ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.

ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ ಮಾತನಾಡಿದ ಗೂಳಿಹಟ್ಟಿ ಶೇಖರ್, ತಮ್ಮ ಕ್ಷೇತ್ರದಲ್ಲಿ ಆದ ಘಟನೆಯನ್ನು ವಿವರಿಸಿದರು.
ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಪ್ರತಿದಿನ ಸುಮಾರು 200 ಲೋಡ್ ಮರಳು ದೂರದ ಊರಿಗೆ ಅಕ್ರಮ ಸಾಗಾಣೆಯಾಗುತ್ತಿದೆ. ಒಂದು ಟ್ರಾಕ್ಟರ್ ಲೋಡ್ಗೆ 25 ಸಾವಿರದಂತೆ ಪೊಲೀಸರು ವಸೂಲಿ ಮಾಡುತ್ತಿದ್ದಾರೆ. ಅನೇಕ ಲಾರಿ ಮತ್ತು ಟ್ರಾಕ್ಟರ್ ಗಳನ್ನು ನಾನೇ ಖುದ್ದಾಗಿ ಹಿಡಿದಿದ್ದೇನೆ ಆದರೂ ಈ ದಂಧೆ ಮುಂದುವರೆಯುತ್ತಿದೆ ಎಂದರು.

ಬಡವರಿಗೆ ಮರಳೇ ಸಿಕ್ಕುತ್ತಿಲ್ಲ. ಸರ್ಕಾರದ ಕೆಲಸಕ್ಕೂ ಮರಳು ಇಲ್ಲ, ದೇವಸ್ಥಾನ ಕಟ್ಟಲು ಮರಳು ಸಿಗುತ್ತಿಲ್ಲ. ಸ್ಥಳೀಯರು ಇದರಿಂದ ಕೆಲಸ ಕಳೆದುಕೊಂಡು ಗುಳೇ ಹೋಗುತ್ತಿದ್ದಾರೆ. ಹೋಗಲಿ ಸಣ್ಣ ಹಳ್ಳ ಅಥವಾ ಮನೆ ಬಾಗಿಲಿನಿಂದ ಹರಿದ ನೀರಿನಿಂದ ಉಂಟಾದ ಮರಳನ್ನು ಕೂಡ ಬಡವರು ತೆಗೆದುಕೊಳ್ಳಲು ಈ ಅಧಿಕಾರಿಗಳು ಬಿಡುತ್ತಿಲ್ಲ.

ಸುಳ್ಳು ಕೇಸುಗಳನ್ನು ಬಡವರ ಮೇಲೆ ಅನ್ಯಾಯವಾಗಿ ಹಾಕಲಾಗುತ್ತಿದೆ. ಆದರೆ ಉಳ್ಳವರು ಮಾತ್ರ ತಮಗೆ ಬೇಕಾದಷ್ಟು ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದು ತಮಗೆ ನೋವುಂಟು ಮಾಡಿದೆ ಎಂದು ಗೂಳಿಹಟ್ಟಿ ಶೇಖರ್ ಈಶ್ವರಪ್ಪನವರ ಹತ್ತಿರ ಹೇಳಿಕೊಂಡರು.

ಇದರಿಂದ ಬೇಸತ್ತ ತಾವು ತಮ್ಮ ಬೆಂಬಲಿಗರಿಗಾದ ಅನ್ಯಾಯ ಖಂಡಿಸಿ ಬಡವರಿಗೆ ಮರಳು ಸಿಗದಿರುವುದನ್ನು ವಿರೋಧಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದೆ ಅಷ್ಟೆ. ಮರಳನ್ನು ಕೂಡ ನೀಡದ ಈ ಸರ್ಕಾರಕ್ಕೆ ಏನು ಹೇಳಬೇಕೋ ತಮಗೆ ಗೊತ್ತಿಲ್ಲ. ಇದುವರೆಗೂ ಸುಮಾರು 500ಕ್ಕೂ ಹೆಚ್ಚು ಬಡವರನ್ನು ಜೈಲಿಗೆ ಕಳಿಸಲಾಗಿದೆ. ಹೀಗೆ ಸುಳ್ಳು ಸುಳ್ಳು ಕೇಸು ಹಾಕುವುದನ್ನು ಅಧಿಕಾರಿಗಳು ನಿಲ್ಲಿಸಬೇಕು ಎಂದರು.

ಅಕ್ರಮವಾಗಿ ಮರಳು ಸಾಗಾಣೆ ಮಾಡುವವರನ್ನು ಬಿಟ್ಟು ಪರ್ಮಿಟ್ ಇದ್ದವರ ವಿರುದ್ದವೇ ಕೇಸು ದಾಖಲಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಉದ್ದಟತನದ ಮಾತನಾಡುತ್ತಾರೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.