ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು ತಿಂಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೂದಲು ಶೇಖರಣೆಯಾಗುತ್ತದೆ ಮತ್ತು ತಿರುಪತಿಯಲ್ಲಿ 600ಕ್ಕೂ ಹೆಚ್ಚು ಜನ ಚೌರಿ ಕರು ಇದ್ದಾರೆ ಇವರು ಪ್ರತಿದಿನ ಸಾವಿರಾರು ಭಕ್ತರ ಕೂದಲುಗಳನ್ನು ತೆಗೆಯುತ್ತಾರೆ ದೇವರಿಗೆ ಕೂದಲು ಕೊಡಬೇಕು ಎಂದರೆ ಟೋಕನ್ ಪಡೆದು ಐದು ಗಂಟೆಗಳ ಕಾಲ ಕಾಯಬೇಕು ಒಂದೇ ದಿನದಲ್ಲಿ ಕೂದಲಿನ ಬೆಟ್ಟವೇ ಬೆಳೆದು ನಿಲ್ಲುತ್ತದೆ ಕೂದಲು ನೆಲಕ್ಕೆ ಬೀಳದಂತೆ ನೋಡಿಕೊಳ್ಳುವಂತೆ ಅಷ್ಟೇ ಸಾಯಕರು ಇದ್ದಾರೆ ಇವರು ಮೂಗಿಗೆ ಬಟ್ಟೆ ಕಟ್ಟಿಕೊಂಡು ಕೂದಲುಗಳನ್ನು ಶೇಖರಣೆ ಮಾಡುತ್ತಾರೆ.

ಇದು ಒಂದು ದಿನದ ಕಥೆ ಆದರೆ ವರ್ಷಪೂರ್ತಿ ಸಂಗ್ರಹ ಆಗುವ ಕೂದಲು ಅಂದರೆ ಏನಾಗುತ್ತೆ ಎಂಬುದು ತುಂಬಾ ಜನರಿಗೆ ಗೊತ್ತಿಲ್ಲ ವೀಕ್ಷಕರೆ ಅಮೇರಿಕ ಭಾರತೀಯರ ಕೂದಲನ್ನು ಕಪ್ಪು ಚಿನ್ನ ಎಂದು ಕರೆದಿತ್ತು ತಿರುಪತಿಗೆ ಹೋಗಿ ಚಿನ್ನ ಗಳನ್ನು ಕೆಜಿಗಟ್ಟಲೆ ಕೊಡುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ.ಅವರು ಸಾಕಷ್ಟು ಸುದ್ದಿಯನ್ನು ಆಗುತ್ತಿದ್ದಾರೆ ತಿರುಪತಿಯಿಂದ ಕೂದಲು ಈ ಒಂದು ಕೆಜಿ ಚಿನ್ನ ಫ್ಯಾಶನ್ ಜಗತ್ತನ್ನು ಸೇರುತ್ತಿದೆ ಇದು ಕಂಡಿತ ಚಿನ್ನ ಎಂದು ಗೊತ್ತಾಗಬೇಕಾದರೆ ತಿರುಪತಿಯಲ್ಲಿ ನಡೆಯುವ ಕೂದಲಿನ ಹರಾಜನ್ನು ನೀವು ನೋಡಿ ಜಗತ್ತಿನ ಅತ್ಯಂತ ಪ್ರಸಿದ್ಧ ಪ್ಯಾಷನ್ ಶೋಗಳಿಗೆ ಕೂದಲುಗಳಿಗೆ ಹರಾಜು ಕೂಗಲು ಪೈಪೋಟಿ ಇರುತ್ತದೆ.

