ಸುದ್ದಿ

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

132

ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು  ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…

  • ರಾಜಕೀಯ

    ದೇಶವನ್ನು ನಡೆಸುವ ಪ್ರಮುಖ ವ್ಯಕ್ತಿಗಳ ತಿಂಗಳ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.