ಸುದ್ದಿ

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

133

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು  ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • karnataka, ವಿಶೇಷ ಲೇಖನ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
    ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…