿಸ್ಟರ್ಡ್ ಮೊಬೈಲ್ ನಂಬರ್ ನಿಂದ ನಿಮ್ಮ ರೇಷನ್ ಕಾರ್ಡ್ ನಂಬರ್ ನ್ನು ಮೆಸೆಜ್ ಮಾಡಿ. ಹೀಗೆ ಮೆಸೆಜ್ ಮಾಡಿದ ತಕ್ಷಣ ನಿಮ್ಮ ಪಡಿತರ ಚೀಟಿ ಸಂಖ್ಯೆ ಆಧರಿಸಿ ನಿಮ್ಮ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಸಂದೇಶ ಬರಲಿದೆ. ಆ ಮೂಲಕ ನೀವು ನಿಮಗೆ ಯಾವ ಕಾರಣಕ್ಕಾಗಿ ಹಣ ಬರುತ್ತಿಲ್ಲ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.

ಅಲ್ಲದೆ ಅದನ್ನು ಸರಿಪಡಿಸಿಕೊಳ್ಳಬಹುದಾಗಿದೆ. ನಿಮ್ಮ ಎಲ್ಲಾ ಪ್ರಶ್ನೆಗೂ ಈ ನಂಬರ್ ಮೆಸೆಜ್ ನಲ್ಲಿ ಮಾಹಿತಿ ಸಿಗಲಿದೆ. ನಿಮ್ಮ ಅರ್ಜಿ ಅಸ್ವೀಕೃತವಾಗಿದ್ದರೇ, ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆಯೂ ಮಾಹಿತಿ ಬರಲಿದೆ. ಪಡಿತರ ಚೀಟಿಯಲ್ಲಿ ಮನೆ ಯಜಮಾನಿ ಹೆಸರನ್ನು ತಿದ್ದುಪಡಿ ಮಾಡಿಸಲು ಸಪ್ಟೆಂಬರ್ 1 ರಿಂದ 10 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಅವಧಿಯನ್ನು ಸಪ್ಟೆಂಬರ್ 14 ರವರೆಗೆ ವಿಸ್ತರಿಸಲಾಗಿದೆ.ರಾಜ್ಯದಲ್ಲಿ ಒಟ್ಟು 1.28 ಫಲಾನುವಿಗಳಿದ್ದಾರೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 1.11 ಕೋಟಿ ಮಹಿಳೆಯರು ಮಾತ್ರ ನೋಂದಣಿಯನ್ನು ಮಾಡಿಸಿ ಕೊಂಡಿದ್ದಾರೆ. ಹೀಗಾಗಿ ಸರ್ಕಾರ ಗೃಹಲಕ್ಷ್ಮೀ ನೋಂದಣಿಗೆ ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…