ಸುದ್ದಿ

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

127

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು  ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು!ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

  • Health

    ಮಂಡಿ ಮತ್ತು ಕೀಲು ನೋವು ಕಡಿಮೆ ಮಾಡುವ 9 ಆಹಾರಗಳು ಯಾವುದು ಗೊತ್ತಾ ,..!

    ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್‌ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್‌ ಕಡೆ ಗಮನ ನೀಡಿದರೆ…

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…