ಇವತ್ತು ಅಮೆರಿಕ ಇಂಗ್ಲೆಂಡ್ ಫ್ರಾನ್ಸ್ ಇಟಲಿ ಆಸ್ಟ್ರೇಲಿಯಾ ಈ ಎಲ್ಲಾ ದೇಶಗಳ ಜನರಲ್ಲಿ ಕೂದಲು ಕಡಿಮೆಯಾಗುತ್ತಿದೆ ಹಾಗೂ ಸಾಕಷ್ಟು ಜನರ ತಲೆಗಳು ಸಂಪೂರ್ಣವಾಗಿ ಬೋಲ್ ಆಗಿದೆ ಹಾಗಾಗಿ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಈ ಭಾರತದ ಕೂದಲಿಗೆ ಈ ಒಂದು ಬೇಡಿಕೆ ಬಂದದ್ದು ಹೇಗೆ ಎಂಬುದರ ಬಗ್ಗೆ ತಿಳಿಸಿಕೊಡುತ್ತೇನೆ ಇಡೀ ಜಗತ್ತಿನ ಪ್ಯಾಶನ್ ಕೈಗಾರಿಕೆ ಶರವೇಗದಲ್ಲಿ ಬೆಳೆಯುತ್ತಿದೆ ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಹುಚ್ಚು ಬಹುತೇಕ ಎಲ್ಲರಿಗೂ ಇದೆ ನಂತರ ಅಂಟಿಕೊಂಡಿರುವ ಇನ್ನೊಂದು ಹುಚ್ಚು ದಿನಕ್ಕೊಮ್ಮೆ ಕೂದಲಿನ ಆಕಾರವನ್ನು ಚೇಂಜ್ ಮಾಡುವುದು ಇದ್ದ ಕೂದಲಿನ ಜೊತೆಗೆ ಇನ್ನು ಹಲವಾರು ರೀತಿಯ ಕೂದಲುಗಳನ್ನು ಸೇರಿಸಿ ದಿನಕೊಂದು ರೀತಿಯಲ್ಲಿ ಕಾಣಿಸಿಕೊಳ್ಳುವ ಫ್ಯಾಶನ್ ಹೆಚ್ಚಾಗಿದೆ.

ಅದು ಹೆಚ್ಚಾದಷ್ಟೂ ಕೂದಲಿಗೆ ತುಂಬಾ ಬೇಡಿಕೆ ಹೆಚ್ಚಾಗುತ್ತಿದೆ ಮತ್ತು ಚೀನಾದಲ್ಲೂ ಕೂಡ ಭಾರತದ ಕೂದಲಿಗೆ ಸಾಕಷ್ಟು ಬೇಡಿಕೆ ಇದೆ ಮತ್ತು ಭಾರತದಲ್ಲಿ ಕೂದಲ ಕೈಗಾರಿಕೆ ಎಷ್ಟರಮಟ್ಟಿಗೆ ಇದೆಯೆಂದರೆ ಸುಮಾರು 25 ಲಕ್ಷ ಮಂದಿ ಕೂದಲು ಕೈಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಕಳೆದ ವರ್ಷ ಅಮೆರಿಕ ಸುಮಾರು 47 ಮಿಲಿಯನ್ ಕೂದಲನ್ನು ಆಮದು ಮಾಡಿಕೊಂಡಿತ್ತು ದೆಹಲಿ ಚೆನ್ನೈ-ಬೆಂಗಳೂರು ಕೂದಲನ್ನು ಸಂಗ್ರಹ ಮಾಡುವ ಶುದ್ಧೀಕರಣ ಘಟಕಗಳು ತಲೆಯೆತ್ತಿ ಕೊಂಡಿವೆ ಚಿಂಧಿ ಆಯುರು ಕೂಡ ಇವಾಗ ಕೂದಲನ್ನು ಹುಡುಕಿ ತೆಗೆಯುತ್ತಿದ್ದಾರೆ ಇನ್ನೂ ಸುಮಾರು ಒಂದು ಕೆಜಿ ಕೂದಲಿಗೆ 5000 10000 ರೂಪಾಯಿ ಇನ್ನೂ ಭಾರತದಲ್ಲಿ ತಲೆಕೂದಲಿಗೆ ಏಕೆ ಅಷ್ಟು ಡಿಮ್ಯಾಂಡ್ ಅಂದರೆ ತುಂಬಾ ಸ್ಮೂತ್ ಆಗಿರುತ್ತದೆ ಹಾಗಾಗಿ ಅವರು ವಿವಿಧ ರೀತಿಯ ಕೇಶರಾಶಿ ಗಳನ್ನು ಮಾಡಲು ಉಪಯೋಗವಾಗುತ್ತದೆ ಹಾಗಾಗಿ ಭಾರತದ ತಲೆಕೂದಲಿಗೆ ಡಿಮ್ಯಾಂಡ್ ಜಾಸ್ತಿ ನೀವು ವೇಸ್ಟ್ ಎಂದು ಬಿಸಾಕುವ ತಲೆಕೂದಲು ಭಾರತದಂತ ನೂರಾರು ಕೋಟಿ ವೈ ವಾಟ್ ಅನ್ನು ನಡೆಸುತ್ತಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.