ಸುದ್ದಿ

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

123

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು  ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • KOLAR NEWS PAPER

    ಯೋಗಥಾನ್ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲನೆ

    ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…